Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೇನು ಮತ್ತು ತಿಗಣೆ
(ರಾಜ್ಯ ) ಜಿಲ್ಲೆ

ಹೇನು ಮತ್ತು ತಿಗಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಕ್ಕಳ ಕತೆ

  • ಮಂಡ್ಯ ಮ.ನಾ.ಉಡುಪ

      ರಾಜನ ಶಯನಾಗೃಹದಲ್ಲಿ ಹೇನೊಂದು ಸೇರಿಕೊಂಡಿತ್ತು. ರಾಜನ ಹಂಸತೂಲಿಕಾ ಮಂಚದಲ್ಲಿ ಹಗಲಿಡೀ ಆ ಹೇನು ವಿಶ್ರಾಂತಿ ತೆಗೆದುಕೊಂಡು ರಾತ್ರಿಯ ವೇಳೆಯಲ್ಲಿ ರಾಜನು ಸುಖನಿದ್ರೆಗೆ ಜಾರಿದಾಗ ರಾಜನ ಅರಿವಿಗೆ ಬಾರದಂತ ರಾಜನ ತಲೆಯನ್ನು ಸೇರಿ ಅವನ ಅರಿವಿಗೆ ಬಾರದಂತೆ ರಕ್ತಹೀರುತಿತ್ತು. ಹೀಗೆ ಆ ಹೇನು ಬಹಳ ಕಾಲದಿಂದಲೂ ಅಲ್ಲಿ ಸುಖವಾಗಿ ನೆಲೆಸಿತ್ತು.
      ಹೀಗಿರಲು ಒಂದುದಿನ ರಾಜನ ಶಯ್ಯಾಗೃಹಕ್ಕೆ ತಿಗಣೆಯೊಂದು ಬಂತು. ಆಗ ಹೇನು ಹೇಳಿತು
      ” ನೋಡು ನೀನು ಇಲ್ಲಿದ್ದರೆ ನಮ್ಮಿಬ್ಬರನ್ನೂ ಹುಡುಕಿ ಕೊಲ್ಲುತ್ತಾರೆ…” .
      ಎಂದಿತು. ಆಗ ತಿಗಣೆ ಹೇಳಿತು
      ” ಗೆಳೆಯ ಮನೆಗೆ ಬಂದ ಅತಿಥಿಯನ್ನು ನಿರಾಸೆ ಮಾಡಿ ಹಾಗೇ ಕಳಿಸಬಾರದು. ನಾನು ಹೆಚ್ಚುಕಾಲ ಇಲ್ಲಿರಲಾರೆ. ನಾನು ಅಧಿಕಾರಿಗಳ , ರೈತರ , ಸಾಮಾನ್ಯ ಜನರ ರಕ್ತವನ್ನು ಹೀರಿದ್ದೆ. ಆದರೆ ರಾಜನ ರಕ್ತ ಹೀರಿಲ್ಲ. ಒಂದೇ ಒಂದು ಸಾರಿ ರಾಜನ ರಕ್ತದ ರುಚಿನೋಡಿ ಹೋಗುವೆ..”
      ಎಂದು ಅಂಗಲಾಚಿತು ತಿಗಣೆ. ಅದಕ್ಕೆ ಹೇನು
      ” ನೋಡು ನೀನು ಮೊದಲೇ ಆತುರಗಾರ. ರಾಜನಿಗೆ ಎಚ್ಚರವಿರುವಾಗ ಕಚ್ಚಿದರೆ ಇಬ್ಬರಿಗೂ ಅಪಾಯ . ನಾವಾದರೆ ರಾಜನಿಗೆ ಸ್ವಲ್ಪವೂ ಗಮನಕ್ಕೆ ಬರದಂತೆ ರಕ್ತ ಹೀರಿದರೆ ನೀನೋ ಅಪಾರ ಯಾತನೆ ನೀಡಿ ರಕ್ತಹೀರುವೆ…”
      ಎಂದಿತು. ಮತ್ತೆ ತಿಗಣೆಯು ಹೇನಿನ ಬಳಿ
      ” ಇದೊಂದೇ ಒಂದು ರಾತ್ರಿ ಇದ್ದು ಹೋಗುವೆ..”
      ಎಂದಾಗ ಹೇನು ಒಲ್ಲದ ಮನಸ್ಸಿನಿಂದ ಒಪ್ಪಿತು.
      ರಾಜ ಶಯ್ಯಾಗೃಹವನ್ನು ಸೇರಿದಾಗಲೇ ತಿಗಣೆಗೆ ಆತುರ . ಅದು ಹೇನಿನ ಮಾತು ಕೇಳದೇ ರಾಜನ ರಕ್ತ ಹೀರಲಾರಂಬಿಸಿದಾಗ ರಾಜ ಅಪಾರ ವೇದನೆಯಿಂದ ನರಳಿದ. ಅವನು ಸೇವಕರನ್ನು ಕರೆದು ತನ್ನ ಹಾಸಿಗೆಯನ್ನು ಶೋಧಿಸಿದಾಗ ಅಲ್ಲಿ ಕಂಡ ಹೇನು ಮತ್ತೆ ತಿಗಣೆ ಎರಡನ್ನೂ ಸೇವಕರು ಕೊಂದುಬಿಟ್ಟರು.
      *ಹೀಗೆ ದುಷ್ಟರ ಜೊತೆ ಇದ್ದರೆ ನಮಗೆ ಅಪಾಯ ತಪ್ಪದು.*

      BIJAPUR NEWS public news udaya rashmi Udayarashmi today newspaper udayarashminews.com
      Share. Facebook Twitter Pinterest Email Telegram WhatsApp
      • Website

      Related Posts

      ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ

      ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

      ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

      ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

      Add A Comment
      Leave A Reply Cancel Reply

      Categories
      • (ರಾಜ್ಯ ) ಜಿಲ್ಲೆ
      • Helldivers
      • Typora
      • Uncategorized
      • Wemod
      • ಆರೋಗ್ಯ
      • ಇತರೆ
      • ಕಾವ್ಯರಶ್ಮಿ
      • ಚಿಂತನ
      • ದಿನಪತ್ರಿಕೆ
      • ಪುಸ್ತಕ ಪರಿಚಯ
      • ಪ್ರೇಮಲೋಕ
      • ಭಾವರಶ್ಮಿ
      • ರಾಷ್ಚ್ರ
      • ವಿಜಯಪುರ
      • ವಿದ್ಯಾರ್ಥಿ ನಿಧಿ
      • ವಿಶೇಷ ಲೇಖನ
      • ಸಾಹಿತ್ಯ
      • ಸಿನಿಮಾ
      • ಹೊತ್ತಿಗೆ ಹೊರಣ
      Recent Posts
      • ಜು.೧೯ ರಂದು ಕಾನಿಪ ಸಂಘದ ವಾರ್ಷಿಕ ಸಾಮಾನ್ಯ ಸಭೆ
        In (ರಾಜ್ಯ ) ಜಿಲ್ಲೆ
      • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026
        In ದಿನಪತ್ರಿಕೆ
      • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
        In (ರಾಜ್ಯ ) ಜಿಲ್ಲೆ
      • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
        In (ರಾಜ್ಯ ) ಜಿಲ್ಲೆ
      • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
        In (ರಾಜ್ಯ ) ಜಿಲ್ಲೆ
      • ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ
        In (ರಾಜ್ಯ ) ಜಿಲ್ಲೆ
      • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ
        In (ರಾಜ್ಯ ) ಜಿಲ್ಲೆ
      • ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
        In (ರಾಜ್ಯ ) ಜಿಲ್ಲೆ
      • ಬೆಳೆ ವಿಮೆ ಮಾಡಿಸಲು ರೈತರಿಗೆ ಡಿಸಿ ಡಾ.ಆನಂದ್ ಮನವಿ
        In (ರಾಜ್ಯ ) ಜಿಲ್ಲೆ
      • ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
        In (ರಾಜ್ಯ ) ಜಿಲ್ಲೆ
      Editors Picks
      Top Reviews
      udayarashminews.com
      Facebook X (Twitter) Instagram Pinterest Vimeo YouTube
      • ಮುಖಪುಟ
      • (ರಾಜ್ಯ ) ಜಿಲ್ಲೆ
      • ವಿಶೇಷ ಲೇಖನ
      • ಸಾಹಿತ್ಯ
      • ಆರೋಗ್ಯ
      • ಚಿಂತನ
      • ಪ್ರೇಮಲೋಕ
      • ದಿನಪತ್ರಿಕೆ
      • ಸಂಪರ್ಕಿಸಿ
      © 2026 udayarashminews.com. Designed by udayarashmi news .

      Type above and press Enter to search. Press Esc to cancel.