Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ

ಡಿ.೨೯ರಂದು ವಿಶ್ವಮಾನವ ದಿನಾಚಾರಣೆ

೨ ಹೊಸ ಸಿಟಿ ಬಸ್‌ಗಳಿಗೆ ಚಾಲನೆ ನೀಡಿದ ಶಾಸಕ ಮನಗೂಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದು ಶರಣ ಹರಳಯ್ಯ, ಕಲ್ಯಾಣಮ್ಮ ಮೂರ್ತಿ ಅನಾವರಣ ಸಮಾರಂಭ
(ರಾಜ್ಯ ) ಜಿಲ್ಲೆ

ಇಂದು ಶರಣ ಹರಳಯ್ಯ, ಕಲ್ಯಾಣಮ್ಮ ಮೂರ್ತಿ ಅನಾವರಣ ಸಮಾರಂಭ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಬಲೇಶ್ವರದ ಶೇಗುಣಸಿಯಲ್ಲಿರುವ ಶಿವಶರಣ ಹರಳಯ್ಯನವರ ಗುಂಡದಲ್ಲಿ ಶಿವಶರಣ ಹರಳಯ್ಯನವರ ಕಲ್ಯಾಣಮ್ಮನವರ ಮೂರ್ತಿ ಅನಾವರಣ ಸಮಾರಂಭ ಇದೇ ದಿನಾಂಕ ೨೭ ರಂದು ಜರುಗಲಿದೆ. ಈ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಶ್ರೀ ಶಿವಶರಣ ಹರಳಯ್ಯನವರ ಗುಂಡ ಅಭಿವೃದ್ಧಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರೆಪ್ಪ ಅರ್ಧಾವೂರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಾದಿ ಶರಣರಾಗಿರುವ ಹರಳಯ್ಯನವರು ಶ್ರೇಷ್ಠ ಚೇತನ, ಅವರ ಸ್ಮರಣೆಯ ಯಾವೊಂದು ವಸ್ತುವು ಹರಳಯ್ಯನಗುಂಡದಲ್ಲಿ ಇರಲಿಲ್ಲ, ಹೀಗಾಗಿ ಅಲ್ಲಿ ಅವರ ಮೂರ್ತಿ ಸ್ಥಾಪನೆಯಾಗಬೇಕು ಎಂಬ ಸಮಾಜ ಬಾಂಧವರ ಆಶಯದಂತೆ ಅಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ ಎಂದರು.
ಬಬಲೇಶ್ವರ ಬೃಹನ್ಮಠದ ಶ್ರೀ ಡಾ.ಮಹಾದೇವ ಶಿವಾಚಾರ್ಯರ ಸಾನಿಧ್ಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಹಲವಾರು ಮಠಾಧೀಶರು ಭಾಗವಹಿಸಲಿದ್ದು, ಸಚಿವ ಡಾ.ಎಂ.ಬಿ. ಪಾಟೀಲ ಸಮಾರಂಭ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಲಿದ್ದು, ವಿಜಯಪುರ ನಗರ ಶಾಸಕ ಬಸನಗವಡ ಪಾಟೀಲ ಯತ್ನಾಳ ದಾನಿಗಳ ಫಲಕವನ್ನು ಅನಾವರಣಗೊಳಿಸಲಿದ್ದಾರೆ.
ಸಂಘದ ಗೌರವಾಧ್ಯಕ್ಷ ಬಾಪುಗೌಡ ಪಾಟೀಲ ಶೇಗುಣಸಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಬಾಗಲಕೋಟೆ, ಹಾವೇರಿ, ದಾವಣಗೆರೆ, ಕೊಪ್ಪಳ, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಹಲವಾರು ಭಾಗಗಳಿಂದ ಸಮಾಜದ ಪ್ರತಿನಿಧಿಗಳು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ, ಶರಣ ಹರಳಯ್ಯನವರ ಚಿಂತನೆಗಳನ್ನು ಪ್ರಸಾರ ಮಾಡುವ ಕಾರ್ಯಕ್ಕೂ ನಾವು ಆದ್ಯತೆ ನೀಡುತ್ತೇವೆ, ವಚನಗಳ ಪ್ರಸಾರ ಕಾರ್ಯ ನಡೆಯುತ್ತಿದೆ, ಈ ಕಾರ್ಯಕ್ಕೆ ನಮ್ಮ ಸಂಘ ಸಹ ಕೈ ಜೋಡಿಸಲಿದೆ ಎಂದು ವಿವರಿಸಿದರು.
ಸಂಘದ ಗೌರವಾಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಬಾಪುಗೌಡ ಪಾಟೀಲ ಶೇಗುಣಸಿ, ಪ್ರಮುಖರಾದ ವಸಂತ ಹೊನಮೋಡೆ, ಶ್ರೀನಿವಾಸ ಶಹಾಪೂರ, ಸಿದ್ಧರಾಮ ಹೊನ್ನಮೋರೆ, ಎಂ.ಆರ್. ಕಬಾಡೆ, ಎಂ.ಆರ್. ಸೌದಾಗರ, ಪರಶುರಾಮ ಹೊಸಮನಿ, ವಸಂತ ಮನಗೂಳಿ, ನಿರಂಜನ ಸಾಹೇಬಣ್ಣ, ಶಂಕರ ಜಮಖಂಡಿ, ಹಣಮಂತ ಸೂರ್ಯವಂಶಿ, ಮಂಜು ಕಬಾಡೆ, ರಾಘವೇಂದ್ರ ಹೊನ್ನಮೋರೆ, ಧರೆಪ್ಪ ಹೊಸಮನಿ, ನೇತಾಜಿ ಹೊನಕಟ್ಟಿ, ಸಾಯಬಣ್ಣ ನಿರಂಜನ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ

ಡಿ.೨೯ರಂದು ವಿಶ್ವಮಾನವ ದಿನಾಚಾರಣೆ

೨ ಹೊಸ ಸಿಟಿ ಬಸ್‌ಗಳಿಗೆ ಚಾಲನೆ ನೀಡಿದ ಶಾಸಕ ಮನಗೂಳಿ

ಹಳೆ ವಿದ್ಯಾರ್ಥಿಗಳ ಸಂಘಗಳಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ
    In (ರಾಜ್ಯ ) ಜಿಲ್ಲೆ
  • ಡಿ.೨೯ರಂದು ವಿಶ್ವಮಾನವ ದಿನಾಚಾರಣೆ
    In (ರಾಜ್ಯ ) ಜಿಲ್ಲೆ
  • ೨ ಹೊಸ ಸಿಟಿ ಬಸ್‌ಗಳಿಗೆ ಚಾಲನೆ ನೀಡಿದ ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಹಳೆ ವಿದ್ಯಾರ್ಥಿಗಳ ಸಂಘಗಳಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ
    In (ರಾಜ್ಯ ) ಜಿಲ್ಲೆ
  • ನಾಳೆ ದೇವರಹಿಪ್ಪರಗಿ ಪತ್ತಿನ ಸಹಕಾರಿ ಸಂಘದ ರಜತ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಜ್ಞಾನದ ಸುವಾಸನೆ ವಿಶ್ವಕ್ಕೆ ಹರವಿದ ದಾರ್ಶನಿಕ ಸಿದ್ಧೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸಿದ ವಾಜಪೇಯಿ :ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಪ್ರದೇಶ ಕುರುಬ ಸಂಘದ ಅಧ್ಯಕ್ಷರಾಗಿ ಸಿದ್ದು ಕೆರಿಗೊಂಡ ಆಯ್ಕೆ
    In (ರಾಜ್ಯ ) ಜಿಲ್ಲೆ
  • 350ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ನಾನಾ ಕಂಪನಿಗಳಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಡಿಸ್ಮೆನೋರಿಯಾ ಕುರಿತು ಆರೋಗ್ಯ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.