Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೋಳಿ ಹಬ್ಬ: ಬಣ್ಣದಲ್ಲಿ ಮಿಂದೆದ್ದ ಚಿಮ್ಮಡದ ಯುವಕರು

ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆ
(ರಾಜ್ಯ ) ಜಿಲ್ಲೆ

ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಆಯ್ಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಸರ್ಕಾರಿ ಆಸ್ಪತ್ರೆಯ ಅಭಿವೃದ್ಧಿ ಮತ್ತು ಸಾರ್ವಜನಿಕ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಅಧ್ಯಕ್ಷ ರಫೀಕ ಶಿರೋಳ ಸೇರಿದಂತೆ ಪ್ರಮುಖರಾದ ವಿಜಯಕುಮಾರ ಗೂಳಿ, ಸದಾಶಿವ ಹಿರೇಮಠ, ಮಾಬೂಬಿ ಬಾಗವಾನ, ನಿರ್ಮಲಾ ರಾಯಗೊಂಡ, ಸವಿತಾ ನಾಲತವಾಡ, ಅಂಬರಿಶ ಬಿರಾದಾರ ಮತ್ತು ಶಿವನಗೌಡ ಪಾಟೀಲ ಇವರನ್ನು ಸರ್ಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ.
ಈ ಆಯ್ಕೆ ಸಾರ್ವಜನಿಕ ವಲಯದಲ್ಲಿ ಸಂತಸ ಹಾಗೂ ಪ್ರಶಂಸೆಗೂ ಕಾರಣವಾಗಿದ್ದು, ಆರೋಗ್ಯ ಸೇವಾ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕ, ಪರಿಣಾಮಕಾರಿ ಮತ್ತು ಜನಪರವಾಗಿಸಲು ಮಹತ್ವದ ಪಾತ್ರ ವಹಿಸಲಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ.
ರೋಗಿಗಳಿಗೆ ಉತ್ತಮ ಚಿಕಿತ್ಸೆ ಹಾಗೂ ಸೌಲಭ್ಯಗಳ ಲಭ್ಯತೆ ಖಚಿತಪಡಿಸುವುದು, ಆಸ್ಪತ್ರೆಯ ಸ್ವಚ್ಛತೆ, ಶಿಸ್ತು ಮತ್ತು ಮೂಲಸೌಕರ್ಯಗಳ ಮೇಲ್ವಿಚಾರಣೆ, ಔಷಧಿ, ಪರೀಕ್ಷಾ ಸೇವೆ, ವೈದ್ಯರ ಹಾಜರಾತಿ ಸೇರಿದಂತೆ ಸೇವೆಗಳ ಗುಣಮಟ್ಟ ಪರಿಶೀಲನೆ, ಬಡವರಿಗೆ ಸರ್ಕಾರದ ಆರೋಗ್ಯ ಯೋಜನೆಗಳು ಸರಿಯಾಗಿ ತಲುಪುವಂತೆ ನೋಡಿಕೊಳ್ಳುವುದು, ರೋಗಿಗಳ ದೂರು–ಸಲಹೆಗಳನ್ನು ಸ್ವೀಕರಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದು, ಆಸ್ಪತ್ರೆಯಲ್ಲಿ ನಡೆಯುವ ಜನಪರ ಸೇವೆಗಳು ಪಾರದರ್ಶಕವಾಗಿ ಜಾರಿಯಾಗುವಂತೆ ಗಮನ ವಹಿಸುವುದು, ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳು, ಆರೋಗ್ಯ ಶಿಬಿರಗಳ ಆಯೋಜನೆಯಲ್ಲಿ ಸಹಕಾರ, ಆಸ್ಪತ್ರೆ ಅಭಿವೃದ್ಧಿಗೆ ಬಲವಾದ ನಿರೀಕ್ಷೆ, ಈ ನಾಮನಿರ್ದೇಶನದ ಮೂಲಕ ಆಸ್ಪತ್ರೆಯ ಸೇವೆಗಳಲ್ಲಿ ಇನ್ನಷ್ಟು ಸುಧಾರಣೆ, ಜನರಿಗೆ ಉತ್ತಮ ಸ್ಪಂದನೆ, ಮತ್ತು ಆರೋಗ್ಯ ಸೇವೆಗಳ ಮೇಲ್ವಿಚಾರಣೆ ಬಲಗೊಳಿಸುವದು ನಾಮನಿರ್ದೇಶಿತ ಸದಸ್ಯರ ಪ್ರಮುಖ ಕಾರ್ಯಗಳು ಮತ್ತು ಹೊಣೆಗಾರಿಕೆಗಳಾಗಿವೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೋಳಿ ಹಬ್ಬ: ಬಣ್ಣದಲ್ಲಿ ಮಿಂದೆದ್ದ ಚಿಮ್ಮಡದ ಯುವಕರು

ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ

’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೋಳಿ ಹಬ್ಬ: ಬಣ್ಣದಲ್ಲಿ ಮಿಂದೆದ್ದ ಚಿಮ್ಮಡದ ಯುವಕರು
    In (ರಾಜ್ಯ ) ಜಿಲ್ಲೆ
  • ಬೋರ್ಡ್ ಪರೀಕ್ಷೆಗಳು ಹಾಗೂ ಮಕ್ಕಳ ಮನಸ್ಥಿತಿ
    In ವಿಶೇಷ ಲೇಖನ
  • ’ಉದಯರಶ್ಮಿ’ ಬಳಗದಿಂದ ವಾರ್ತಾಧಿಕಾರಿ ದೊಡಮನಿ ಅವರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ
    In (ರಾಜ್ಯ ) ಜಿಲ್ಲೆ
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.