Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿಂದೂ ಧರ್ಮ & ಹಿಂದೂ ದೇವತೆಗಳ ಅಪಮಾನ ಸಹಿಸಲ್ಲ
(ರಾಜ್ಯ ) ಜಿಲ್ಲೆ

ಹಿಂದೂ ಧರ್ಮ & ಹಿಂದೂ ದೇವತೆಗಳ ಅಪಮಾನ ಸಹಿಸಲ್ಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಬಲೇಶ್ವರದಲ್ಲಿ ನಡೆದ ಬಸವಾದಿ ಶರಣರ ಹಿಂದೂ ಸಮಾವೇಶದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಗುಡುಗು

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕನೇರಿ ಶ್ರೀಗಳು ದೇವರು, ಈ ದೇವರು ಕ್ಷಮೆ ಕೋರಬೇಕು ಎಂದು ಹೇಳಿದವರೇ ಮೊದಲು ಸಮಸ್ತ ಹಿಂದೂ ಸಮಾಜದ ಕ್ಷಮೆಯಾಚಿಸಬೇಕು, ಕನೇರಿ ಶ್ರೀಗಳ ಹಿಂದೂ ದೇವತೆಗಳನ್ನು ಅಪಮಾನ ಮಾಡಿದವರ ವಿರುದ್ದ ಸಹಜ ಭಾಷೆಯಲ್ಲಿ ಉತ್ತರ ನೀಡಿದ್ದಾರೆ ಅಷ್ಟೇ, ಶ್ರೀಗಳ ಜೊತೆ ಇಡೀ ದೇಶವೇ ಇದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಬಬಲೇಶ್ವರದಲ್ಲಿ ನಡೆದ ಬಸವಾದಿ ಶರಣರ ಹಿಂದೂ ಸಮಾವೇಶದಲ್ಲಿ ಪಾಲ್ಗೊಂಡು ಪ್ರಧಾನ ಭಾಷಣ ಮಂಡಿಸಿದ ಅವರು, ಹಿಂದೂ ಧರ್ಮದ ದೇವಾನು ದೇವತೆಗಳನ್ನು ಹೊಳೆಗೆ ಎಸೆಯಿರಿ ಎಂದರೆ ನಮ್ಮ ರಕ್ತ ಕುದಿಯುವುದಿಲ್ಲವೇ? ಇದೇ ತೆರನಾಗಿ ಪೂಜ್ಯರ ರಕ್ತರ ಕುದಿದಿದೆ, ಅದಕ್ಕಾಗಿ ಸಹಜ ಭಾಷೆಯಲ್ಲಿ ಅವರನ್ನು ಟೀಕಿಸಿದ್ದಾರೆ, ಪೂಜ್ಯರು ಯಾವ ವ್ಯಕ್ತಿಯನ್ನು ಟೀಕಿಸಿಲ್ಲ, ಹಿಂದೂ ಸಿದ್ಧಾಂತವನ್ನು ಟೀಕಿಸಿದವರ ವಿರುದ್ದ ಗುಡುಗಿದ್ದಾರೆ, ಶ್ರೀಗಳನ್ನು ನಿಷೇಧ ಮಾಡುವ ಹಿಂದಿರುವ ವ್ಯಕ್ತಿಗಳು ಇದೇ ಜನ್ಮದಲ್ಲಿ ಪಾಪ ಅನುಭವಿಸುತ್ತಾರೆ ಎಂದರು.
ಅಲ್ಲಾಹು, ಏಸುವಿಗೆ ಬೈದರೆ ಅವರು ಸುಮ್ಮನಿರದೆ ಕೊಂದು ಹಾಕುತ್ತಾರೆ, ನಮ್ಮ ದೇವಾನುದೇವತೆಗಳ ಬಗ್ಗೆ ಅಪಮಾನ ಮಾಡುವ ಅವರು ಬೇರೆ ಧರ್ಮದವರಿಗೆ ಮಾತನಾಡಲಿ ನೋಡೋಣ ಎಂದು ಸವಾಲು ಹಾಕಿದರು.
ಶಾಸಕನೋರ್ವ ಅಧಿಕಾರಿಗೆ ಚಪ್ಪಲಿಯಿಂದ ಹೊಡೆಯುತ್ತೇನೆ ಎಂದಾಗ ಆತನನ್ನು ಏಕೆ ನಿಷೇಧಿಸಲಿಲ್ಲ, ಆತ ಕಾಂಗ್ರೆಸ್ ಎಂದು ಸುಮ್ಮನೆ ಬಿಟ್ಟಿದ್ದೀರಾ ಎಂದು ಪ್ರಶ್ನಿಸಿದರು.
ಹಿಂದೂ ಧರ್ಮ ಹಾಗೂ ಹಿಂದೂ ದೇವತೆಗಳ ಅಪಮಾನ ಸಹಿಸಲ್ಲ, ಹಿಂದೂಗಳ ಸುದ್ದಿಗೆ ಬರಬೇಡಿ, ಹಿಂದೂ ಧರ್ಮಕ್ಕೆ ಆಗಿರುವ ಅನ್ಯಾಯದ ವಿರುದ್ದ ಇಲ್ಲಿ ಜನಸ್ತೋಮವೇ ಸೇರಿದೆ, ಇದು ಕೇವಲ ಟ್ರೇಲರ್ ಮಾತ್ರ, ಪಿಚ್ಚರ್ ಅಭಿ ಬಾಕಿ ಹೈ ಎಂದು ಈಶ್ವರಪ್ಪ ಗುಡುಗಿದರು.

ಬಸವೇಶ್ವರರು ಹಿಂದೂ ಧರ್ಮದ ನೇತಾರ

ಬಸವೇಶ್ವರರು ನಮ್ಮ ಹಿಂದೂ ಧರ್ಮದ ನೇತಾರ, ನಾವು ಅವರ ದಾರಿಯಲ್ಲಿ ಸಾಗಿದ್ದೇವೆ, ನಮಗೆ ಅವರೇ ನೇತಾರ ಎಂದು ಈಶ್ವರಪ್ಪ ಹೇಳಿದರು.
ವಿನಾಕಾರಣ ಕನೇರಿ ಶ್ರೀಗಳನ್ನು ನಿಷೇಧ ಮಾಡಲು ಕಾರಣಿಯಾದವರಿಗೆ ಈ ಬಬಲೇಶ್ವರದಿಂದಲೇ ಜನತೆ ನಿಷೇಧಿಸುತ್ತಾರೆ ಎಂದರು‌.

ಕರ್ನಾಟಕ ಸಾವಯವ ಬೀಜ ಪ್ರಮಾಣನ ಸಂಸ್ಥೆ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ ಮಾತನಾಡಿ, ಸಮಾವೇಶಕ್ಕೆ ಅಡಚಣೆ ಬಂದವು. ರಾತ್ರಿ 12 ರವರೆಗೆ ಯಾರೂ ಸ್ವಾಮೀಜಿ ಬರಲ್ಲ, ಜನ ಸೇರಲ್ಲ ಎಂದು ಅಪಪ್ರಚಾರ ಮಾಡಿದರು, ಆದರೆ ಇಲ್ಲಿ ನೆರೆದ ಜನಸ್ತೋಮವೇ ಅವರಿಗೆ ಉತ್ತರ ಎಂದರು.
ಧರ್ಮ ಒಡೆದು ಆಳುವವರಿಗೆ ತಕ್ಕ ಪಾಠ ಕಲಿಸಬೇಕು.
ಸಮಾನತೆ, ಏಕತೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದವರೇ ಈ ಧಾರ್ಮಿಕ ಕಾರ್ಯಕ್ರಮಕ್ಕೆ ಅಡ್ಡಿಯುಂಟು ಮಾಡಿದ್ದಾರೆ, ಆದರೆ ಭಕ್ತರು ಇದನ್ನು ಯಶಸ್ವಿಯಾಗಿ ಮಾಡಿ ಇದನ್ನು ಸುವರ್ಣಾಕ್ಷರಗಳಲ್ಲಿ ಬರೆಯುವ ಸಮಾವೇಶವಾಗಿ ರೂಪಿಸಿದ್ದೀರಿ ಎಂದರು.
ಬಬಲೇಶ್ವರ ಬೃಹನ್ಮಠದ ಶ್ರೀ
ಡಾ.ಮಹಾದೇವ ಶಿವಾಚಾರ್ಯರು ಎಲ್ಲ ಕಾರ್ಯಕ್ರಮಗಳಿಗೆ ಬರುತ್ತಿದ್ದರು, ಆದರೆ ಅವರು ಇಲ್ಲಿ ಏಕೆ ಬರಲಿಲ್ಲ? ಅದನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.