Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೩ದಿನ ಪೂರೈಸಿದ ದಲಿತಪರ ಸಂಘಟನೆಗಳ ಧರಣಿ ಸತ್ಯಾಗ್ರಹ
(ರಾಜ್ಯ ) ಜಿಲ್ಲೆ

೩ದಿನ ಪೂರೈಸಿದ ದಲಿತಪರ ಸಂಘಟನೆಗಳ ಧರಣಿ ಸತ್ಯಾಗ್ರಹ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಪಟ್ಟಣ ಹಾಗೂ ನಾಲತವಾಡ ಗ್ರಾಮದಲ್ಲಿನ ಅಂಬೇಡ್ಕರ್ ವೃತ್ತವನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು, ಮುದ್ದೇಬಿಹಾಳ ಪಟ್ಟಣದ ಪುರಸಭೆ ಎದುರು ಕಾಯ್ದಿರಿಸಿದ ಜಾಗೆಯನ್ನು ದಲಿತರಿಗೆ ಮೀಸಲಿಡಬೇಕು, ಮೀನುಗಾರರ ಸಾಲ ಮನ್ನಾ ಮಾಡಬೇಕು, ಬಾರ್ ಮಾಲೀಕರಿಂದ ಲಂಚದ ಹಣಕ್ಕೆ ಬೇಡಿಕೆ ಇಟ್ಟ ಕಾರಣಕ್ಕಾಗಿ ಅಮಾನತ್ತುಗೊಂಡಿದ್ದ ಅಬಕಾರಿ ನಿರೀಕ್ಷಕಿ ಜ್ಯೋತಿಬಾಯಿ ಮೇತ್ರಿ ಅವರು ಮರಳಿ ಇಲ್ಲಿಗೆ ವರ್ಗಾವಣೆಯಾಗಿ ಬಂದಿರುವದು ಕಾನೂನು ಬಾಹಿರವಾಗಿದ್ದು ಇವರನ್ನು ಕೂಡಲೇ ಬೇರೆಡೆಗೆ ವರ್ಗಾವಣೆ ಮಾಡಬೇಕು, ತಾಲೂಕಿನ ಗಂಗೂರ ಗ್ರಾಮದ ರಿ.ಸ.ನಂ ೧೧/೨, ೧೧/೩, ೧೧/೪ ಈ ಜಮೀನುಗಳನ್ನು ಮಾದಿಗ ಸಮಾಜದ ಸ್ಮಶಾನಕ್ಕೆ ಸರ್ಕಾರ ಶೀಘ್ರವಾಗಿ ಖರೀದಿಸಿ ಕೊಡಬೇಕು, ಪಟ್ಟಣದಲ್ಲಿ ಡಾ|| ಬಾಬು ಜಗಜೀವನರಾಂ ಮೂರ್ತಿ ಪ್ರತಿಷ್ಠಾಪಿಸಬೇಕೆನ್ನುವ ಹಕ್ಕೊತ್ತಾಯಗಳನ್ನು ಮುಂದಿಟ್ಟು ವಿವಿಧ ದಲಿತಪರ ಸಂಘಟನೆಗಳ ವತಿಯಿಂದ ಅ.೧೧ ರಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಡಿಎಸ್‌ಎಸ್ ಮುಖಂಡ ಡಿ.ಬಿ.ಮುದೂರ ಮಾತನಾಡಿ, ತಾಲೂಕಿನ ಗಂಗೂರ ಗ್ರಾಮದ ಮಾದಿಗ ಸಮಾಜದ ಸ್ಮಶಾನ ಭೂಮಿಯನ್ನು ಕೂಡಲೇ ಖರೀದಿಸಿ ಸಮಾಜಕ್ಕೆ ಕೊಡಬೇಕು. ಪಟ್ಟಣದ ಪುರಭೆ ಎದುರು ಇರುವ ಜಾಗೆಯಲ್ಲಿ ಗ್ರಂಥಾಲಯ ನಿರ್ಮಿಸಬೇಕು ಹೀಗೆ ನಮ್ಮ ಬೇಡಿಕೆಗಳು ನ್ಯಾಯಯುತವಾಗಿದ್ದು ಆದಷ್ಟು ಬೇಗನೆ ಈಡೇರಿಸಬೇಕು. ಇಲ್ಲವಾದಲ್ಲಿ ದಿನೇ ದಿನೆ ಹೋರಾಟವನ್ನು ಉಗ್ರವಾಗಿಸುವದಾಗಿ ತಿಳಿಸಿದರು.
ಈ ವೇಳೆ ದುರ್ಗವ್ವ ಮಾದರ, ಗೋಪಾಲ ದಾಸರ, ಗಂಗಪ್ಪ ಮಾದರ, ಹುಲಗಪ್ಪ ಮಾದರ, ಹಣಮವ್ವ ಯಾತಗೇರಿ, ನಿಜವ್ವ ಮಾದರ, ರುದ್ರವ್ವ ಮಾದರ, ಶಿವಲಿಂಗವ್ವ ಮಾದರ, ರೇಣವ್ವ ಮಾದರ, ಬೀಯಪ್ಪ ಮಾದರ, ಯಮನಪ್ಪ ಮಾದರ, ಹಣಮಂತ ಕಟಗೂರ, ಶಿವಪ್ಪ ಮಾದರ, ಬಸವರಾಜ ಮಾದರ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ

ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ

ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ

ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶೇಷಚೇತನ ಮಕ್ಕಳನ್ನು ಗೌರವದಿಂದ ಕಾಣಿ :ಬಿಇಓ ತಳವಾರ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಸಾಮರಸ್ಯ ಮೂಡಿಸುವ ಭಗವದ್ಗೀತಾ :ಹೆಗಡೆ
    In (ರಾಜ್ಯ ) ಜಿಲ್ಲೆ
  • ವಕೀಲಿಕೆಯು ಪಕ್ಷಗಾರರಿಗೆ ನ್ಯಾಯ ಕೊಡಿಸೊ ಕಾರ್ಯಗೈವ ಏಕೈಕ ವೃತ್ತಿ
    In (ರಾಜ್ಯ ) ಜಿಲ್ಲೆ
  • ಮಾನವೀಯತೆಯ ಗ್ರಂಥಾಲಯದಂತಿದ್ದ ಅಟಲ್ ಜೀ
    In ವಿಶೇಷ ಲೇಖನ
  • ಲೋಕಾಯುಕ್ತ ಅಧಿಕಾರಿಗಳ ದಾಳಿ :ದಾಖಲೆಗಳ ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಹಾಗೂ ಪತ್ರಕರ್ತರ ಓಟಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತ
    In (ರಾಜ್ಯ ) ಜಿಲ್ಲೆ
  • ಗುರು ಎಂದು ಚೈತನ್ಯ ಸ್ವರೂಪ :ಶಿವಬಸಯ್ಯ ಸ್ವಾಮಿ
    In (ರಾಜ್ಯ ) ಜಿಲ್ಲೆ
  • ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಎನ್‌ಎಸ್‌ಎಸ್‌ ಶಿಬಿರ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅದ್ಧೂರಿ ಗುರುವೀರಘಂಟೈ ಮಡಿವಾಳೇಶ್ವರ ಜೋಡು ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಮಕ್ಕಳನ್ನು ಪ್ರಬುದ್ದ ನಾಗರಿಕರಾಗಿ ನಿರ್ಮಾಣ ಮಾಡಿ :ಬಿಇಓ‌ ತಳವಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.