Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ

ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ

ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಸ್ತೆ ಕಾಮಗಾರಿಗೆ ಶಾಸಕ ಜಗದೀಶ ಗುಡಗುಂಟಿ ಭೂಮಿ ಪೂಜೆ
(ರಾಜ್ಯ ) ಜಿಲ್ಲೆ

ರಸ್ತೆ ಕಾಮಗಾರಿಗೆ ಶಾಸಕ ಜಗದೀಶ ಗುಡಗುಂಟಿ ಭೂಮಿ ಪೂಜೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಅಧಿಕಾರಿಗಳು ಅಭಿವೃದ್ಧಿ ಕಾಮಗಾರಿಗಳ ಕೆಲಸವನ್ನು ನಡೆಸುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮತ್ತು ಸ್ಥಳೀಯ ನಿವಾಸಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದು ಜಮಖಂಡಿ ಶಾಸಕ ನಾಡೋಜ ಜಗದೀಶ ಗುಡಗುಂಟಿ ಹೇಳಿದರು.
ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಸಾವಳಗಿ ತುಬಚಿ ರಸ್ತೆ ಕಾಮಗಾರಿಯು ಜಿಲ್ಲಾ ಪಂಚಾಯತ ಅಡಿಯಲ್ಲಿ 10 ಕೋಟಿ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಹಾಗೂ ಸಾವಳಗಿ ಸಮೀಪದ ಕಾಜಿಬೀಳಗಿ ಗ್ರಾಮದಲ್ಲಿ ಕಾಜಿಬೀಳಗಿ-ಹಾಲಳ್ಳಿ ಜಿಲ್ಲಾ ಮುಖ್ಯ ರಸ್ತೆ 0.35 ರಿಂದ 1.80 ವರೆಗೆ 211.65 ಲಕ್ಷದ ಕಾಮಗಾರಿಗೆ ಜಮಖಂಡಿ ಶಾಸಕ ನಾಡೋಜ ಜಗದೀಶ ಗುಡಗುಂಟಿ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು ಸಾವಳಗಿ ತುಬಚಿ ರಸ್ತೆ ಕಾಮಗಾರಿ 2 ಕಿ ಮೀ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ, ಗ್ರಾಮದ ಬಹುದಿನಗಳ ಬೇಡಿಕೆಗೆ ಇಂದು ಈ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದು, ಹಾಗೂ ಕಾಜಿಬೀಳಗಿ ಹಾಲಳ್ಳಿ ರಸ್ತೆಗೂ ಭೂಮಿ ಪೂಜೆ ನೆರವೇರಿಸಿದ್ದು ಆದಷ್ಟು ಬೇಗ ಈ ರಸ್ತೆ ಕಾಮಗಾರಿ ಪ್ರಾರಂಭವಾಗಲಿದೆ, ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಈ ರಸ್ತೆ ನಿರ್ಮಿಸಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಂಜು ಮಾಳಿ, ಪಿಕೆಪಿಎಸ್ ಅಧ್ಯಕ್ಷ ಬಸವರಾಜ ಪರಮಗೌಡ, ಜಿಲ್ಲಾ ಪಂಚಾಯತ ಅಧಿಕಾರಿಗಳು, ಇಂಜಿನಿಯರ, ಹಾಗೂ ಗ್ರಾಮದ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷ, ಸದಸ್ಯರು, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

“ಸಾವಳಗಿ – ತುಬಚಿ ರಸ್ತೆ ಕಾಮಗಾರಿಯು ಎಷ್ಟು ಅಳತೆ ಇದೆ ಎಂಬುದು ಪರಿಶೀಲನೆ ಮಾಡಬೇಕು, ಇಂಜಿನಿಯರ ಅವರಿಗೆ ಎಷ್ಟು ಅಳತೆ ಇದೆ ಎಂಬುದು ಗೋತ್ತಿಲ್ಲ, ರಸ್ತೆ ಸಂಪೂರ್ಣ ಅಳತೆ ಮಾಡಿ ರಸ್ತೆಯ ಸರಹದ್ದು ಗುರುತಿಸಿ ನಂತರ ರಸ್ತೆಯ ಕಾಮಗಾರಿ ಮಾಡಿ, ಹಾಗೂ ಚರಂಡಿ ವ್ಯವಸ್ಥೆಯು ಸಹ ಅರ್ಧಕ್ಕೆ ನಿಂತಿದೆ ಅದಕ್ಕೆ ಸಂಬಂಧಿಸಿದ ಇಂಜನಿಯರ ಅವರನ್ನು ಕರೆದು ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಗುಣಮಟ್ಟದ ರಸ್ತೆ ಮಾಡಬೇಕು, ಈ ರಸ್ತೆಯಲ್ಲಿ ಸಾಕಷ್ಟು ವಾಹನಗಳು ಸಂಚರಿಸುತ್ತವೆ, ಆದಷ್ಟು ಬೇಗ ರಸ್ತೆ ಕಾಮಗಾರಿ ಮಾಡಿ”

– ಉಮೇಶ್ ಜಾಧವ
ಗ್ರಾಮಸ್ಥರು, ಸಾವಳಗಿ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ

ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ

ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ

ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆ.೨೩ ರಂದು ವರುಣನ ಕೃಪೆಗಾಗಿ ೨೪ ಗಂಟೆಗಳ ಶಿವ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಇಂದಿನಿಂದ ರುದ್ರಮುನಿ ಶ್ರೀ ಶಿವಯೋಗ ಮೌನ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ಕೆಲಸಕ್ಕಾಗಿ ಜಾಬ್ ಕಾರ್ಡು ಪಡೆಯೋದು ನಿಮ್ಮ ಹಕ್ಕು
    In (ರಾಜ್ಯ ) ಜಿಲ್ಲೆ
  • ಪ್ರತಿ ವಾರ್ಡ್ನಲ್ಲಿ ಭಾರತ ಜೋಡೋ ಯುವ ಸಂಘ ರಚನೆಗೆ ಅರ್ಜಿ
    In (ರಾಜ್ಯ ) ಜಿಲ್ಲೆ
  • ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಸಲ್ಲಿಸಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.