Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

“ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಶಾಂತ್ ಕುಲಕರ್ಣಿ ಆಯ್ಕೆ

ಯೋಗ ಆರೋಗ್ಯಕರ ಜೀವನಕ್ಕೆ ಬುನಾದಿ :ಪಂಚಾಕ್ಷರಿ

ತಿಕೋಟಾ: ಏಳು ದಿನಗಳ ಉಚಿತ ಯೋಗ ಶಿಬಿರ ಯಶಸ್ವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
(ರಾಜ್ಯ ) ಜಿಲ್ಲೆ

ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ೨೦೨೬-೨೭ನೇ ಸಾಲಿನಲ್ಲಿ ೯ ಹಾಗೂ ೧೧ನೇ ತರಗತಿಗೆ ಪ್ರವೇಶ ಪರೀಕ್ಷೆಯು ಫೆಬ್ರವರಿ ೭ರಂದು ನಡೆಯಲಿದೆ.
೯ನೇ ತರಗತಿ ಪ್ರವೇಶ ಪರೀಕ್ಷೆಯು ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ಹಾಗೂ ೧೧ನೇ ತರಗತಿಯ ಪ್ರವೇಶ ಪರೀಕ್ಷೆಯು ಆಲಮಟ್ಟಿಯ ಆರ್.ಬಿ.ಪಿ.ಜಿ ಹಳಕಟ್ಟಿ ಹೈಸ್ಕೂಲಿನಲ್ಲಿ ಫೆ.೭ರ ಬೆಳಿಗ್ಗೆ ೧೧:೧೫ ರಿಂದ ಮಧ್ಯಾಹ್ನ ೧:೪೫ರವರೆಗೆ ನಡೆಯಲಿದ್ದು, ಪರೀಕ್ಷಾರ್ಥಿಗಳು ಅಂದು ಬೆಳಿಗ್ಗೆ ೧೦:೩೦ಕ್ಕೆ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.ಪ್ರವೇಶ ಪತ್ರಗಳನ್ನು ವೆಬ್ಸೈಟ್ ïhttps://cbseitms.nic.in/2025/nvsಮೂಲಕ ಪಡೆದುಕೊಳ್ಳಬಹುದಾಗಿದೆ ಎಂದು ಆಲಮಟ್ಟಿ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

“ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಶಾಂತ್ ಕುಲಕರ್ಣಿ ಆಯ್ಕೆ

ಯೋಗ ಆರೋಗ್ಯಕರ ಜೀವನಕ್ಕೆ ಬುನಾದಿ :ಪಂಚಾಕ್ಷರಿ

ತಿಕೋಟಾ: ಏಳು ದಿನಗಳ ಉಚಿತ ಯೋಗ ಶಿಬಿರ ಯಶಸ್ವಿ

ಯೋಗದಿಂದ ರೋಗ ದೂರ :ಪ್ರೊ.ಖೊದ್ನಾಪೂರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಶಾಂತ್ ಕುಲಕರ್ಣಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಯೋಗ ಆರೋಗ್ಯಕರ ಜೀವನಕ್ಕೆ ಬುನಾದಿ :ಪಂಚಾಕ್ಷರಿ
    In (ರಾಜ್ಯ ) ಜಿಲ್ಲೆ
  • ತಿಕೋಟಾ: ಏಳು ದಿನಗಳ ಉಚಿತ ಯೋಗ ಶಿಬಿರ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗ ದೂರ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಗೋಳಗುಮ್ಮಟದ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅರ್ಜಿ ಸಲ್ಲಿಸಿ: ಕೃಷಿ ಅಧಿಕಾರಿ ಸಾಣಿ
    In (ರಾಜ್ಯ ) ಜಿಲ್ಲೆ
  • ಸಿಂದಗಿ ತಾಲೂಕಿನಲ್ಲಿ ವಿವಿಧೆಡೆ ವಿಶ್ವ ಯೋಗ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಯೋಗ ಮಾಡಿಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಪ್ರತಿದಿನ ಯೋಗ ಮಾಡಿದರೆ ರೋಗ ದೂರ :ನಾರಾಯಣ ಶಾಸ್ತ್ರಿ
    In (ರಾಜ್ಯ ) ಜಿಲ್ಲೆ
  • ಜೀವಪರ ನಿಲುವಿನ ಸಹೃದಯಿ ಶಿಕ್ಷಕ ಕೃಷ್ಣಾ ಪೂಜಾರ :ಇಂದುಶೇಖರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.