ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೃಷ್ಣಾ ಭಾಗ್ಯ ಜಲನಿಗಮದ ಆಲಮಟ್ಟಿ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯ ವಿಳಾಸವನ್ನು ಮರು ನಾಮಕರಣ ಮಾಡಲಾಗಿದೆ.
ಪ್ರಸ್ತುತ ಚಾಲ್ತಿಯಲ್ಲಿರುವ ಕಾರ್ಯನಿರ್ವಾಹಕ ಅಭಿಯಂತರರು, ಕೃಭಾಜನಿನಿ, ಆಣೆಕಟ್ಟು ವಿಭಾಗ ಆಲಮಟ್ಟಿ-೫೮೨೦೧, ತಾ:ನಿಡಗುಂದಿ, ಜಿಲ್ಲೆ:ವಿಜಯಪುರ ಕಚೇರಿಯನ್ನು ಮರು ನಾಮಕರಣ ಮಾಡಿ ಕಾರ್ಯನಿರ್ವಾಹಕ ಅಭಿಯಂತರರು, ಕೃಭಾಜನಿನಿ, ಆಣೆಕಟ್ಟು ಸುರಕ್ಷತಾ ಘಟಕ-೨, ಆಲಮಟ್ಟಿ-೫೮೨೦೧, ತಾ:ನಿಡಗುಂದಿ, ಜಿಲ್ಲೆ:ವಿಜಯಪುರ ಎಂದು ಬದಲಾಯಿಸಲಾಗಿದೆ ಎಂದು ಕಾರ್ಯನಿರ್ವಾಹಕ ಅಭಿಯಂತರ ತಾರಾಸಿಂಗ ದೊಡ್ಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
