Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ

ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ

ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನದ ಮುಂದಿನ ಆಸೆಯೇ ಮಾಯೆ :ಮಲ್ಲಿಕಾರ್ಜುನ ಶಾಸ್ತ್ರಿ
(ರಾಜ್ಯ ) ಜಿಲ್ಲೆ

ಮನದ ಮುಂದಿನ ಆಸೆಯೇ ಮಾಯೆ :ಮಲ್ಲಿಕಾರ್ಜುನ ಶಾಸ್ತ್ರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ‘ಆಸೆ’ ಎಂದರೆ ಬಯಕೆ, ಮೋಹ, ಹಂಬಲ, ಆಕಾಂಕ್ಷೆ, ಇಚ್ಛೆ, ಅಪೇಕ್ಷೆ , ಮನಸ್ಸಿನಲ್ಲಿ ಉಂಟಾಗುವ ತೀವ್ರವಾದ ಹಾತೊರೆಯುವಿಕೆ ಆಸೆ ಎಂದು ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರದ ಮಲ್ಲಿಕಾರ್ಜುನ ಶಾಸ್ತ್ರೀ ಹೇಳಿದರು.
ಪಟ್ಟಣದ ಶ್ರೀ ಗುರು ಕಾಂತೇಶ್ವರ ಜನ ಕಲ್ಯಾಣ ಸೇವಾ ಪ್ರತಿಷ್ಠಾನದ ವತಿಯಿಂದ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಮಾಸಿಕ ಹುಣ್ಣಿಮೆಯ ಶಿವಾನುಭವ ಗೋಷ್ಠಿ ಉದ್ಘಾಟಿಸಿ ಉಪನ್ಯಾಸ ನೀಡಿದ ಅವರು, ಒಬ್ಬ ವ್ಯಕ್ತಿ, ವಸ್ತುವಿಗಾಗಿ, ಐಹಿಕ ಸುಖಕ್ಕಾಗಿ ಅಥವಾ ಗುರಿಗಾಗಿ ಮನಸ್ಸಿನಲ್ಲಿ ಉಂಟಾಗುವ‌ ಚಂಚಲ ಭಾವನೆಯನ್ನು ಸೂಚಿಸುತ್ತದೆ. ಅತಿಯಾದ ಆಸೆ ಗತಿಗೇಡು ಎಂದವರು. ಮನದ ಮುಂದಿನ ಆಸೆಯೇ ಮಾಯೆ, ಆಸೆಗೆ ಕೊನೆಯಿಲ್ಲ, ಸದ್ಗುಣಕ್ಕೆ ಸಾವಿಲ್ಲ, ಅಂತಹ ಸದ್ಗುಣ, ಸದ್ಬುದ್ಧಿ, ಸದಾಚಾರ, ಧಾರಾಳವಾಗಿ ಧಾರೆ ಎರೆಯುವ, ಷ ಬ್ರ ಚನ್ನಬಸವ ಶಿವಾಚಾರ್ಯರು ಮುನ್ನೆಡೆಸುವ ಮಾಸಿಕ ಹುಣ್ಣಿಮೆಯ ಸತ್ಸಂಗ ಸುತ್ಯಾರ್ಹವಾದುದ. ಸದ್ಭಕ್ತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಚನ್ನಬಸವ ಶಿವಾಚಾರ್ಯರು ಕಾಯಕ ದಾಸೋಹ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಡು, ಸದ್ಗುರುವಿನ ಸನ್ನಿಧಿಯಲ್ಲಿ ಸೇರಿದಾಗಲೇ ಜೀವನ ಸಾರ್ಥಕ ಎಂದು ಆಶಿಸಿದರು.
ಸೋಮನಾಥ ಯಾಳಗಿ ಹಾಗೂ ಯಮನೇಶ ಯಾಳಗಿ ಇವರಿಂದ ಸಂಗೀತ ಕಾರ್ಯಕ್ರಮ ಮೂಡಿ ಬಂತು, ಡಾ ಯಂಕನಗೌಡ ಎಸ್ ಪಾಟೀಲ ನಿರೂಪಿಸಿ ವಂದಿಸಿದರು. ಪ್ರಮುಖರಾದ ಸಾಹಿತಿ ನಿಂಗನಗೌಡ ದೇಸಾಯಿ, ಮುದಕಣ್ಣ ಸಾಹು ಹುಣಸಗಿ, ಪ್ರಶಾಂತ ಹಿರೇಮಠ, ಅಭಿಷೇಕ್ ಪಾಟೀಲ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಸದ್ಭಕ್ತರು ಮಹಿಳೆಯರು ಮಕ್ಕಳು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ

ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ

ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ

ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ :ಪರಶುರಾಮ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆ.೨೩ ರಂದು ವರುಣನ ಕೃಪೆಗಾಗಿ ೨೪ ಗಂಟೆಗಳ ಶಿವ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಇಂದಿನಿಂದ ರುದ್ರಮುನಿ ಶ್ರೀ ಶಿವಯೋಗ ಮೌನ ಅನುಷ್ಠಾನ
    In (ರಾಜ್ಯ ) ಜಿಲ್ಲೆ
  • ಕೆಲಸಕ್ಕಾಗಿ ಜಾಬ್ ಕಾರ್ಡು ಪಡೆಯೋದು ನಿಮ್ಮ ಹಕ್ಕು
    In (ರಾಜ್ಯ ) ಜಿಲ್ಲೆ
  • ಪ್ರತಿ ವಾರ್ಡ್ನಲ್ಲಿ ಭಾರತ ಜೋಡೋ ಯುವ ಸಂಘ ರಚನೆಗೆ ಅರ್ಜಿ
    In (ರಾಜ್ಯ ) ಜಿಲ್ಲೆ
  • ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆ ಸಲ್ಲಿಸಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.