Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮರ್ಯಾದೆ ಕೊಟ್ಟವರಿಗೆ ಬೆಂಬಲಿಸುವುದೇ ನಮ್ಮ ಧರ್ಮ
(ರಾಜ್ಯ ) ಜಿಲ್ಲೆ

ಮರ್ಯಾದೆ ಕೊಟ್ಟವರಿಗೆ ಬೆಂಬಲಿಸುವುದೇ ನಮ್ಮ ಧರ್ಮ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲಿಂಗಾಯತ–ಪಂಚಮಸಾಲಿ ಸಮಾಜಕ್ಕೆ ಗುತ್ತಿಗೆದಾರ ಪ್ರಭುಗೌಡ ಬಿರಾದಾರ ಮನವಿ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಮರ್ಯಾದೆ ಕೊಟ್ಟವರಿಗೆ ಬೆಂಬಲಿಸುವುದೇ ನಮ್ಮ ಧರ್ಮ ಎಂದು ಅಹಿರಸಂಗ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ಪ್ರಭುಗೌಡ ಬಿರಾದಾರ ಹೇಳಿದ್ದಾರೆ.
ಬುಧವಾರ ಝಳಕಿಯ ಪ್ರವಾಸಿಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿ ತಾಲೂಕಿನ ರಾಜಕೀಯ ಪರಿಸ್ಥಿತಿ ಕಳೆದ 12 ವರ್ಷಗಳಿಂದ ಸೂಕ್ಷ್ಮವಾಗಿ ಸಾಗುತ್ತಿದ್ದು, ಈ ರಾಜಕೀಯ ಪ್ರವಾಹದಲ್ಲಿ ಲಿಂಗಾಯತ ಸಮುದಾಯ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಇಂಡಿ ತಾಲೂಕಿನ ಲಿಂಗಾಯತ ಸಮುದಾಯದವರಿಗೆ, ವಿಶೇಷವಾಗಿ ಪಂಚಮಸಾಲಿ ಸಮುದಾಯದವರಿಗೆ ಮನವಿ ಮಾಡಿಕೊಂಡ ಅವರು, “ನಮಗೆ ಯಾರು ಗೌರವ ನೀಡುತ್ತಾರೆ, ಮರ್ಯಾದೆ ಕೊಟ್ಟವರಿಗೆ ಬೆಂಬಲವಾಗಿ ನಿಲ್ಲುವುದೇ ನಮ್ಮ ಧರ್ಮ” ಎಂದು ಹೇಳಿದರು.
ಸಮಾಜದ ಕೆಲವರ ತಪ್ಪುಗಳಿಂದ ಸಂಪೂರ್ಣ ಸಮುದಾಯ ಟೀಕೆಗೆ ಗುರಿಯಾಗುತ್ತಿರುವುದು ದುಃಖಕರ ವಿಷಯವಾಗಿದ್ದು, ಇದಕ್ಕೆ ಯಾರು ಕಾರಣ ಎಂಬ ಬಗ್ಗೆ ಆತ್ಮಪರಿಶೀಲನೆ ಅಗತ್ಯವಿದೆ ಎಂದರು.
ಶಾಸಕ ಯಶವಂತರಾಯಗೌಡ ಪಾಟೀಲರು ಕಳೆದ 12 ವರ್ಷಗಳಿಂದ ಲಿಂಗಾಯತ ಸಮಾಜಕ್ಕೆ ಅಪಾರ ಗೌರವ ನೀಡುತ್ತಾ ಬಂದಿದ್ದಾರೆ. ಅವರು ಸಮಾಜದ ಮೇಲೆ ತೋರಿದ ನಂಬಿಕೆ, ಗೌರವವನ್ನು ನಾವು ಕಾಪಾಡಿಕೊಂಡು ಹೋಗಬೇಕು. ಆದರೆ ಕೆಲ ಸಂದರ್ಭಗಳಲ್ಲಿ ಸಮಾಜ ಅವರ ವಿಶ್ವಾಸಕ್ಕೆ ತಕ್ಕಂತೆ ನಡೆದುಕೊಂಡಿಲ್ಲ ಎಂಬ ಭಾವನೆ ನನಗಿದೆ ಎಂದು ಪ್ರಭುಗೌಡ ಬಿರಾದಾರ ಹೇಳಿದರು.
ಇತ್ತೀಚಿನ ದಿನಗಳಲ್ಲಿ ರಾಜಕೀಯದಲ್ಲಿ ಅನೇಕ ಬದಲಾವಣೆಗಳು ಕಂಡು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಪತ್ರಿಕಾ ಮಾಧ್ಯಮಗಳ ಮೂಲಕ ಸಮಾಜದ ಎಲ್ಲ ಮುಖಂಡರಿಗೆ ಕಳಕಳಿಯ ಮನವಿ ಮಾಡುತ್ತೇನೆ. “ಇನ್ನೂ ಕಾಲ ಮಿಂಚಿಲ್ಲ. ಲಿಂಗಾಯತ ಸಮಾಜದ ಎಲ್ಲ ನಾಯಕರು ಒಂದಾಗಿ ಶಾಸಕರ ಕೈ ಬಲಪಡಿಸೋಣ” ಎಂದು ಅವರು ಕರೆ ನೀಡಿದರು.
ಶಾಸಕರನ್ನು ಒಳಗೊಂಡು ನಾವು ಎಲ್ಲರೂ ಲಿಂಗಾಯತರೆ ಎಂಬುದನ್ನು ಯಾರೂ ಮರೆಯಬಾರದು ಎಂದು ಹೇಳಿದ ಅವರು, ಸಮಾಜದ ಏಕತೆ, ಗೌರವ ಮತ್ತು ಭವಿಷ್ಯವನ್ನು ಕಾಪಾಡಿಕೊಳ್ಳುವ ಅಗತ್ಯವಿದೆ ಎಂದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.