Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೇಮರಡ್ಡಿ ಮಲ್ಲಮ್ಮ ದೇಗುಲಕ್ಕೆ ರೂ.50 ಲಕ್ಷ ಅನುದಾನ
(ರಾಜ್ಯ ) ಜಿಲ್ಲೆ

ಹೇಮರಡ್ಡಿ ಮಲ್ಲಮ್ಮ ದೇಗುಲಕ್ಕೆ ರೂ.50 ಲಕ್ಷ ಅನುದಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಮಖಂಡಿಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ನಿರ್ಮಾಣಕ್ಕೆ ಮುಜರಾಯಿ ಇಲಾಖೆಯಿಂದ 50ಲಕ್ಷ ರೂ. ಅನುದಾನ ನೀಡಲಾಗುವದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ನಗರದ ಹೊರವಲಯದ ಕುಂಚನೂರ ಆರ್‌ಸಿಯಲ್ಲಿನ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದ ಆವರಣದಲ್ಲಿ ವೇಮ ವಿಕಾಸ ವೇದಿಕೆಯ ಆಶ್ರಯದಲ್ಲಿ ನಡೆದ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನ ಎಲ್ಲ ಸಮುದಾಯಗಳಿಗೂ ಅನುಕೂಲ ವಾಗುತ್ತಿದೆ ಅದರ ಹಾಗೆ ದೇವಸ್ಥಾನ ಎಲ್ಲ ಸಮುದಾಯಕ್ಕೂ ಅನುಕೂಲವಾಗಬೇಕು ಎಂದರು.
ಶಾಸಕ ನಾಡೋಜ ಜಗದೀಶ ಗುಡಗುಂಟಿ ಮಾತನಾಡಿ, ವೈಯಕ್ತಿಕವಾಗಿ ರೂ.2 ಲಕ್ಷ ಹಾಗೂ ಶಾಸಕರ ನಿಧಿಯಿಂದ ರೂ.5 ಲಕ್ಷ ಅನುದಾನ ನೀಡುಲಾಗುವದು ಎಂದು ಹೇಳಿದರು. ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ನಡೆಯುವ ವಿವಾಹಗಳ ನೂತನ ದಂಪತಿಗೆ ನಮಸ್ಕರಿಸಲು ದೇವಾಲಯ ಅತ್ಯವಶ್ಯಕವಾಗಿತ್ತು. ಈಗ ಹೇಮರಡ್ಡಿ ಮಲ್ಲಮ್ಮನವರ ದೇವಸ್ಥಾನ ನಿರ್ಮಿಸುತ್ತಿರುವುದು ಒಳ್ಳೆಯ ಸಂಗತಿ ಎಂದರು.
ಮಾಜಿ ಸಚಿವ ಎಸ್.ಆರ್. ಪಾಟೀಲ ಮಾತನಾಡಿ, ರೆಡ್ಡಿ ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಮುಂದೆ ಬಂದಿದೆ. ಹೇಮರಡ್ಡಿ ಮಲ್ಲಮ್ಮನವರ ಆದರ್ಶಗಳು ಕೇವಲ ಸಮಾಜಕ್ಕಲ್ಲದೆ ಇಡೀ ವಿಶ್ವದ ಮಹಿಳೆಯರಿಗೆ ಸಿಕ್ಕ ಅನರ್ಥ್ಯ ರತ್ನ. ಅವರು ಸಾತ್ವಿಕ ಗುಣಗಳನ್ನು ಹೊಂದಿದ ಆದರ್ಶ ಮಹಿಳೆ. ಅವರ ಆದರ್ಶಗಳನ್ನು ಎಲ್ಲ ಮಹಿಳೆಯರು ಮೈಗೂಡಿಸಿಕೊಳ್ಳಬೇಕು ಎಂದರು.
ಮಾಜಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ಸಮಾಜದಲ್ಲಿ ರೆಡ್ಡಿ ಸಮುದಾಯ ಚಿಕ್ಕದಿದ್ದರು ಶಕ್ತಿಯಲ್ಲಿ ಹೆಚ್ಚಾಗಿದೆ. ಸಮಾಜದ ಬಾಂದವರು ಬೇರೆ ಸಮಾಜದವರಿಗೆ ಸಹಕಾರ ನೀಡುವ ವ್ಯಕ್ತಿತ್ವ ಹೊಂದಿದವರಾಗಿದ್ದಾರೆ ಎಂದರು.
ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ರೆಡ್ಡಿ ಜನಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ಶೇಖರ ರೆಡ್ಡಿ ಮಾತನಾಡಿದರು.
ವೇದಿಕೆಯಲ್ಲಿ ರೆಡ್ಡಿ ಗುರುಪೀಠದ ವೇಮಾನಂದ ಮಹಾಸ್ವಾಮಿ, ಚಿನಗುಂಡಿ ಲಕ್ಕಮ್ಮತಾಯಿ, ವಿಪ ಸದಸ್ಯ ಹನಮಂತ ನಿರಾಣಿ, ವಿಪ ಮಾಜಿ ಸದಸ್ಯ ಜಿ.ಎಸ್. ನ್ಯಾಮಗೌಡ, ಶಿವನಗೌಡ ಪಾಟೀಲ, ರಾಮನಗೌಡ ಚಿಕ್ಕನಗೌಡರ, ಡಾ.ಜಿ.ವಿ. ಉದಪುಡಿ, ಎಲ್.ಆರ್. ಉದಪುಡಿ, ಕೃಷ್ಣಾರೆಡ್ಡಿ, ಕುಮಾರ ಪಾಟೀಲ ಇತರರು ಇದ್ದರು.
ಸರಸ್ವತಿ ಸಬರದ ಪ್ರಾರ್ಥಿಸಿದರು, ವೇಮ ವಿಕಾಸ ವೇದಿಕೆಯ ತಾಲ್ಲೂಕಾ ಅಧ್ಯಕ್ಷ ಡಾ.ಆರ್.ಎನ್. ಸೋನವಾಲ್ಕರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ವೇತಾ ಕಲ್ಲೂರ, ಅನಿತಾ ಪಾಟೀಲ ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.