Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅದ್ಧೂರಿ ಚಿಮ್ಮಲಗಿ ಅಂಬಾಭವಾನಿ ಜಾತ್ರೆ ಸಂಪನ್ನ
(ರಾಜ್ಯ ) ಜಿಲ್ಲೆ

ಅದ್ಧೂರಿ ಚಿಮ್ಮಲಗಿ ಅಂಬಾಭವಾನಿ ಜಾತ್ರೆ ಸಂಪನ್ನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಚಿಮ್ಮಲಗಿ ಭಾಗ-೧ ಎ ಗ್ರಾಮದ ಭಾವಸಾರ ಕ್ಷತ್ರೀಯ ಸಮಾಜದ ಅಂಬಾಭವಾನಿ ದೇವಸ್ಥಾನದ ಜಾತ್ರೆ ಶುಕ್ರವಾರ ಅದ್ಧೂರಿಯಿಂದ ಜರುಗಿತು.
ಬೆಳಿಗ್ಗೆಯಿಂದಲೇ ಅಂಬಾಭವಾನಿಗೆ ವಿಶೇಷ ಪೂಜೆ, ಅಭಿಷೇಕ ಜರುಗಿದವು.
ಬೆಳಿಗ್ಗೆ ೯ ಕ್ಕೆ ಆರಂಭಗೊಂಡ ದೇವಿಯ ಪಲ್ಲಕ್ಕಿ ಉತ್ಸವ ಕೃಷ್ಣಾ ನದಿಗೆ ತೆರಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಸುಮಾರು ನಾಲ್ಕು ಗಂಟೆಗಳ ಕಾಲ ಜರುಗಿದ ಮೆರವಣಿಗೆಯಲ್ಲಿ ಕುಂಭ ಹೊತ್ತ ೧೦೧ ಮಹಿಳೆಯರು ಮೆರವಣಿಗೆಗೆ ಮೆರಗು ತಂದರು. ಗದಗ ಜಿಲ್ಲೆ ಕೊಣ್ಣೂರಿನ ಚಂದ್ರಮುಖಿ ಮಹಿಳಾ ಡೊಳ್ಳು ಕುಣಿತದ ನಿನಾದ ಗಮನಸೆಳೆಯಿತು. ಆ ಹಲಗೆ, ಡೊಳ್ಳು ಕಂಪಿನ ರಾಗತಾಳಕ್ಕೆ ಹೆಜ್ಜೆ ಗೆಜ್ಜೆ ಬಳೆಗಳ ಗಲ್ಲಗಲ್ಲ ಸಪ್ಪಳದ ಕಂಪನವೂ ಪರಿಮಳಿಸಿತ್ತು. ತಲೆ ಮೇಲೆ ಕುಂಭ ಹೊತ್ತು ಜಯಘೋಷದ ಸದ್ದು ಮೊಳಗಿಸಿ ಭಕ್ತಿಯ ಉನ್ಮಾದದ ಸೆಲೆಯಲ್ಲಿ ಲೀನರಾಗಿದ್ದರು.
ಜಯಪ್ರಕಾಶಾಚಾರ್ಯ ಚಿಮ್ಮಲಗಿ ಅವರ ನೇತೃತ್ವದಲ್ಲಿ ಬೆಳಿಗ್ಗೆ ೮ ಗಂಟೆಯಿAದ ಮಧ್ಯಾಹ್ನ ೧೨ ಗಂಟೆಯವರೆಗೆ ನಿರಂತರ “ಮಹಾಲಕ್ಷ್ಮಿ ಯಾಗ” ದೇವಸ್ಥಾನದ ಆವರಣದಲ್ಲಿ ಜರುಗಿತು.
ಕಾರ್ಯಕ್ರಮ:
ನಂತರ ನಡೆದ ಸನ್ಮಾನ, ಧಾರ್ಮಿಕ ಕಾರ್ಯಕ್ರಮದಲ್ಲಿ ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರ ರಾಜೇಶ ದೇವಗಿರಿ, ರಾಮು ಜಗತಾಪ, ಸಿ.ಎಸ್. ಉಪ್ಪಾರ, ಸಂಗಣ್ಣ ಶೇಖಣ್ಣವರ, ಇಂಡಿಯ ಉಮೇಶ ಕೋಳೇಕರ, ರಾಘವೇಂದ್ರ ಕುಲಕರ್ಣಿ ಮತ್ತೀತರು ಮಾತನಾಡಿ, ಚಿಮ್ಮಲಗಿ ಗ್ರಾಮದಲ್ಲಿ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಭಾವಸಾರ ಕ್ಷತ್ರೀಯ ಸಮಾಜದವರು ಸರ್ವ ಜನಾಂಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗೂಡಿ ಪ್ರತಿವರ್ಷ ಅದ್ಧೂರಿ ಜಾತ್ರೆ, ಧಾರ್ಮಿಕ ಕಾರ್ಯಕ್ರಮ ನಡೆಸುತ್ತಿರುವುದು ಸ್ವಾಗತಾರ್ಯ ಎಂದರು.
ಪಂಢರಪುರದ ಯಶವಂತ ಬಾಪು ಬೋಧಲೆ ಮಹಾರಾಜರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಮುಖಂಡರಾದ ಮಹಾವೀರ ಕೋಳೇಕರ, ನಾಗನಾಥ ಹಂಚಾಟೆ, ಸುಭಾಸ ಬಳಮಕರ, ಎಂ.ಆರ್. ಕಮತಗಿ, ಜಿ.ಎಸ್. ಯಂಡಿಗೇರಿ, ಪಿ ಎಲ್ ಕುಲಕರ್ಣಿ, ಲಾಲಸಾಬ್ ಗಡ್ಡಿ, ಕಾಳಪ್ಪ ಬಡಿಗೇರ, ಬಾಬು ಓಂಕಾರೆಪ್ಪಗೋಳ, ಎಚ್.ಎಫ್. ಕಟ್ಟಿಮನಿ, ರಾಘವೇಂಧ್ರ ಕುಲಕರ್ಣಿ, ಮಾಸೂಬಾ ಕಟ್ಟಿಮನಿ, ಶಿವಾಜಿ ಕಟ್ಟಿಮನಿ, ಏಕನಾಥ ಮಹೇಂದ್ರಕರ, ದೋಂಡಿಬಾ ಕರ್ಣೆ, ಪಾಂಡು ಪತಂಗೆ, ಶಂಕರ ರಾಠೋಡ, ಸಮಾಜದ ಅಧ್ಯಕ್ಷ ನಾಗೇಶ ಮಹೇಂದ್ರಕರ, ತುಕಾರಾಮ, ಸಂತೋಷ, ರವಿ, ಶಶಿಕಲಾ ಮಹೇಂದ್ರಕರ, ಲಕ್ಷ್ಮೀಬಾಯಿ ಬಳಮಕರ, ಕೃಷ್ಣಾಜಿ ಬೋಂಬಲೇಕರ, ದಶರಥ, ಸಿದ್ದು ಮಹೇಂದ್ರಕರ ಮತ್ತೀತರರು ಇದ್ದರು.
ಮಧ್ಯಾಹ್ನ ಬಂದ ಸಕಲ ಭಕ್ತಾದಿಗಳಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.