Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭೂ ಕಳ್ಳರ ವಿರುದ್ಧ ಕಠಿಣ ಕ್ರಮ :ಡಿಸಿಎಂ
(ರಾಜ್ಯ ) ಜಿಲ್ಲೆ

ಭೂ ಕಳ್ಳರ ವಿರುದ್ಧ ಕಠಿಣ ಕ್ರಮ :ಡಿಸಿಎಂ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅನಧಿಕೃತ ಮನೆಗಳ ತೆರವು: ಕೋಗಿಲು ಲೇಔಟ್​​ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

ಬೆಂಗಳೂರು: ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿರುವ ಕೋಗಿಲು ಫಕೀರ್ ಲೇಔಟ್​​ಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರ ಭೇಟಿ ನೀಡಿದ್ದು, “ಭೂ ಕಳ್ಳರ” ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸೋಮವಾರ ಯಲಹಂಕ ಬಳಿಯ ಕೋಗಿಲು ಲೇಔಟ್ ನಲ್ಲಿ ನಡೆಯುತ್ತಿರುವ ತೆರವು ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಸರ್ಕಾರ 9-10 ವರ್ಷಗಳಿಂದ ಘನತ್ಯಾಜ್ಯ ನಿರ್ವಹಣೆ ಮಾಡುತ್ತಿದ್ದು, ಇಲ್ಲಿ ಕಸದ ಗುಂಡಿ ಇತ್ತು. ಆದರೆ ಅದರ ಮೇಲೆಯೇ ಕೆಲವರು ರಾತ್ರೋರಾತ್ರಿ ಬಂದು ಶೆಡ್ ನಿರ್ಮಿಸಿದ್ದಾರೆ ಎಂದರು.
ಯಾರೂ ಸಹ ಸರ್ಕಾರಿ ಭೂಮಿಗೆ ಮತದಾರರ ಚೀಟಿ ನೀಡಿಲ್ಲ. ಸ್ಥಳೀಯ ಶಾಸಕರು ಅದನ್ನು ತಮ್ಮ ಗಮನಕ್ಕೂ ತಂದಿದ್ದಾರೆ ಎಂದರು.
“ಅವರು ಕಸದ ರಾಶಿಯ ಮೇಲೆ ಎಲ್ಲಾ ಮನೆಗಳನ್ನು ನಿರ್ಮಿಸಿದ್ದಾರೆ, ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಕೇರಳ ಸರ್ಕಾರ ಅಲ್ಪಸಂಖ್ಯಾತರಿಗೆ ಸಹಾನುಭೂತಿ ತೋರಿಸಲು ಹೊರಟಿದೆ, ಆದರೆ ಇಲ್ಲಿನ ನಿವಾಸಿಗಳು ನನ್ನ ಕಂಡ ಕೂಡಲೇ ಜೈಕಾರ ಹಾಕಿದರು. ನಮ್ಮದು ತಪ್ಪು ಇದ್ದರೆ ಧಿಕ್ಕಾರ ಕೂಗಬೇಕಿತ್ತು ಅಲ್ವಾ. ಯಾರಿಗೆ ತೊಂದರೆ ಆಗಿದೆಯೋ ಅವರಿಗೆ ನ್ಯಾಯ ಒದಗಿಸುತ್ತೇವೆ” ಎಂದರು.

ಆಡಳಿತದಲ್ಲಿ ಎಐಸಿಸಿ ಹಸ್ತಕ್ಷೇಪ ಮಾಡಿಲ್ಲ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ)ಗೆ ಅಂತಹ ಕ್ರಮಗಳನ್ನು ಎಚ್ಚರಿಕೆಯಿಂದ ಕೈಗೊಳ್ಳಬೇಕಾಗಿತ್ತು ಎಂಬ ಗಂಭೀರ ಕಳವಳವನ್ನು ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ, ಅವರು ಸಲಹೆಗಳನ್ನು ನೀಡಿದ್ದಾರೆ. ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದರು.
“ಕೆ.ಸಿ. ವೇಣುಗೋಪಾಲ್ ಅವರು ರಾಜ್ಯದ ಆಡಳಿತದಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ. ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದು, ನಮಗೆ ಸಲಹೆಗಳನ್ನು ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ರಾಜ್ಯ ಬಿಜೆಪಿ ನಾಯಕರಿಗೆ ಸಲಹೆ ನೀಡುವುದಿಲ್ಲವೇ? ಎಂದು ಡಿಸಿಎಂ ಪ್ರಶ್ನಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.