Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವಾದಿ ಶರಣರು ಹಿಂದೂಗಳಲ್ಲ, ಅಮೃತವೆಂದೂ ವಿಷವಾಗಲ್ಲ!
(ರಾಜ್ಯ ) ಜಿಲ್ಲೆ

ಬಸವಾದಿ ಶರಣರು ಹಿಂದೂಗಳಲ್ಲ, ಅಮೃತವೆಂದೂ ವಿಷವಾಗಲ್ಲ!

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕನ್ಹೇರಿ ಶ್ರೀ ಹೇಳಿಕೆಗೆ ಅಮರ ಜ್ಞಾನ ಪೀಠ, ಶ್ರೀ ಕೊಡೇಕಲ್ಲ ಬಸವೇಶ್ವರ ಶಾಖ ಮಠ ಚಿಕ್ಕಹೆಸರೂರು ತೀವ್ರ ಖಂಡನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಿನ್ನೆ ಬಬಲೇಶ್ವರದಲ್ಲಿ ನಡೆದ ಹಿಂದುತ್ವವಾದಿಗಳ ಸಮ್ಮೇಳನದಲ್ಲಿ ಮಾತನಾಡುತ್ತಾ, ಬಸವಾದಿ ಶರಣರನ್ನು ಹಿಂದೂಗಳೆಂದು, ವೇದಪ್ರಿಯರೆಂದು, ಲಿಂಗಾಯತ ಪ್ರತ್ಯೇಕ ಧರ್ಮ ಪ್ರತಿಪಾದಕರನ್ನು ಬುಡುಬುಡಿಕೆಗಳೆಂದು, ಲಿಂಗಾಯತವನ್ನು ಸಮರ್ಥಿಸುವವರು ಕಾವಿ ವಿಭೂತಿ ರುದ್ರಾಕ್ಷಿ ಹಾಗೂ ಮಠ ತೊರೆದು ಬಿಡಲಿ ಎಂದು ಕರೆ ನೀಡಿದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮಿ ಹೇಳಿಕೆಯನ್ನು ಅಮರ ಜ್ಞಾನ ಪೀಠ, ಶ್ರೀ ಕೊಡೇಕಲ್ಲ ಬಸವೇಶ್ವರ ಶಾಖ ಮಠ ಚಿಕ್ಕಹೆಸರೂರು ತೀವ್ರವಾಗಿ ಖಂಡಿಸಿದೆ.
ಈ ಕುರಿತು ಮಂಗಳವಾರ ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಈ ತಲೆ ತಿರುಕ ಅಸ್ವಾಮಿ ತನ್ನ ವಿಷ ಪೂರಿತ ಹೇಳಿಕೆಯ ಮೂಲಕ ಮಹಾನ್ ಶರಣ ಚಳುವಳಿಗೆ ಮತ್ತದರ ನಾಯಕ ಬಸವಣ್ಣನವರಿಗೆ ಹಾಗೂ ಸಮಸ್ತ ಲಿಂಗಾಯತರಿಗೆ ಮತ್ತು ಲಿಂಗಾಯತ ಮಠಗಳಿಗೆ ಅವಮಾನ ಮಾಡಿದ್ದಾನೆ. ಹಾಗಾಗಿ ರಾಜ್ಯ ಸರ್ಕಾರ, ಕೂಡಲೇ ಈ ಸ್ವಾಮೀಜಿ ವಿರುದ್ಧ ಸೂಕ್ತ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.
ಅಲ್ಲದೆ, ಈ ಅವಮಾನವನ್ನು ಮತ್ತು ಶರಣ ನಿಂದನೆಯನ್ನು ಈ ನಾಡಿನ ಸಮಸ್ತ ಶರಣಸಂಕುಲ ಸಹಿಸಿದ್ದೇ ಆದಲ್ಲಿ, ಕನ್ಯೆರಿ ಸ್ವಾಮಿ ಜೊತೆ ನಾವೂ ಬಸವದ್ರೋಹಿಗಳಾಗಿ ಹೋಗುತ್ತೇವೆ ಎಂದು ಭಾವಿಸಬೇಕಾಗಿದೆ. ಕರ್ನಾಟಕದ ಸಾಂಸ್ಕೃತಿಕ ನಾಯಕ, ಮತ್ತವರ ಸಮಾನತ ಚಳುವಳಿಯ ರಕ್ಷಣೆಗಾಗಿ ಎಲ್ಲಾ ವಿಧದ ಲಿಂಗಾಯ(ಇಷ್ಟಲಿಂಗ, ಪ್ರಾಣಲಿಂಗ, ಭಾವಲಿಂಗ )ತರು ನಾಡಿನ ಉದ್ದಗಲಕ್ಕು ಎದ್ದು ನಿಲ್ಲಬೇಕೆಂದು ಪ್ರಾರ್ಥಿಸಿದ್ದಾರೆ.
ಜೊತೆಗೆ, ಶರಣರನ್ನು ಜಾತಿವಾದಿ, ವರ್ಣವಾದಿಗಳೆಂದು ಕೀಳು ಮಟ್ಟಕ್ಕೆ ಇಳಿಸುವ, ವಿಷವನ್ನು ಅಮೃತ ಎಂದು ಕುಡಿಸುವ ಕನೇರಿ ಮತ್ತವರ ಶರಣನಿಂದೆ ಹಿಂದೂ ಸಮ್ಮೇಳನಗಳನ್ನು ಬಸವ ಪ್ರಿಯರು ವ್ಯವಸ್ಥಿತವಾಗಿ ತಡೆಯ ಬೇಕೆಂದು ಮನವಿ ಮಾಡಿದ್ದಾರೆ.
ಅಲ್ಲದೆ, ಸಾಧ್ಯವಾದರೆ ಈ ಕನ್ಯೆರಿ ಸ್ವಾಮಿಗೆ ಸಿಕ್ಕ ಸಿಕ್ಕಲ್ಲಿ ಸಮಗಾರ ಭೀಮವ್ವನ ಪಾದರಕ್ಷೆಯ ಪೂಜೆ ಮಾಡಬೇಕೆಂದು, ಆ ಮೂಲಕ ಆತನ ಮೂಲ ಲಿಂಗಾಯತ ಕಾಡುಸಿದ್ದೇಶ್ವರ ಪರಂಪರೆಗೆ ಹಿಂದಿರುಗಿಸಲು ಸಹಾಯ ಮಾಡಬೇಕೆಂದು ಅಮರಜ್ಞಾನ ಪೀಠದ ಶ್ರೀ ಕೊಡೇಕಲ್ಲ ಬಸವೇಶ್ವರ ಶಾಖಾ ಮಠ
ಚಿಕ್ಕಹೆಸರೂರು ಅಧ್ಯಕ್ಷ ಆರ್.ಮಾನಸಯ್ಯ ಬಸವ ಭಕ್ತರಲ್ಲಿ ಕೇಳಿಕೊಂಡಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಿಕೆಲ್ ಸೆಲ್ ಅನೀಮಿಯ ಜಾಗೃತಿ ನಿರ್ಮೂಲನಾ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.