Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯೋಗ ಮಾಡಿಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ

ಪ್ರತಿದಿನ ಯೋಗ ಮಾಡಿದರೆ ರೋಗ ದೂರ :ನಾರಾಯಣ ಶಾಸ್ತ್ರಿ

ಜೀವಪರ ನಿಲುವಿನ ಸಹೃದಯಿ ಶಿಕ್ಷಕ ಕೃಷ್ಣಾ ಪೂಜಾರ :ಇಂದುಶೇಖರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಾಲುಮತ ಇತಿಹಾಸವು ಮನುಕುಲದ ಇತಿಹಾಸವಾಗಿದೆ :ಹಳ್ಳಿಕೇರಿ
(ರಾಜ್ಯ ) ಜಿಲ್ಲೆ

ಹಾಲುಮತ ಇತಿಹಾಸವು ಮನುಕುಲದ ಇತಿಹಾಸವಾಗಿದೆ :ಹಳ್ಳಿಕೇರಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಅಮೋಘಸಿದ್ದನ ಚರಿತ್ರೆ, ಸಾಂಸ್ಕೃತಿಕ ವೈಶಿಷ್ಟ್ಯತೆ, ಅವರ ಆಚಾರ-ವಿಚಾರಗಳು, ಸ್ತ್ರೀ ಅಸ್ತಿತ್ವ, ಆಚರಣೆಗಳ ಕುರಿತಾಗಿನ ವಿವಿಧ ಮಜಲುಗಳನ್ನು ಈ ಕೃತಿಯಲ್ಲಿ ಬಂಡಗರ ಅವರು ಹಾಸುಹೊಕ್ಕಾಗಿಸಿದ್ದಾರೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ವಾಂಸ ಡಾ.ಎಫ್ ಟಿ ಹಳ್ಳಿಕೇರಿ ಹೇಳಿದರು.
ಶನಿವಾರದಂದು ನಗರದ ಸರಕಾರಿ ನೌಕರರ ಭವನದಲ್ಲಿ ನೆಲೆ ಪ್ರಕಾಶನ ಸಂಸ್ಥೆ ಸಿಂದಗಿ ಹಾಗೂ ಭೀಮಾoತರಂಗ ಸಾಹಿತ್ಯಕ-ಸಾಂಸ್ಕೃತಿಕ ಜಗಲಿ ಕೇಂದ್ರ ಇಂಡಿ ಅವರ ಸಹಯೋಗದಲ್ಲಿ ಚಿದಂಬರ ಬಂಡಗರ ರಚಿಸಿದ ‘ಡಾ.ಚನ್ನಪ್ಪ ಕಟ್ಟಿ:ಹಾಲುಮತದ ಅಧ್ಯಯನಗಳು’ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಹಾಲುಮತ ಇತಿಹಾಸವು ಮನುಕುಲದ ಇತಿಹಾಸವಾಗಿದೆ. ಅದರ ಕುರಿತು ಇನ್ನು ಹೆಚ್ಚು ಸಂಶೋಧನೆಗಳಾಗಬೇಕಾಗಿದೆ. ಹಾಲುಮತ ಸಂಸ್ಕೃತಿ ವಿದೇಶಿಯರು ಮೆಚ್ಚಿ ಅಧ್ಯಯನ ಮಾಡಿ ಹಲವಾರು ಮಹತ್ವಪೂರ್ಣ ಕೃತಿಗಳನ್ನು ರಚಿಸಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಾನಪದ ವಿದ್ವಾಂಸ ಡಾ ಎಂ ಎಂ ಪಡಶೆಟ್ಟಿ ಮಾತನಾಡಿ, 21 ನೇ ಶತಮಾನದ ಈ ಸಂದರ್ಭದಲ್ಲಿ ಪರಂಪರೆ ಒಂದನ್ನು ಮರು ಕಟ್ಟುವಾಗ ಎಲ್ಲ ಜಾಗೃತಿಯನ್ನು ಡಾ.ಕಟ್ಟಿ ಅವರು ವಹಿಸಿದ್ದು ಎದ್ದು ಕಾಣುತ್ತದೆ ಎಂದು ಹೇಳಿದರು.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಮಾತನಾಡಿ, ವೈಚಾರಿಕ ದೃಷ್ಟಿಕೋನ,
ಸತ್ಯದ ಹುಡುಕಾಟ, ವಾಸ್ತವಿಕ ನೆಲೆಯಲ್ಲಿ ವಿಶ್ಲೇಷಣೆ ಬಂಡಗರ ಅವರ ಈ ಕೃತಿಯಲ್ಲಿ ಎದ್ದು ಕಾಣುತ್ತದೆ ಎಂದು ಹೇಳಿದರು.
ಬಾಗಲಕೋಟ ಬಸವೇಶ್ವರ ಕಲಾ ಮಹಾವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ ವಿರುಪಾಕ್ಷಿ ಎನ್ ಬಿ ಕೃತಿ ಪರಿಚಯಿಸಿದರು.
ಕೃತಿ ಲೇಖಕ ಚಿದಂಬರ ಬಂಡಗರ ಪ್ರಾಸ್ತಾವಿಕವಾಗಿ ಮಾತನಾಡಿದರು.
ದೇವರ ನಾವದಗಿಯ ಸೋಮಲಿಂಗ ಒಡೆಯರ ಸಾನಿಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಖ್ಯಾತ ಸಂಶೋಧಕ ಡಾ ಡಿ ಎನ್ ಅಕ್ಕಿ, ನಿಂಗಣ್ಣ ಕಲಬುರ್ಗಿ, ಎಂ ಎಸ್ ಹಯ್ಯಾಳ್ಕರ್ ವೇದಿಕೆಯಲ್ಲಿದ್ದರು.
ಎಚ್ ಎಸ್ ಏಳೆಗಾಂವ ಪ್ರಾರ್ಥಿಸಿದರು. ವೈ ಜಿ ಬಿರಾದಾರ ಸ್ವಾಗತಿಸಿದರು. ಸಂತೋಷ ಬಂಡೆ ನಿರೂಪಿಸಿದರು. ಸಂಗನಗೌಡ ಹಚಡದ ಅತಿಥಿಗಳ ಪರಿಚಯ ಮಾಡಿ, ವಂದಿಸಿದರು.
ಬಿ ಡಿ ಪಾಟೀಲ, ಎಸ್ ಆರ್ ಪಾಟೀಲ, ನಿಂಗಣ್ಣ ಬಿರಾದಾರ, ವೈ ಟಿ ಪಾಟೀಲ, ಎಸ್ ವಿ ಹರಳಯ್ಯ, ಪಿ.ಜಿ.ಕಲ್ಮನಿ, ಗೀತಯೋಗಿ, ಡಿ.ಬಿ ಬಿರಾದಾರ, ಆರ್ ಎಸ್ ಪಾಟೀಲ, ಎಸ್ ಎಸ್ ಈರಣಕೇರಿ, ಮನು ಪತ್ತಾರ, ಆರ್ ವ್ಹಿ ಪಾಟೀಲ, ಡಾ ರಾಜಶ್ರೀ ಮಾರನೂರ, ರೇಣುಕಾ ನಾಗಠಾಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯೋಗ ಮಾಡಿಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ

ಪ್ರತಿದಿನ ಯೋಗ ಮಾಡಿದರೆ ರೋಗ ದೂರ :ನಾರಾಯಣ ಶಾಸ್ತ್ರಿ

ಜೀವಪರ ನಿಲುವಿನ ಸಹೃದಯಿ ಶಿಕ್ಷಕ ಕೃಷ್ಣಾ ಪೂಜಾರ :ಇಂದುಶೇಖರ

ಯೋಗದಿಂದ ಆರೋಗ್ಯ ವೃದ್ಧಿ, ಮಾನಸಿಕ ಶಾಂತಿ :ರಜಪೂತ್

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯೋಗ ಮಾಡಿಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಪ್ರತಿದಿನ ಯೋಗ ಮಾಡಿದರೆ ರೋಗ ದೂರ :ನಾರಾಯಣ ಶಾಸ್ತ್ರಿ
    In (ರಾಜ್ಯ ) ಜಿಲ್ಲೆ
  • ಜೀವಪರ ನಿಲುವಿನ ಸಹೃದಯಿ ಶಿಕ್ಷಕ ಕೃಷ್ಣಾ ಪೂಜಾರ :ಇಂದುಶೇಖರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ಆರೋಗ್ಯ ವೃದ್ಧಿ, ಮಾನಸಿಕ ಶಾಂತಿ :ರಜಪೂತ್
    In (ರಾಜ್ಯ ) ಜಿಲ್ಲೆ
  • ಉತ್ತಮ ಆರೋಗ್ಯಕ್ಕೆ ಯೋಗವೇ ಮಾರ್ಗ :ಶ್ರೀಶೈಲಗೌಡ
    In (ರಾಜ್ಯ ) ಜಿಲ್ಲೆ
  • ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಅಪ್ರಾಪ್ತ ಬಾಲಕ :₹25,000 ದಂಡ
    In (ರಾಜ್ಯ ) ಜಿಲ್ಲೆ
  • ’ಭಾರತ ಭೂಷಣ’ ಪ್ರಶಸ್ತಿಗೆ ಪತ್ರಕರ್ತ ಕುಬಕಡ್ಡಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.