ಢವಳಗಿ: ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯಿಂದ ಅಖಿಲ ಭಾರತ ಸೇವಾ ಅಡಿಯಲ್ಲಿ ಅಕ್ಟೋಬರ್ 16ರಿಂದ 20 ರವರಿಗೆ ಹೊಸ ದೆಹಲಿಯ ತ್ಯಾಗರಾಜ ಸ್ಟೇಡಿಯಂನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ಆರ್.ಡಿ. ಪಿ.ಆರ್ ಇಲಾಖೆಯಿಂದ ಮುದ್ದೇಬಿಹಾಳ ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿ ದ್ವೀತಿಯ ದರ್ಜೆ ಲೆಕ್ಕ ಸಹಾಯಕ ಮಡಿವಾಳಪ್ಪ ಕಲ್ಲಪ್ಪ ಗುಡಿಮನಿ ಅವರು ಆಯ್ಕೆ ಆಗಿದ್ದಾರೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಎಮ್ ಬಿ ಲಾವಣ್ಯ ಅವರು ಆದೇಶ ಹೊರಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

