Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಧ್ಯಾಹ್ನದ ವೇಳೆ ಇಂಡಿ-ಝಳಕಿ ಮಾರ್ಗ ಬಸ್ಸಿಗಾಗಿ ಪರದಾಟ
(ರಾಜ್ಯ ) ಜಿಲ್ಲೆ

ಮಧ್ಯಾಹ್ನದ ವೇಳೆ ಇಂಡಿ-ಝಳಕಿ ಮಾರ್ಗ ಬಸ್ಸಿಗಾಗಿ ಪರದಾಟ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ದಿನಾಲು ಸಾವಿರಾರು ವಿದ್ಯಾರ್ಥಿಗಳು, ನೂರಾರು ಅಧಿಕಾರಿಗಳು, ಹಿರಿಯರು, ಸಾರ್ವಜನಿಕರು ಹಲವಾರು ಗ್ರಾಮಗಳಿಂದ ಬಂದು ಇಂಡಿ ಮತ್ತು ಚಡಚಣ ತಿರುಗಾಡುವದು ಇಲ್ಲಿನ ಅನಿವಾರ್ಯ, ಕಾರಣ ಇಂಡಿ ಮತ್ತು ಚಡಚಣ ತಾಲೂಕಾ ಕೇಂದ್ರಗಳಾಗಿದ್ದು ಹಲವಾರು ಕೆಲಸಕ್ಕೆ ರೈತರು, ಸಾರ್ವಜನಿಕರು ಬಸ್ಸಿಗಾಗಿ ಕಾದು, ಕಾದು ಬೇಸತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಇಂಡಿ ತಾಲೂಕು ಉಪಾಧ್ಯಕ್ಷರು ಪ್ರಕಾಶ ಬಿರಾದಾರ ಆಕ್ರೋಶ ಹೊರಹಾಕಿದ್ದಾರೆ.
ಇಂಡಿ, ಚಡಚಣ ಮತ್ತು ವಿಜಯಪುರ, ಸೋಲಾಪುರ್ ಮಧ್ಯದಲ್ಲಿರುವ ಝಳಕಿ ಬಸ್ಸ ನಿಲ್ದಾಣಕ್ಕೆ, ಬಸ್ಸಿಗಾಗಿ ಜನರು ಪರಡುವ ಪರಿಸ್ಥಿತಿ ಎದುರಾಗಿದೆ ಎಂದು ಝಳಕಿ ವಲಯದ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಾಲೂಕಾ ಅಧ್ಯಕ್ಷ ಪ್ರಕಾಶ ಬಿರಾದಾರ್ ಹಾಗೂ ಝಳಕಿ ಅಧ್ಯಕ್ಷ ರವಿಕುಮಾರ್ ಹೂಗಾರ ನೇತೃತ್ವದಲ್ಲಿ ಇಂದು ಝಳಕಿ ಬಸ್ಸ ನಿಲ್ದಾಣದ ವಿಭಾಗೀಯ ಕಂಟ್ರೋಲರ್ ರುದ್ರು ಗಜಾಕೋಶ್ ಇವರ ಮೂಲಕ ತಾಲೂಕು ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮಧ್ಯಾಹ್ನ 2 ಗಂಟೆಯಿಂದ ಸಾಯಂಕಾಲದವರೆಗೆ ಬಸ್ಸಿಗಾಗಿ ಬಡವರು, ನೀರಿದ್ಯೋಗಿಗಳು ಇಂಡಿ ಮತ್ತು ಚಡಚಣಕ್ಕೆ ಬಸ್ಸಿನ ಮೇಲೆ ಅವಲಂಬಿತಾರಾಗಿದ್ದು, ಸಮಯಕ್ಕೆ ಬಾರದ ಸರ್ಕಾರಿ ಬಸ್ಸ, ಜೀಪ್, ಟೆಂಪೋ, ಇನ್ನಿತರೆ ಪ್ರವೇಟ್ ವಾಹನಗಳಲ್ಲಿ ತಿರುಗಾಡುವ ತಾಕತ್ತು ಬಡವರಿಗಿಲ್ಲ, ಈ ವಿಷಯ ಸರ್ಕಾರಕ್ಕೂ ಮತ್ತು ಸರ್ಕಾರಿ ಅಧಿಕಾರಿಗಳಿಗೂ ತಿಳಿದ ವಿಷಯ, ಹೀಗಿದ್ದಾಗ, ಸರಿಯಾದ ಸಮಯದಲ್ಲಿ ಬಾರದ ಬಸ್ಸಿಗಾಗಿ ಕಾದು ಕುಳಿತು ಜನರು ಬೀಸಾತ್ತಿದ್ದಾರೆ, ಬಡವರ ಜೀವನಕ್ಕೆ ಸ್ಪಂದಿಸದ ಇಂತಹ ಸರ್ಕಾರ, ಸರ್ಕಾರಿ ಅಧಿಕಾರಿಗಳು ಯಾರಿಗೆ ಬೇಕು, ಕೂಡಲೆ ಇಂಡಿ ಮತ್ತು ಚಡಚಣ ಮಧ್ಯ ಸಮಯಕ್ಕೆ ಅನುಸರವಾಗಿ ಬಸ್ಸಗಳ ವ್ಯವಸ್ಥೆ ಮಾಡದೇ ಹೋದಲ್ಲಿ ಇಂಡಿ ಮತ್ತು ಚಡಚಣ ಮಾರ್ಗದಲ್ಲಿ ಉಗ್ರವಾಗಿ ಹೋರಾಟ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಚನಗೊಂಡ ಬಿರಾದಾರ್, ಕಾರ್ತಿಕ್ ಪಟ್ಟಣಶೆಟ್ಟಿ, ಪ್ರವೀಣ ಬಡಿಗೇರ್, ಬಸು ವಾಲಿಕಾರ, ಬಾಲಕೃಷ್ಣ ಭೋಸಲೇ, ಉಮೇಶ್ ಕಾರ್ಕಲ, ಅಮಸಿದ್ದ ಧಾಳೇ, ಹೇಮಂತ್ ಹಾಡಸಂಗೆ, ಮೋಹನ್ ಕಾಪಸೆ, ಶಿವರಾಜ್ ಆಕಳವಾಡಿ, ಸಂಜಯ್ ಬಿಸೆ, ಸತೀಶ್ ಬಗಲಿ, ಚಂದುಗೌಡ ಪಾಟೀಲ ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.