Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಬಾಗೇವಾಡಿಯಲ್ಲಿ ಪೈಪ್ ಕಾಂಪೋಸ್ಟಿಂಗ್ ವಿಧಾನಕ್ಕೆ ಚಾಲನೆ
(ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿಯಲ್ಲಿ ಪೈಪ್ ಕಾಂಪೋಸ್ಟಿಂಗ್ ವಿಧಾನಕ್ಕೆ ಚಾಲನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವರದಿ: ಬಸವರಾಜ ನಂದಿಹಾಳ
ಬಸವನಬಾಗೇವಾಡಿ: ಸ್ವಚ್ಛ ಸುಂದರ ಪಟ್ಟಣ ನಮ್ಮ ಕನಸು ಪರಿಕಲ್ಪನೆಯೊಂದಿಗೆ ಸ್ಥಳೀಯ ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕವು ವಿನೂತನ ಪೈಪ್ ಕಾಂಪೋಸ್ಟಿಂಗ್ ವಿಧಾನ ಯೋಜನೆಯನ್ನು ವೀರಭದ್ರೇಶ್ವರ ನಗರದಲ್ಲಿ ಅನುಷ್ಠಾನ ಮಾಡುವ ಈ ಯೋಜನೆಯನ್ನು ಜಾರಿಗೆ ತಂದಿದೆ.
ಈ ಯೋಜನೆಯಡಿ ಮನೆ ಹತ್ತಿರ ಪುರಸಭೆ ಅಳವಡಿಸಲಾಗುವ ಪೈಪ್ ನಲ್ಲಿ ಆಯಾ ಮನೆಯವರು ತಮ್ಮಲ್ಲಿರುವ ಬೇಡವಾದ ತರಕಾರಿ, ಸೋಸಿದ ತೊಪ್ಪಲು ಪಲ್ಲ್ಯೆ ಕಸ, ಇದರಲ್ಲಿ ಹಾಕಬೇಕು. ನಂತರ ಸಗಣಿ ನೀರು ಇಲ್ಲವೇ ಬೆಲ್ಲದ ನೀರು ಇದರಲ್ಲಿ ಸುರಿಯಬೇಕು. 45 ದಿನಗಳ ನಂತರ ಇದು ಸಾವಯವ ಗೊಬ್ಬರವಾಗಿ ತಯಾರು ಆಗುತ್ತದೆ. ಆಯಾ ಮನೆಯವರು ಈ ಸಾವಯವ ಗೊಬ್ಬರವನ್ನು ತಮ್ಮ ಮನೆ ಸುತ್ತಮುತ್ತ ಇರುವ ಗಿಡ-ಮರಗಳಿಗೆ ಗೊಬ್ಬರವಾಗಿ ಬಳಕೆ ಮಾಡಬಹುದು.
ಈ ಯೋಜನೆಯ ಉಸ್ತುವಾರಿಯನ್ನು ಸಮುದಾಯದ ಸಂಘಟಿಕರಾದ ವಿದ್ಯಾ ರವಿ ಮಸಬಿನಾಳ, ರೇಖಾ ನಾಗಪ್ಪ ಭಜಂತ್ರಿ, ಹೇಮಾ ಸರೋಜಿನಿ ಹೊಸಮನಿ, ಕವಿತಾ ಮನೋಜಕುಮಾರ ರಜಪೂತ, ಭಾಗೀರಥಿ ರಮೇಶ ಕೊಂಡಗುಳಿ ನೋಡಿಕೊಳ್ಳುವರು.
ಈ ಕುರಿತು ಪುರಸಭೆ ಆರೋಗ್ಯ ನಿರೀಕ್ಷಕರಾದ ವಿಜಯಕುಮಾರ ವಂದಾಲ, ಮಹೇಶ ಹಿರೇಮಠ, ಬಸವರಾಜ ಬೋಳಶೆಟ್ಟಿ ಅವರು ಮಾತನಾಡಿ, ಮನೆಯ ತ್ಯಾಜ್ಯವನ್ನು ಮನೆಯಂಗಳದಲ್ಲಿಯೇ ಸುಲಭವಾಗಿ ಕರಗಿಸಿ ಉತ್ಕೃಷ್ಟ ಗೊಬ್ಬರ ತಯಾರಿಸುವ ಪೈಪ್ ಕಾಂಪೋಸ್ಟಿಂಗ್ ಪದ್ದತಿ. ಇದನ್ನು ಡಿ.15 ರಿಂದ ಆರಂಭಿಸಲಾಗಿದೆ. ಆರು ಪೂಟ್ ಪೈಪ್ ಇದೆ. ಮನೆಯವರು ಹಸಿ ಕಸದೊಂದಿಗೆ ಸೆಗಣಿ ನೀರು ಹಾಗೂ ಬೆಲ್ಲದ ನೀರು ನಿಯಮಿತವಾಗಿ ಈ ಪೈಪ್ ನಲ್ಲಿ ಹಾಕುತ್ತಾ ಬಂದರೆ ಗೊಬ್ಬರವಾಗಿ ಪರಿವರ್ತನೆಯಾಗುತ್ತದೆ. ಇದರ ಉಸ್ತುವಾರಿ ಮಾಡಲು ಐದು ಜನ ಸಮುದಾಯದ ಸಂಘಟಕರು ಇದ್ದಾರೆ. ಇವರು ಮೂರು ವರ್ಷದ ಕಾಲಾವಧಿಯವರೆಗೂ ಕಾರ್ಯನಿರ್ವಹಿಸುತ್ತಾರೆ. ಈಗಾಗಲೇ ವೀರಭದ್ರೇಶ್ವರ ನಗರದಲ್ಲಿ ಇದುವರೆಗೂ ವಿವಿಧೆಡೆ 30 ಪಿವಿಎಸ್ ಪೈಪ್ ಅಳವಡಿಸಲಾಗಿದೆ. ನಂತರ ಪಟ್ಟಣದ ಕೇಶವ ನಗರ, ನಂದಿ ಬಡಾವಣೆ ಸೇರಿದಂತೆ ಪಟ್ಟಣದಲ್ಲಿ ಈ ಪೈಪ್ ಅಳವಡಿಸಲಾಗುವುದು ಎಂದರು.
ಪುರಸಭೆ ಮುಖ್ಯಾಧಿಕಾರಿ ವಿದ್ಯಾಧರ ಕಲಾದಗಿ ಮಾತನಾಡಿ, ಪಟ್ಟಣದ ನಾಗರಿಕರು ಸ್ವಚ್ವತೆಗೆ ಆದ್ಯತೆ ನೀಡಬೇಕು. ಮನೆಯ ಹಸಿ ತ್ಯಾಜ್ಯ ಪೈಪ್ ಕಾಂಪೋಸ್ಟಿಂಗ್ ನಲ್ಲಿ ಸುರಿಯುವದನ್ನು ರೂಢಿಸಿಕೊಳ್ಳಬೇಕು. ಪರಿಸರ ಮಾಲಿನ್ಯದಿಂದಾಗಿ ಅನಾರೋಗ್ಯಕರ ವಾತಾವರಣ ತಪ್ಪಿಸುವ ನಿಟ್ಟಿನಲ್ಲಿ ಪೈಪ್ ಕಾಂಪೋಸ್ಟಿಂಗ್ ವಿಧಾನ ಪ್ರಯೋಜನಕಾರಿಯಾಗಲಿದೆ. ಪಟ್ಟಣದಲ್ಲಿ ಈ ಯೋಜನೆಯ ಪ್ರಯೋಜನವನ್ನು ಜನತೆ ಪಡೆದುಕೊಳ್ಳುವ ವಿಶ್ವಾಸವಿದೆ ಎಂದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.