Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಾಲುಮತ ಇತಿಹಾಸವು ಮನುಕುಲದ ಇತಿಹಾಸವಾಗಿದೆ :ಹಳ್ಳಿಕೇರಿ

ರಾಜ್ಯಪಾಲರ ನಡೆಗೆ ಸಚಿವ ಶಿವಾನಂದ ಪಾಟೀಲ ಅಸಮಾಧಾನ

ಖೇಡಗಿ ಸಂಸ್ಥೆಯಿಂದ ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸ :ಪ್ರೊ.ಕತ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಖೇಡಗಿ ಸಂಸ್ಥೆಯಿಂದ ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸ :ಪ್ರೊ.ಕತ್ತಿ
(ರಾಜ್ಯ ) ಜಿಲ್ಲೆ

ಖೇಡಗಿ ಸಂಸ್ಥೆಯಿಂದ ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸ :ಪ್ರೊ.ಕತ್ತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸೊಲ್ಲಾಪುರ: ಅಕ್ಕಲಕೋಟ ಪ್ರದೇಶವು ಕನ್ನಡದ ಅಸ್ಮಿತೆಯನ್ನು ಇನ್ನೂ ಉಳಸಿಕೊಂಡಿದೆ, ಕನ್ನಡ ನುಡಿಕಟ್ಟುವ ಕೆಲಸ ಗಡಿಭಾಗದಲ್ಲಿ ಖೇಡಗಿ ಸಂಸ್ಥೆ ಮಾಡುತ್ತಿದೆ ಎಂದು ಸಿಂದಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪ್ರೊ.ರಮೇಶ ಕತ್ತಿ ಶ್ಲಾಘಿಸಿದರು.
ಅವರು ಅಕ್ಕಲಕೋಟ ಪಟ್ಟಣದ ಸಿ.ಬಿ.ಖೇಡಗಿ ಕಾಲೇಜು ಕನ್ನಡ‌ ವಿಭಾಗ ಹಾಗೂ ಪಿ.ಎಂ.ಉಷಾ ಪ್ರಾಯೋಜಕತ್ವದಲ್ಲಿ ಗುರುವಾರ ಹಮ್ಮಿಕೊಂಡ‌ ‘ ಕನ್ನಡ ಭಾಷೆ’ ಕಾರ್ಯಾಗಾರದ‌ ಉದ್ಘಾಟನೆ ಹಾಗೂ ವಿಶೇಷ ಉಪನ್ಯಾಸ ನೀಡಿದರು.
ಎರಡು‌ ಸಾವಿರ ವರ್ಷಗಳಿಂದಲೂ ಕನ್ನಡ ಸಾಹಿತ್ಯ ಸಮೃದ್ಧವಾಗಿ ಬೆಳೆಯುತ್ತ, ಇಂದು‌ಜಾಗತಿಕ ಮಟ್ಟದಲ್ಲಿಯೂ ಬೂಕರ್ ಪ್ರಶಸ್ತಿ ಪಡೆಯುವ ಮೂಲಕ ತನ್ನ ಸ್ಥಾನ ಗಟ್ಟಿಯಾಗಿಸಿದೆ, ಅಂತುಹುದೇ ಕೆಲಸವನ್ನು ಇಲ್ಲಿನ ಸಂಸ್ಥೆ ಮಾಡುತ್ತಿದೆ‌ ಎಂದರು.
ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಾಚಾರ್ಯ ಹಾಗೂ ಕನ್ನಡದ ವಿಭಾಗದ ಮುಖ್ಯಸ್ಥ ಪ್ರೊ. ಗುರುಲಿಂಗಪ್ಪ ಧಬಾಲೆ ‘ಕನ್ನಡ ನುಡಿಯನ್ನು ಅಕ್ಕಲಕೋಟ ಭಾಗದಲ್ಲಿ ಇನ್ನೂ ನಿರರ್ಗಳವಾಗಿ ಮಾತನಾಡುವವರಿದ್ದಾರೆ, ಗಡಿನಾಡಿನಲ್ಲಿ ಕನ್ನಡ ಕಲಿಸುವ, ಶೋಧಿಸುವ ಪ್ರಕ್ರಿಯೆ ಕಳೆದ ೩೦ ವರ್ಷಗಳಿಂದಲೂ ನಮ್ಮ‌ಅಧ್ಯಯನ ಕೇಂದ್ರ ಮಾಡುತ್ತಿದೆ, ನಿರಂತರ ಕನ್ನಡ ಕಾರ್ಯಕ್ರಮಗಳನ್ನು ಸಂಘಟಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಶಿಬಿರದ ಸಂಚಾಲಕ
ಡಾ. ಗುರುಸಿದ್ಧಯ್ಯಾ ಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ’ ಮೂರು‌ದಿನಗಳಬಕಾರ್ಯಾಗರದ ಮಾಹಿತಿಯನ್ನು ಶಿಬಿರಾರ್ಥಿಗಳಿಗೆ ನೀಡಿದರು.
ವಿಜಯಪುರದ‌‌ ಬೆರಗು ಪ್ರಕಾಶನ ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಕತ್ತಿ ವೇದಿಕೆಯಲ್ಲಿದ್ದರು. ವಿವಿಧ ವಿಭಾಗದ ಪ್ರಾಧ್ಯಾಪಕರು ಭಾಗವಹಿಸಿದ್ದರು.
ಅತಿಥಿ ಉಪನ್ಯಾಸಕಿ ಚನ್ನಮ್ಮ ಕಲಶೆಟ್ಟಿ ಸ್ವಾಗತಿಸಿದರು. ಅಧ್ಯಾಪಕಿ ಪೂಜಾ ಡಬರೆ ನಿರೂಪಿಸಿದರು. ಪ್ರೊ. ಜಿ.ಎಸ್.ಸ್ವಾಮಿ‌ ವಂದಿಸಿದರು

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಾಲುಮತ ಇತಿಹಾಸವು ಮನುಕುಲದ ಇತಿಹಾಸವಾಗಿದೆ :ಹಳ್ಳಿಕೇರಿ

ರಾಜ್ಯಪಾಲರ ನಡೆಗೆ ಸಚಿವ ಶಿವಾನಂದ ಪಾಟೀಲ ಅಸಮಾಧಾನ

ಆಲಮಟ್ಟಿ ಉ.ಕ.ಪ್ರವಾಸಿಗರ ಆಕರ್ಷಣೆ :ಸಚಿವ ಶಿವಾನಂದ

ದೇಹ–ಮನಸ್ಸಿನ ಸದೃಢತೆಗೆ ಕ್ರೀಡಾಭ್ಯಾಸ ಅಗತ್ಯ :ಬಿರಾದಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಾಲುಮತ ಇತಿಹಾಸವು ಮನುಕುಲದ ಇತಿಹಾಸವಾಗಿದೆ :ಹಳ್ಳಿಕೇರಿ
    In (ರಾಜ್ಯ ) ಜಿಲ್ಲೆ
  • ರಾಜ್ಯಪಾಲರ ನಡೆಗೆ ಸಚಿವ ಶಿವಾನಂದ ಪಾಟೀಲ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಖೇಡಗಿ ಸಂಸ್ಥೆಯಿಂದ ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸ :ಪ್ರೊ.ಕತ್ತಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉ.ಕ.ಪ್ರವಾಸಿಗರ ಆಕರ್ಷಣೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ದೇಹ–ಮನಸ್ಸಿನ ಸದೃಢತೆಗೆ ಕ್ರೀಡಾಭ್ಯಾಸ ಅಗತ್ಯ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ಕೈ ಜೋಡಿಸಿ :ನಾರಾಯಣ ಶಾಸ್ತ್ರಿ
    In (ರಾಜ್ಯ ) ಜಿಲ್ಲೆ
  • ತಾವರಖೇಡದಲ್ಲಿ ಮಂಗ ಸಾವು; ಗ್ರಾಮಸ್ಥರಿಂದ ಅಂತ್ಯ ಸಂಸ್ಕಾರ
    In (ರಾಜ್ಯ ) ಜಿಲ್ಲೆ
  • ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಪಕ್ಷಪಾತ ಆರೋಪ
    In (ರಾಜ್ಯ ) ಜಿಲ್ಲೆ
  • ಅವಧಿ ಮುಗಿವ ಗ್ರಾಪಂಗಳಿಗೆ ಈಗಿದ್ದ ಆಡಳಿತ ಸಮಿತಿಯೇ ಮರುನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ಭಾರತೀಯ ಸಂಸ್ಕೃತಿ-ಸಂಸ್ಕಾರ ಉಳಿಸಿ-ಬೆಳೆಸಿ :ಮಾಯಾದೇವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.