Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ.೨೫ರಂದು ಆದಿ ಬಣಜಿಗ ಸಮಾಜದ ವಧು-ವರರ ಸಮಾವೇಶ
(ರಾಜ್ಯ ) ಜಿಲ್ಲೆ

ಜ.೨೫ರಂದು ಆದಿ ಬಣಜಿಗ ಸಮಾಜದ ವಧು-ವರರ ಸಮಾವೇಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಜನವರಿ ೨೫ ರವಿವಾರ ರಥಸಪ್ತಮಿ ಶುಭ ಮಹೂರ್ತದಂದು ರಾಜ್ಯಮಟ್ಟದ ಆದಿ ಬಣಜಿಗ ಸಮಾಜದ ವಧು-ವರರ ಸಮಾವೇಶವನ್ನು ವಿಜಯಪೂರ ನಗರದ ಸಂಗನಬಸವ ಸಮುದಾಯ ಭವನ ಲಿಂದಗುಡಿ ರಸ್ತೆ ಬಿಎಲ್‌ಡಿಇ ಆಸ್ಪತ್ರೆ ಹತ್ತಿರ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಪಾಲ್ಗೊಳ್ಳಬೇಕೆಂದು ಜಿಲ್ಲಾ ಅಧ್ಯಕ್ಷ ಸೋಮನಿಂಗ ಕಠಾವಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದರು.
ಜಿಲ್ಲಾ ವೀರಶೈವ ಲಿಂಗಾಯತ ಆದಿಬಣಜಿಗರ ಕ್ಷೇಮಾಭಿವೃದ್ದಿ ಸಂಘ ವಿಜಯಪೂರ(ರಿ), ಮತ್ತು ವಧು-ವರರ ಮಾಹಿತಿ ಕೇಂದ್ರ ಸಂಘಟಣೆ ಅಡಿಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಆದ್ದರಿಂದ ಕರ್ನಾಟಕ ಸೇರಿದಂತೆ ಪಕ್ಕದ ರಾಜ್ಯಗಳಾದ ಮಹರಾಷ್ಟ್ರ, ಆಂದ್ರ ಪ್ರದೇಶ, ತೆಲಂಗಾಣದಲ್ಲಿರುವ ಆಧಿಬಣಜಿಗ ಸಮುದಾಯದ ಬಂಧುಗಳಲ್ಲಿ ಸಂಪರ್ಕ ಕಲ್ಪಿಸುವ ಬಾಂಧವ್ಯ ಪ್ರೀತಿ. ಪ್ರೇಮ, ಬೆಳೆಸುವ ಒಬ್ಬರಿಗೊಬ್ಬರು ಪರಸ್ಪರ ಪರಿಚಯ ಮಾಡಿಕೊಳ್ಳಲು ಅನುಕೂಲವಾಗುವ ದೃಷ್ಟಿಕೋಣದಿಂದ ಇದೊಂದು ಸಮಾಜದ ಐತಿಹಾಸಿಕ ನಿರ್ಣಯವಾಗಿದೆ ಎಂದರು.
ಸಮಾಜದಲ್ಲಿ ಅನೇಕ ಪಾಲಕರು ವರನ ಮತ್ತು ಕನ್ಯೆಯ ಮದುವೆ ಮಾಡಲು ಪರದಾಡುತ್ತಿರುವವರಾಗಿ ಕನ್ಯೆ ಹುಡುಕಿ ಸುಸ್ತಾಗಿರುವ ಸೂಕ್ತ ವರನ ಹುಡುಕಾಟದಲ್ಲಿರುವ ವಧು-ವರರ ಪಾಲಕರಿಗೆ ಸುವರ್ಣ ಅವಕಾಶವನ್ನು ಸಂಘಟಣೆಯವರು ಒದಗಿಸಿಕೊಟ್ಟಿದ್ದು ಇದರಿಂದ ಮನಸ್ಸು ಮನಸ್ಸುಗಳು ಬೆಸೆಯುವ ಎರಡು ಕುಟುಂಬಗಳನ್ನು ಒಂದಾಗಿಸುವ ಕಾರ್ಯಕ್ರಮವೇ ವಧು ವರರ ಸಮಾವೇಷವಾಗಿದ್ದು ಆದ್ದರಿಂದ ರಾಜ್ಯದ ಆದಿ ಬಣಜಿಗ ಸಮಾಜದ ಸರ್ವರೂ ಇದರ ಲಾಭವನ್ನು ಪಡೆದು ಸಮಾವೇಷವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.
ಸಮುದಾಯದ ನಡಿಗೆ ಮನಷ್ಯತ್ವದ ಕಡೆಗೆ ಅದ್ದೂರಿ ಮದುವೆಗೆ ಕಡಿವಾಣ ಹಾಕಲು ರೈತರ ಮಕ್ಕಳ ಮದುವೆಗೆ ಪ್ರೋತ್ಸಾಹಿಸುವ ಈ ಅಧ್ದೂರಿ ಕನ್ಯೆ-ವರನ ಅನ್ವೇಷಣಾ ಮೇಳದ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಸಂಚಾರಿ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬೇಕು. ೯೪೪೮೩೩೫೫೮೭, ೯೪೪೮೧೪೫೭೪೨, ೯೪೪೮೧೧೦೩೬೨, ೯೪೪೮೬೪೪೭೩೦. ಜನವರಿ ೨೦ರ ಒಳಗಾಗಿ ವಧು-ವರರ ಬಯೋ ಡಾಟಾ ಅನ್ನು ಸಂಘದ ಕಾರ್ಯಾಲಯಕ್ಕೆ ಸರ್ವರೂ ತಲುಪಿಸುವಂತಾಗಬೇಕು.
ಈ ಸಂಧರ್ಭದಲ್ಲಿ ಸುರೇಶ ಗಚ್ಚಿನಕಟ್ಟಿ, ಪರಶುರಾಮ ಚಿಂಚಲಿ, ಬಸಲಿಂಗಪ್ಪ ಕಪಾಳಿ, ಸುರೇಶ ಪರಗೊಂಡೆ, ಡಿ.ಆರ್.ಮಮದಾಪೂರ, ಶ್ರೀಶೈಲಗೌಡ ಪಾಟೀಲ, ಗಂಗಾಧರ ಸಂಬಣ್ಣಿ, ಪ್ರೇಮಾನಂದ ಹತ್ತಿ, ಅನೇಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.