Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ದಾಸ ಸಾಹಿತ್ಯಕ್ಕೆ ಪುರಂದರ ದಾಸರ ಕೊಡುಗೆ ಅಪಾರ :ಪಂ.ವಿಠ್ಠಲಾಚಾರ್ಯ

ಭೀಮ್ ಆರ್ಮಿ ಅಧ್ಯಕ್ಷರಾಗಿ ಸಚಿನ್ ಈಟಿ ನೇಮಕ

ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೈಕ್ಲಿಂಗ್ ವೇಲೋಡ್ರಾಮ್ ನಿರ್ಮಾಣದಿಂದ ಕ್ರೀಡಾಪಟುಗಳಿಗೆ ಅನುಕೂಲ
(ರಾಜ್ಯ ) ಜಿಲ್ಲೆ

ಸೈಕ್ಲಿಂಗ್ ವೇಲೋಡ್ರಾಮ್ ನಿರ್ಮಾಣದಿಂದ ಕ್ರೀಡಾಪಟುಗಳಿಗೆ ಅನುಕೂಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಎಂ ಸಿದ್ದರಾಮಯ್ಯ ಜಿಲ್ಲೆಗೆ ಭೇಟಿ | ಸಿದ್ದತೆ ಪರಿಶೀಲಿಸಿದ ಸಚಿವ ಡಾ. ಎಂ.ಬಿ.ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜ.೯ರಂದು ವಿಜಯಪುರಕ್ಕೆ ಆಗಮಿಸಿ ವೀರರಾಣಿ ಕಿತ್ತೂರು ಚನ್ನಮ್ಮ ಪ್ರತಿಮೆ ಅನಾವರಣ ಒಳಗೊಂಡಂತೆ, ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಬೃಹತ್ ಮತ್ತು ಮದ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಗುರುವಾರ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ ಹಾಗೂ ಕಾರ್ಯಕ್ರಮದ ವೇದಿಕೆ ಸ್ಥಳಕ್ಕೆ ಭೇಟಿ ನೀಡಿ ಕೈಗೊಂಡಿರುವ ಸಿದ್ಧತೆಯ ಕುರಿತು ಪರಿಶೀಲನೆ ನಡೆಸಿದರು.
ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ವೇದಿಕೆ ಕಾರ್ಯಕ್ರಮವನ್ನು ಸೂಸೂತ್ರವಾಗಿ ನಡೆಸುವಂತೆ ಸೂಚಿಸಿದ ಅವರು, ಆಸನದ ವ್ಯವಸ್ಥೆ, ಕುಡಿಯುವ ನೀರು ಹಾಗೂ ಕೈಗೊಂಡಿರುವ ಭದ್ರತಾ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಹಾಗೂ ಭೂತನಾಳದ ಸಮೀಪ ನಿರ್ಮಾಣಗೊಂಡಿರುವ ಸೈಕ್ಲಿಂಗ್ ವೇಲೋಡ್ರಾಮ್ ನಿರ್ಮಾಣ ಕಾಮಗಾರಿಯ ಕ್ರೀಡಾಪಟುಗಳಿಗಿರುವ ಸೌಲಭ್ಯಗಳು, ಸುರಕ್ಷತಾ ವ್ಯವಸ್ಥೆಗಳು, ತಾಂತ್ರಿಕ ಅಂಶಗಳ ಕುರಿತು ಸಂಬಂಧಿಸಿದ ಅಧಿಕಾರಿಗಳು ಸಚಿವರಿಗೆ ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಮುಖವಾಗಿ ವಿಜಯಪುರ, ಬಾಗಲಕೋಟ ಜಿಲ್ಲೆಗಳು ಸೈಕ್ಲಿಂಗ್‌ನಲ್ಲಿ ಚಿನ್ನ, ಬೆಳ್ಳಿ, ಹಾಗೂ ಕಂಚಿನ ಪದಕ ಪಡೆಯುವ ಮೂಲಕ ಈ ಭಾಗದ ಕ್ರೀಡಾ ಸಾಧಕರು ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಈ ವೇಲೋಡ್ರಾಮ್ ನಿರ್ಮಾಣದಿಂದ ಈ ಭಾಗದ ಕ್ರೀಡಾಪಟುಗಳಿಗೆ ಮತ್ತಷ್ಟು ಅನುಕೂಲವಾಗಿದೆ ಎಂದು ಹೇಳಿದರು.
ಈ ಸಂದರ್ಭ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಸೆರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ದಾಸ ಸಾಹಿತ್ಯಕ್ಕೆ ಪುರಂದರ ದಾಸರ ಕೊಡುಗೆ ಅಪಾರ :ಪಂ.ವಿಠ್ಠಲಾಚಾರ್ಯ

ಭೀಮ್ ಆರ್ಮಿ ಅಧ್ಯಕ್ಷರಾಗಿ ಸಚಿನ್ ಈಟಿ ನೇಮಕ

ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ

ಜ.೧೯ರಿಂದ ಪುಣ್ಯಸ್ಮರಣೋತ್ಸವ ವಿವಿಧ ಕಾರ್ಯಕ್ರಮಗಳು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ದಾಸ ಸಾಹಿತ್ಯಕ್ಕೆ ಪುರಂದರ ದಾಸರ ಕೊಡುಗೆ ಅಪಾರ :ಪಂ.ವಿಠ್ಠಲಾಚಾರ್ಯ
    In (ರಾಜ್ಯ ) ಜಿಲ್ಲೆ
  • ಭೀಮ್ ಆರ್ಮಿ ಅಧ್ಯಕ್ಷರಾಗಿ ಸಚಿನ್ ಈಟಿ ನೇಮಕ
    In (ರಾಜ್ಯ ) ಜಿಲ್ಲೆ
  • ಜ.೧೬ರಿಂದ ಸದ್ಭಾವನಾ ಯಾತ್ರೆ, ಬಸವಾದಿ ಶರಣರ ಸಂದೇಶಗಳ ಪ್ರವಚನ
    In (ರಾಜ್ಯ ) ಜಿಲ್ಲೆ
  • ಜ.೧೯ರಿಂದ ಪುಣ್ಯಸ್ಮರಣೋತ್ಸವ ವಿವಿಧ ಕಾರ್ಯಕ್ರಮಗಳು
    In (ರಾಜ್ಯ ) ಜಿಲ್ಲೆ
  • ಸಪ್ತ ಶಕ್ತಿಸಂಗಮ ಮಹಿಳೆಯರನ್ನು ಜಾಗ್ರತಗೊಳಿಸುವ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ಚಿನ್ನದಂಗಡಿ ವರ್ತಕನ ಮೇಲೆ ಪೊಲೀಸರಿಂದ ವಿನಾಕಾರಣ ಹಲ್ಲೆ
    In (ರಾಜ್ಯ ) ಜಿಲ್ಲೆ
  • ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಾಂಪ್ರದಾಯಿಕ ರೀತಿಯಲ್ಲಿ ಸಂಕ್ರಾಂತಿ ಹಬ್ಬ ಆಚರಣೆ
    In (ರಾಜ್ಯ ) ಜಿಲ್ಲೆ
  • ಶರಣ ವಚನ ಸಾಹಿತ್ಯ ಮನುಕುಲಕ್ಕೆ ದಾರಿದೀಪ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಮಾದರಿಯ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು :ಶಾಂತಾ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.