Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಂದು ಚನ್ನಬಸವ ಸ್ವಾಮೀಜಿಯವರ ನುಡಿನಮನ

ಸರಕಾರದ ಯೋಜನೆಗಳು ಸದ್ಬಳಕೆಯಾಗಲಿ :ಶಾಸಕ ಮನಗೂಳಿ

ಆತ್ಮರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರಕಾರದ ಯೋಜನೆಗಳು ಸದ್ಬಳಕೆಯಾಗಲಿ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಸರಕಾರದ ಯೋಜನೆಗಳು ಸದ್ಬಳಕೆಯಾಗಲಿ :ಶಾಸಕ ಮನಗೂಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೋರಟಗಿಯಲ್ಲಿ ರೂ.೧ಕೋಟಿ ವೆಚ್ಚದ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

ಉದಯರಶ್ಮಿ ದಿನಪತ್ರಿಕೆ

ಮೋರಟಗಿ: ನಮ್ಮ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದಿವೆ, ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ಪಂಚ ಯೋಜನೆಗಳನ್ನು ಅತ್ಯಂತ ಪಾರದರ್ಶಕವಾಗಿ ನೀಡುವುದರ ಜೊತೆಗೆ ಮತ ಕ್ಷೇತ್ರದ ಅಭಿವೃದ್ಧಿಗೆ ಸ್ಪಂದಿಸುತ್ತಿದೆ ಸಾರ್ವಜನಿಕರು ಸರಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
೪೭೦೨ ಕೆರೆಗಳ ಆದುನಿಕರಣ ಪ್ರಧಾನ ಕಾಮಗಾರಿಗಳ ಅಡಿಯಲ್ಲಿ ಮಂಜೂರಾದ ಒಂದು ಕೋಟಿ ವೆಚ್ಚದ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಜ್ಯಾತಿ ಮತ ಪಂಥ ಪಕ್ಷ ಪಾತವಿಲ್ಲದೆ ಇಲ್ಲಿಯವರೆಗೆ ನಮ್ಮ ಸರಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ೧ ಲಕ್ಷದ ೮ ಸಾವಿರ ಕೋಟಿ ಕೊಡುವುದರ ಜೊತೆಗೆ ಎಲ್ಲ ಮತಕ್ಷೇತ್ರದ ಕುಡಿಯುವ ನೀರು, ರಸ್ತೆ, ಚರಂಡಿ, ಶಾಲೆ ಕಾಲೇಜು ಮಠ ಮಾನ್ಯಗಳ ಅಭಿವೃದ್ಧಿಗೆ ಅತ್ಯಂತ ಪ್ರಾಮಾಣಿಕವಾಗಿ ಸ್ಪಂದಿಸಿ ಅಭಿವೃದ್ಧಿಯತ್ತ ಸಾಗುತ್ತಿದೆ ಕೆರೆ ಅಭಿವೃದ್ಧಿ ಜೊತೆಗೆ ನೀರಿನ ಬವಣೆ ನೀಗಿಸುವ ನಿಟ್ಟಿನಲ್ಲಿ ಮುಖ್ಯ ಕೇನಾಲ್ ಮುಖಾಂತರ ಪೈಪ್ ಲೈನ್ ಗಾಗಿ ೫೦ ಲಕ್ಷ ರೂ ಮಂಜೂರಾಗಿದ್ದು ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಿದ್ದೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಜಿಪಂ ಸದಸ್ಯ ಎನ್ ಆರ್ ತಿವಾರಿ, ಹಿರಿಯ ಕಾಂಗ್ರೆಸ್ ಮುಖಂಡ ಎಂ ಕೆ ಕಣ್ಣಿ, ಮುತ್ತಪ್ಪ ಸಿಂಗೆ, ಗ್ರಾಪಂ ಅಧ್ಯಕ್ಷರ ಪ್ರತಿನಿಧಿ ರವಿಕಾಂತ ನಡುವಿನಕೇರಿ, ಪ್ರಕಾಶ ಅಡಗಲ,ರಜಾಕ ಬಾಗವಾನ, ಖಾದಿರ ಬಂಕಲಗಿ, ಅಯ್ಯನಗೌಡ ಬಿರಾದಾರ, ರೇವಣಸಿದ್ಧ ಮಸಳಿ, ಸಲೀಮ್ ಕಣ್ಣಿ, ರಮೇಶ ನಡುವಿನಕೇರಿ, ಸುಬಾಸ ಭಾರತಿ, ಸೇರಿದಂತೆ ಅನೇಕರು ಇದ್ದರು.

ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

೨೦೨೪-೨೫ನೇ ಸಾಲಿನ ಮಳೆ ಪರಿಹಾರದ ಕಾರ್ಯಕ್ರಮದಡಿ ೧೦ ಲಕ್ಷ ರೂಪಾಯಿ ಅನುದಾನದ ಗ್ರಾಮದ ಜಿಡಗಾ ಮುತ್ಯಾ ಮಠದ ಸಿಸಿ ರಸ್ತೆ ಕಾಮಗಾರಿಗೆ ಸಾಸಕ ಅಸೋಕ ಮನಗೂಳಿ ಚಾಲನೆ ನೀಡಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಂದು ಚನ್ನಬಸವ ಸ್ವಾಮೀಜಿಯವರ ನುಡಿನಮನ

ಆತ್ಮರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ

ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ :ಡಿವೈಎಸ್ಪಿ ಬಲ್ಲಪ್ಪ

ಜ.26ರಿಂದ ಫೆ.೨ವರೆಗೆ ‘ಮನ್ರೇಗಾ ಉಳಿಸಿ’ ಪಾದಯಾತ್ರೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಂದು ಚನ್ನಬಸವ ಸ್ವಾಮೀಜಿಯವರ ನುಡಿನಮನ
    In (ರಾಜ್ಯ ) ಜಿಲ್ಲೆ
  • ಸರಕಾರದ ಯೋಜನೆಗಳು ಸದ್ಬಳಕೆಯಾಗಲಿ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಆತ್ಮರಕ್ಷಣೆಗೆ ಕರಾಟೆ ತರಬೇತಿ ಅಗತ್ಯ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ :ಡಿವೈಎಸ್ಪಿ ಬಲ್ಲಪ್ಪ
    In (ರಾಜ್ಯ ) ಜಿಲ್ಲೆ
  • ಜ.26ರಿಂದ ಫೆ.೨ವರೆಗೆ ‘ಮನ್ರೇಗಾ ಉಳಿಸಿ’ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
  • ಹೂವಿನಹಿಪ್ಪರಗಿ ಬಿಜೆಪಿ ಮಂಡಲ ರಚನೆ ಮಾಡಲು ಮನವಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಅವಘಡದಿಂದ ೯ ಎಕರೆ ಕಬ್ಬು ಬೆಂಕಿಗಾಹುತಿ!
    In (ರಾಜ್ಯ ) ಜಿಲ್ಲೆ
  • ಪ್ರಶಸ್ತಿ ಕರ್ತವ್ಯ-ಜವಾಬ್ದಾರಿ ಹೆಚ್ಚಿಸುತ್ತವೆ :ತಹಶೀಲ್ದಾರ ಬಿರಾದಾರ
    In (ರಾಜ್ಯ ) ಜಿಲ್ಲೆ
  • ಕೊಂಡಗೂಳಿಯಲ್ಲಿ ಮೂಲಸೌಲಭ್ಯಗಳಿಗೆ ಆಗ್ರಹಿಸಿ ಭೀಮಸೇನೆ ಮನವಿ
    In (ರಾಜ್ಯ ) ಜಿಲ್ಲೆ
  • ಮೈಸೂರು ಸ್ಯಾಂಡಲ್ ಉತ್ಪನ್ನಗಳು ಗುಣಮಟ್ಟಕ್ಕೆ ಹೆಸರುವಾಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.