Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾಯಿ ಸೇವೆ ಮಾಡಿ ಸ್ವರ್ಗ ಪ್ರ‍್ರಾಪ್ತಿ ಮಾಡಿಕೊಳ್ಳಿ :ಲಾಲಹುಸೇನ
(ರಾಜ್ಯ ) ಜಿಲ್ಲೆ

ತಾಯಿ ಸೇವೆ ಮಾಡಿ ಸ್ವರ್ಗ ಪ್ರ‍್ರಾಪ್ತಿ ಮಾಡಿಕೊಳ್ಳಿ :ಲಾಲಹುಸೇನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಕೇರಿ: ಪ್ರವಾದಿ ಮಹ್ಮದರ ವಾಣಿಯಂತೆ ಮನುಷ್ಯನ ಶ್ರೇಷ್ಟತೆ ಅವನ ನಡತೆಯಲ್ಲಿ ಅಡಗಿದ್ದು, ನನ್ನ ಕೈಯಿಂದ ಮತ್ತು ನಾಲಿಗೆಯಿಂದ ಇನ್ನೊಬ್ಬರಿಗೆ ನೋವುಂಟಾಗಬಾರದು ಈ ನಿಟ್ಟಿನಲ್ಲಿ ಪ್ರವಾದಿ ಮಹ್ಮದರ ಜನ್ಮದಿನದ ಅದ್ದೂರಿ ಆಚರಣೆಗಿಂತ ಅವರ ಅನುಸರಣೆ ಬಹಳ ಮುಖ್ಯ ಎಂಬುದನ್ನು ನಾವು ಅರಿಯಬೇಕು ಹಾಗೂ ತಾಯಿಯ ಸೇವೆ ಮಾಡಿದಾಗ ಮಾತ್ರ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂದು ಪ್ರವಚನಕಾರ ಜನಾಬ ಲಾಲಹುಸೇನಸಾಹೇಬ ಕಂದಗಲ್ ಇಲಕಲ್ ಹೇಳಿದರು.
ಗ್ರಾಮದ ಗುರುವೀರಘಂಟೈ ಮಡಿವಾಳೇಶ್ವರರ ದೇವಸ್ಥಾನದ ಮುಂಭಾಗ ಆಯೋಜಿಸಲಾದ ಪ್ರವಾದಿ ಮಹಮ್ಮದರ ಜೀವನ ಚರಿತ್ರೆಯ ಸೀರತ ಪ್ರವಚನ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಅವರು, ಸಮಾಜದಲ್ಲಿ ಪ್ರತಿಯೊಬ್ಬರೂ ತಾರತಮ್ಯ ಭಾವನೆ ತೊರೆದು ನಯವಿನಯದಿಂದ ವರ್ತಿಸಬೇಕು. ಮನುಷ್ಯ ಎಂಬ ನೆಲೆಯಲ್ಲಿ ಎಲ್ಲರನ್ನೂ ಪ್ರೀತಿಸುವಂತ ಔದಾರ್ಯತೆ ನಮ್ಮಲ್ಲಿ ಬರಬೇಕು, ಹೃದಯವಿದ್ದರೆ ಸಾಲದು, ಪ್ರತಿಯೊಬ್ಬರಲ್ಲಿಯೂ ಹೃದಯವಂತಿಕೆ ಇರಬೇಕು ಎಂದು ಹೇಳಿದರು.
ಇಂದು ನಾವೆಲ್ಲ ಜಾತಿ, ಮತ, ಧರ್ಮಗಳ ಹೆಸರಿನಲ್ಲಿ ಮಹಾತ್ಮರನ್ನು ಮತ್ತು ಅವರ ಸಂದೇಶಗಳನ್ನು ಸಂಕುಚಿತಗೊಳಿಸುತ್ತಿದ್ದೇವೆ. ದೇವರು ಸರ್ವವ್ಯಾಪಿಯಾಗಿದ್ದು, ದೇವರಿದ್ದಾನೆ ಎಂಬ ವಿಶ್ವಾಸ ಮತ್ತು ದೇವರ ಬಗ್ಗೆ ಭಯ ಭಕ್ತಿಯಿಂದ ಬದುಕಿದಾಗ ಮಾತ್ರ ನಮ್ಮ ಜನ್ಮ ಸಾರ್ಥಕವಾಗುತ್ತದೆ ಎಂದರು.
ಕಾರ್ಯಕ್ರಮದ ಸಾನಿಧ್ಯವಹಿಸಿದ್ದ ಶ್ರೀಗುರುಮರುಳಾರಾಧ್ಯ ಸಂಸ್ಥಾನ ಹಿರೇಮಠದ ಶ್ರೀಸಿದ್ಧರಾಮ ಶಿವಾಚಾರ್ಯರು ಮಾತನಾಡಿ, ಜಗತ್ತಿನಲ್ಲಿರುವ ಸರ್ವಧರ್ಮಗಳ, ಸರ್ವಧರ್ಮ ಗ್ರಂಥಗಳ ಸಾರ ಮತ್ತು ಸಂತ, ಶರಣರು, ಮಹಾತ್ಮರು, ಸೂಫಿಗಳು ಸಾರಿದ ತತ್ವ ಸಿದ್ಧಾಂತಗಳ ಸಾರ ಒಂದೇಯಾಗಿದ್ದು, ಎಲ್ಲ ವಿಚಾರಗಳು ಮಾನವ ಕಲ್ಯಾಣದ ದಾರಿ ದೀಪಗಳಾಗಿದ್ದು, ಪ್ರತಿಯೊಬ್ಬರು ಇದನ್ನು ಅರಿತು ನಡೆಯಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೌಲಾನಾ ನಾಸಿರಹ್ಮದ ಉಮ್ರಿ ಇನಾಮದಾರ ವಹಿಸಿದ್ದರು.
ದೊಡ್ಡ ಶರಬಯ್ಯ ಗದ್ದಗಿಮಠ, ಎ.ಎಸ್.ಐ ಎಸ್ ಡಿ ಭಾವಿಕಟ್ಟಿ, ಡಾ.ವ್ಹಿ ಕೆ ಜಾಲಹಳ್ಳಿಮಠ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು
    In (ರಾಜ್ಯ ) ಜಿಲ್ಲೆ
  • ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು
    In ವಿಶೇಷ ಲೇಖನ
  • ಚಿನ್ನ ಬೇಕಾ? ಬೆಳ್ಳಿ ಬೇಕಾ?
    In ವಿಶೇಷ ಲೇಖನ
  • ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
    In ವಿಶೇಷ ಲೇಖನ
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.