Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾನುವಾರ ಜಾತ್ರೆಯಲ್ಲಿ ರೈತರಿಗಾಗುವ ಅನ್ಯಾಯ ತಡೆಯಲು ಮನವಿ
(ರಾಜ್ಯ ) ಜಿಲ್ಲೆ

ಜಾನುವಾರ ಜಾತ್ರೆಯಲ್ಲಿ ರೈತರಿಗಾಗುವ ಅನ್ಯಾಯ ತಡೆಯಲು ಮನವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಜ.18 ರಿಂದ ಪ್ರಾರಂಭವಾಗಲಿರುವ ಪಟ್ಟಣದ ಶ್ರೀ ಸಂಗಮೇಶ್ವರ ಜಾನುವಾರು ಜಾತ್ರೆಯಲ್ಲಿ ಜಾನುವಾರು ಮಾರಾಟಗಾರ ಹಾಗೂ ಖರೀದಿಗಾರ ರೈತರಿಗೆ ಪ್ರತಿ ವಹಿವಾಟಿಗೆ ಕೇವಲ ರೂ.5 ಘೋಷಣೆ ಮಾಡುವಂತೆ ಆಗ್ರಹಿಸಿ ರೈತರು ಚಡಚಣ ಎಪಿಎಂಸಿ ಉಪ ಮಾರುಕಟ್ಟೆ ಕಾರ್ಯದರ್ಶೀ ಅವರಿಗೆ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲೂಕಾಧ್ಯಕ್ಷ ವಸಂತ ಭೈರಾಮಡಿ ಮನವಿ ಸಲ್ಲಿಸಿದರು.
ಮನವಿಯನ್ನು ಕಾರ್ಯದರ್ಶಿ ಐ.ಎಸ್. ಔರಾದಕರ ಪರವಾಗಿ ಚಡಚಣ ಉಪ ಸಮೀತಿಯ ಕಾರ್ಯದರ್ಶಿ ಶ್ರೀಶೈಲ ಪಟ್ಟಣಶೆಟ್ಟಿ ಅವರು ಸ್ವಿಕರಿಸಿ ಮುಂದಿನ ಕ್ರಮಕ್ಕಾಗಿ ಇಂಡಿ ಎಪಿಎಮ್‌ಸಿ ಅಧಿಕಾರಿಗೆ ಖಳಿಸಿಕೊಡುವದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ತಾಲೂಕಾಧ್ಯಕ್ಷ ವಸಂತ ಭೈರಾಮಡಿ, ಜ.18 ರಿಂದ ಪ್ರಾರಂವಾಗಲಿರುವ ಪಟ್ಟಣದ ಶ್ರೀ ಸಂಗಮೇಶ್ವರ ಜಾನುವಾರು ಜಾತ್ರೆಗೆ ಆಗಮಿಸುವ ರೈತರಿಂದ ಜಾತ್ರಾ ಸಮೀತಿಯವರು ಖರೀದಿದಾರ ರೈತರಿಂದ ಎಪಿಎಮ್‌ಸಿ ಕಾನೂನು ಮೀರಿ ರೂ 100, ಮಾರಾಟಗಾರರಿಗೆ + ರೂ.100 ವಸೂಲಿ ಮಾಡುತ್ತಿದ್ದಾರೆ. ಈ ಹಣ ರೈತರಿಗೆ ಹೊರೆಯಾಗುತ್ತದೆ. ರೈತರು ಈ ವರ್ಷ ಹಸಿ ಬರಗಾಲದಿಂದ ತತ್ತರಿಸಿದ್ದು ಮತ್ತು ತಾವು ಜಾತ್ರೆನಡೆಸಲು ಯಾವುದೇ ಟೆಂಡರ್ ಇಲ್ಲದೆ ಅವೈಜ್ಞಾನಿಕವಾಗಿ ಶ್ರೀ ಸಂಗಮೇಶ್ವರ ದೇವರ ಜಾತ್ರಾ ಕಮೀಟಿಯವರಿಗೆ ಕೊಟ್ಟಿದ್ದು ಇರುತ್ತದೆ ಅದಲ್ಲದೆ ಈ ವರ್ಷ ಜಾತ್ರೆ ನಡೆಸಲು ಅದರ ಮೂಲಭೂತ ಸೌಕರ್ಯಕ್ಕಾಗಿ (ರೈತರಿಗೆ ಹಾಗೂ ಜಾನುವಾರಗಳಿಗೆ ಕುಡಿಯುವ ನೀರು, ಬೇಳಕಿನ ವ್ಯವಸ್ಥೆ ಸೇರಿದಂತೆ ಇನ್ನಿತರ ವ್ಯವಸ್ಥೆ ಮಾಡಲು) ಎಪಿಎಮ್‌ಸಿ ವತಿಯಿಂದ ರೂ 5.00 ಲಕ್ಷ ಅನುದಾನ ನೀಡಿದ್ದಿರಿ ಆದುದರಿಂದ ಎಪಿಎಂಸಿ ನಿಯಮಾನುಸಾರ ಪ್ರತಿ ವಹಿವಾಟುದಾರರಿಗೆ ಕೇವಲ 5 ರೂ ಪಡೆಯಬೇಕು ಎಂದು ಆಗ್ರಹಿಸಿದರು.
ಒಂದು ವೇಳೆ ಒಬ್ಬರ ಮೇಲೆ ಒಬ್ಬರು ಹಾಕುತ್ತ ಕಾಲಹರಣ ಮಾಡದೆ ರೈತರಿಂದ 5 ರೂಪಾಯಿಗಿಂತ ಹೆಚ್ಚಿಗೆ ಹಣ ಪಡೆದರೆ ಇದರಲ್ಲಿ ತಾವೂಕೂಡಾ ಅಪರಾಧಿಗಳಾಗುತ್ತಿರಿ ತಮ್ಮ ಮೇಲೆ ಕೂಡಾ ನಮ್ಮ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ವತಿಯಿಂದ ಕಾನೂನು ಕ್ರಮ ಕೈಗೊಳ್ಳುತ್ತೆವೆ ಮತ್ತು ತಾವು ರೈತರಿಗೆ ಹೆಚ್ಚಿನ ಹಣ ಪಾವತಿ ಮಾಡುವವರೆಗೂ ಬಿಡುವದಿಲ್ಲ ಭೃಹತ್ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಉಪಾಧ್ಯಕ್ಷ ಗೇನಪ್ಪ ಬಿರಾದಾರ, ಶಿವಾನಂದ ಬಿರಾದಾರ, ಅನೀಲ ಡೋಣಿ, ಉಜ್ವಲ ಡೊಳ್ಳಿ, ಚಂದ್ರಕಾಂತ ಡೊಳ್ಳಿ, ಬಸವರಾಜ ಹಿರೇಮಠ, ಸದಾನಂದ, ಶಾಮಣ್ಣ ಭೈರಾಮಡಿ, ಮುತ್ತಣ್ಣ ಬಿರಾದಾರ, ಸಂಗಮೇಶ ಡೊಳ್ಳಿ, ರವಿ ಸೊಡ್ಡಿ ಇತರರು ಇದ್ದರು.

“ಪ್ರತಿ ಜಾನುವಾರ ಜಾತ್ರೆಯಲ್ಲಿ ಎಪಿಎಂಸಿ ನಿಯಮಾನುಸಾರ ಪ್ರತಿ ಜಾನುವಾರ ವಹಿವಾಟಿಗೆ 5 ರೂ. ತೆಗೆದುಕೊಳ್ಳುವ ನಿಯಮವಿದೆ. ಪಟ್ಟಣದಲ್ಲಿ ಎಪಿಎಂಸಿ ವತಿಯಿಂದ ಜಾತ್ರೆ ನಡೆಸಲು ಸ್ಥಳಾವಕಾಶ ಇಲ್ಲದ ಕಾರಣ ಪಟ್ಟಣದ ಶ್ರೀ ಸಂಗಮೇಶ್ವರ ಸಂಸ್ಥೆಗೆ ಜಾತ್ರೆ ನಡೆಸಲು ಅನುಮತಿಸಿದೆ. ಕಡ್ಡಾಯವಾಗಿ ಪ್ರತಿ ಜಾನುವಾರು ವಹಿವಾಟಿಗೆ ರೂ 5 ಪಡೆಯುವಂತೆ ಶ್ರೀ ಸಂಗಮೇಶ್ವರ ಸಂಸ್ಥೆಯ ಜಾತ್ರಾ ಕಮೀಟಿ ಅಧ್ಯಕ್ಷ ಗಂಗಾಧರ ಪಾವಲೆ ಅವರಿಗೆ ತಿಳಿಸಲಾಗಿದೆ. ಒಂದು ವೇಳೆ ನಿಯಮಬಾಹೀರವಾಗಿ ಹಣ ತೆಗೆದುಕೊಂಡಲ್ಲಿ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವದು. ರೈತರಿಗೆ ಯಾವುದೆ ಅನ್ಯಾಯ ಆಗಲಿಕ್ಕೆ ಬಿಡುವುದಿಲ್ಲ. ಮತ್ತು ಈ ವರ್ಷ ಜಾತ್ರೆ ಸುರುಳಿತವಾಗಿ ನಡೆಸಲು ರೂ 5ಲಕ್ಷ ಅನುದಾನ ಶ್ರೀ ಸಂಗಮೇಶ್ವರ ಸಂಸ್ಥೆಯ ಜಾತ್ರಾ ಕಮೀಟಿ ಅವರಿಗೆ ನೀಡಲಾಗಿದೆ. ಜಾತ್ರೆ ಮುಗಿದ ನಂತರ ಲೆಕ್ಕಪತ್ರ ಹಾಗೂ ಅದಕ್ಕೆ ಸಂಬಂಧಿಸಿದ ಕಡತಗಳು ನಮ್ಮ ಕೃಷಿ ಸಮಿತಿಗೆ ತಂದು ಒಪ್ಪಿಸುವಂತೆ ಸೂಚಿಸಲಾಗಿದೆ.”

– ಐ.ಎಸ್. ಔರಾದಕರ
ಎಪಿಎಂಸಿ ಕಾರ್ಯದರ್ಶಿ
ಇಂಡಿ/ಚಡಚಣ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.