Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ

ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನೆಯ ಬೀಗ ಮುರಿದು ಚಿನ್ನ, ನಗದು ಕಳ್ಳತನ
(ರಾಜ್ಯ ) ಜಿಲ್ಲೆ

ಮನೆಯ ಬೀಗ ಮುರಿದು ಚಿನ್ನ, ನಗದು ಕಳ್ಳತನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಮನೆಯ ಕೀಲಿ ಮುರಿದು ೨೫೮ ಗ್ರಾಂ ಚಿನ್ನ, ೧೫ ಸಾವಿರ ನಗದು ಕಳ್ಳತನ ಮಾಡಿದ ಘಟನೆ
ಆಲಮಟ್ಟಿ ರೇಲ್ವೆ ಸ್ಟೇಷನ್ ಹತ್ತಿರದ ಮನೆಯಲ್ಲಿ ಭಾನುವಾರ ಜರುಗಿದೆ.
ಆಲಮಟ್ಟಿ ಆರ್.ಎಸ್ ನಿವಾಸಿ ಶರಣಪ್ಪ ಕೊಲ್ಹಾರ ಕಳ್ಳತನವಾದ ಮನೆ.
ಭಾನುವಾರ ಕಳ್ಳತನವಾದ ಶರಣಪ್ಪ ಅವರ ಪತ್ನಿ, ಖಾಸಗಿ ಶಾಲಾ ಶಿಕ್ಷಕಿ ಗುರುಬಾಯಿ ಬಾದಾಮಿ ಬನಶಂಕರಿ ಜಾತ್ರೆಗೆ ತೆರಳಿದ್ದಾರೆ. ಶರಣಪ್ಪ ಸ್ವಂತ ಗ್ರಾಮ ಹಿರೇಗುಳಬಾಳಕ್ಕೆ ತೆರಳಿದ್ದಾರೆ.
ಮಧ್ಯಾಹ್ನ ೩ ಕ್ಕೆ ಪತ್ನಿ ಗುರುಬಾಯಿ ಬಾದಾಮಿ ಜಾತ್ರೆಯಿಂದ ಆಲಮಟ್ಟಿಗೆ ವಾಪಸ್ಸಾದಾಗ ಮನೆಯ ಬೀಗ, ಕೀಲಿಕೊಂಡಿ ಮುರಿದದ್ದು ಕಂಡಿದೆ. ಮನೆಯೊಳಗಿನ ಸೂಟಕೇಸ್ ನಲ್ಲಿದ್ದ ೨,೫೮,೦೦೦ ರೂ ಮೌಲ್ಯದ ೨೫೮ ಗ್ರಾಂ ಚಿನ್ನ ಹಾಗೂ ೧೫,೦೦೦ ರೂ ನಗದು ಕಳ್ಳತನವಾಗಿದ್ದು ಗೊತ್ತಾಗಿದೆ.
ಈ ಕುರಿತು ಗುರುಬಾಯಿ ಕೊಲಾರ ಆಲಮಟ್ಟಿ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನ ದಳದ ತಂಡ ಭೇಟಿ ನೀಡಿತ್ತು.
ಎರಡು ತಂಡ ರಚನೆ;
ಘಟನೆಯನ್ನು ಪತ್ತೆ ಹಚ್ಚಲು ಎರಡು ತಂಡವನ್ನು ರಚಿಸಲಾಗಿದೆ ಎಂದು ಭಾನುವಾರ ರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ ಪಿ ಬಲ್ಲಪ್ಪ ನಂದಗಾವಿ ತಿಳಿಸಿದರು.
ಶೀಘ್ರವೇ ಕಳ್ಳರನ್ನು ಬಂಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಪ್ರತಿ ಮನೆಯವರು, ತಮ್ಮ ತಮ್ಮ ಮನೆಯ ಹೊರಬಾಜು ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳುವಂತೆ ಸೂಚಿಸಿದರು.
ಸಿಪಿಐ ಶರಣಗೌಡ ಗೌಡರ ಇದ್ದರು.

BIJAPUR NEWS bjp public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ

ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ

ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು :ಡಾ.ಭುವನೇಶ್ವರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ
    In (ರಾಜ್ಯ ) ಜಿಲ್ಲೆ
  • ಮಾ.೧೩ ರಂದು ಸಂಸ್ಕಾರ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು :ಡಾ.ಭುವನೇಶ್ವರಿ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಹೋಟೆಲ್ ಗೆ ಬೆಂಕಿ! :ಅಪಾರ ಹಾನಿ
    In (ರಾಜ್ಯ ) ಜಿಲ್ಲೆ
  • ಸನಾತನ ಹಿಂದೂ ಧರ್ಮ ವಿಶ್ವದ ಶ್ರೇಷ್ಠ ಧರ್ಮ :ದಾಮೋದರ
    In (ರಾಜ್ಯ ) ಜಿಲ್ಲೆ
  • ಬಿಸಿಲಲ್ಲಿ ಪ್ರಾಣಿ-ಪಕ್ಷಿಗಳ ದಾಹ ತಣಿಸುತ್ತಿರುವ ಪಟೇಲ್
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ನೆಮ್ಮದಿ :ಗಣಾಚಾರಿ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ
    In (ರಾಜ್ಯ ) ಜಿಲ್ಲೆ
  • ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಮಾದಿಗ ಸಮುದಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.