Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಂಜಿತಾ ಹತ್ಯೆಗೆ ಕುಮ್ಮಕ್ಕು ನೀಡಿದವರನ್ನು ಬಂಧಿಸಲು ಮನವಿ
(ರಾಜ್ಯ ) ಜಿಲ್ಲೆ

ರಂಜಿತಾ ಹತ್ಯೆಗೆ ಕುಮ್ಮಕ್ಕು ನೀಡಿದವರನ್ನು ಬಂಧಿಸಲು ಮನವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಮನವಿ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಈ ಹಿಂದೆ ಹುಬ್ಬಳ್ಳಿ ಕಾಲೇಜಿನಲ್ಲಿ ನೇಹಾ ಹಿರೇಮಠ ಕಗ್ಗೊಲೆ ಮಾಡಿದ ಮತಾಂಧ ಪಯಾಝನ ಪ್ರಕರಣ, ಗದುಗಿನ ಅಪೂರ್ವ ಪುರಾಣಿಕ್ ಪ್ರಕರಣ, ವಿಜಯಲಕ್ಷ್ಮೀ ತಳವಾರ ಜಿಹಾದಿ ಸದ್ದಾಂ ಎಂಬಾತನ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಪ್ರಕರಣ ಸೇರಿ ಇವೆಲ್ಲವೂ ಲವ್ ಜಿಹಾದನಿಂದ ಮಾಡುವ ವಿವಿಧ ಕರಾಳ ಮುಖಗಳಾಗಿವೆ. ರಾಜ್ಯ ಕಾಂಗ್ರೆಸ್ ಸರ್ಕಾರ ಮುಸ್ಲಿಂರನ್ನು ಓಲೈಕೆ ಮಾಡುವಲ್ಲಿ ತೊಡಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಪ್ರಮುಖ ಶೇಖರಗೌಡ ಹರನಾಳ ಆಕ್ರೋಶ ವ್ಯಕ್ತಪಡಿಸಿದರು.
ಸಿಂದಗಿ ವಿಶ್ವ ಹಿಂದೂ ಪರಿಷತ್, ಭಜರಂಗದಳದ ವತಿಯಿಂದ ರಂಜಿತಾ ಬರ್ಬರ ಹತ್ಯೆ ಮತ್ತು ಹೋರಾಟಗಾರರ ಬಂಧನ ಬಿಡುಗಡೆ ಮಾಡುವಂತೆ ಪ್ರತಿಭಟಿಸಿ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು ಯಲ್ಲಾಪುರದ ರಾಮಪುರ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡಿ ತನ್ನ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಶ್ರಮಿಸುತ್ತಿದ್ದ ಕಡುಬಡತನದ ಹಿಂದೂ ಹೆಣ್ಣು ಮಗಳು ರಂಜಿತಾ ಅವರ ಬರ್ಬರ್ ಹತ್ಯೆ ಖಂಡನೀಯ. ರಂಜಿತಾಳ ಹತ್ಯೆ ಮಾಡಿದ ಮುಸ್ಲಿಂ ಜಿಹಾದಿ ರಫೀಕ್ ಹಿಂದೂ ಸಮಾಜಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು. ಆದರೆ ಆತನಿಗೆ ಈ ಹತ್ಯೆಯಲ್ಲಿ ಕುಮ್ಮಕ್ಕು ನೀಡಿದವರನ್ನು ಬಂಧಿಸಲೇಬೇಕು ಎಂದು ಆಗ್ರಹಿಸಿ ಈ ಪ್ರಕರಣಗಳು ನಿಷ್ಪಕ್ಷಪಾತ ತನಿಖೆಯಾಗಬೇಕಾದರೆ ಈ ಎಲ್ಲ ಪ್ರಕರಣಗಳನ್ನು ಎನ್.ಐ.ಎ ಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು.
ವಿಜಯಪುರದಲ್ಲಿ ಸರಕಾರಿ ಕಾಲೇಜು ಸ್ಥಾಪನೆಗಾಗಿ ಹೋರಾಟ ಮಾಡುತ್ತಿರುವ ರೈತ ಮುಖಂಡರು, ಮಠಾಧೀಶರು, ದಲಿತ ಮುಖಂಡರು, ಪತ್ರಕರ್ತರು ಹಾಗೂ ವಿವಿಧ ಸಮಾಜ ಮತ್ತು ಸಂಘಟನೆ ಮುಖಂಡರನ್ನು ಪೊಲೀಸ್ ಇಲಾಖೆ ಬಂದಿಸಿದ್ದು, ಈ ಕೂಡಲೇ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ವೇಳೆ ದಲಿತ ಯುವ ಮುಖಂಡ ಭೀಮಾಶಂಕರ ರತ್ನಾಕರ ಮಾತನಾಡಿ, ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಈ ಎಲ್ಲಾ ಹತ್ಯೆಗಳಿಗೆ ಮೂಲ ಕಾರಣ ಲವ್ ಜಿಹಾದ್. ಇಂತಹ ಪ್ರಕರಣಗಳನ್ನು ನಾವು ಪಾಕಿಸ್ತಾನ, ಬಾಂಗ್ಲಾದೇಶಗಳಲ್ಲಿ ನಡೆವುದನ್ನು ನೋಡುತ್ತಿದ್ದೆವು. ಆದರೆ ಪ್ರಸ್ತುತ ಕರ್ನಾಟಕದಲ್ಲಿಯೂ ನೋಡುವ ದುಸ್ಥಿತಿ ನಿರ್ಮಾಣವಾಗಿದೆ. ಪ್ರಕರಣಗಳನ್ನು ನಿಭಾಯಿಸುವಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಸರ್ಕಾರವನ್ನು ದೂರಿದರು.
ಇದೇ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ನಗರ ಅದಕ್ಷ ಬಸನಗೌಡ ಬೆನ್ನಟ್ಟಿ, ಪ್ರಮುಖ ನಂದೀಶ ನಂದರಗಿ, ರಾಯಪ್ಪ ಬಡಿಗೇರ, ಶಿವರಾಜ, ಸಿದ್ದು, ಅನಿಲ, ಚಂದನಗೌಡ, ಜಗದೀಶ, ಬಸನಗೌಡ, ರಮೇಶ, ಹಣಮಂತ, ದಲಿತ ಮುಖಂಡ ಪರಶುರಾಮ ಕುಮಸಗಿ, ರಮೇಶ ಗನ್ನಾಪುರ, ದತ್ತು ಹೊಸಮನಿ, ಏಕನಾಥ ದ್ವಾಶಾಳ, ಮುಕೇಶ ಬಡಿಗೇರ, ಬಸು ಖಾನಾಪುರ, ಲಕ್ಷ್ಮಣ, ತಾಲೂಕು ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಬಸವರಾಜ ಬಿರಾದಾರ, ಸೇರಿದಂತೆ ಅನೇಕರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 21, 2026
    In ದಿನಪತ್ರಿಕೆ
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.