Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಾಲುಮತ ಇತಿಹಾಸವು ಮನುಕುಲದ ಇತಿಹಾಸವಾಗಿದೆ :ಹಳ್ಳಿಕೇರಿ
(ರಾಜ್ಯ ) ಜಿಲ್ಲೆ

ಹಾಲುಮತ ಇತಿಹಾಸವು ಮನುಕುಲದ ಇತಿಹಾಸವಾಗಿದೆ :ಹಳ್ಳಿಕೇರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಅಮೋಘಸಿದ್ದನ ಚರಿತ್ರೆ, ಸಾಂಸ್ಕೃತಿಕ ವೈಶಿಷ್ಟ್ಯತೆ, ಅವರ ಆಚಾರ-ವಿಚಾರಗಳು, ಸ್ತ್ರೀ ಅಸ್ತಿತ್ವ, ಆಚರಣೆಗಳ ಕುರಿತಾಗಿನ ವಿವಿಧ ಮಜಲುಗಳನ್ನು ಈ ಕೃತಿಯಲ್ಲಿ ಬಂಡಗರ ಅವರು ಹಾಸುಹೊಕ್ಕಾಗಿಸಿದ್ದಾರೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ವಾಂಸ ಡಾ.ಎಫ್ ಟಿ ಹಳ್ಳಿಕೇರಿ ಹೇಳಿದರು.
ಶನಿವಾರದಂದು ನಗರದ ಸರಕಾರಿ ನೌಕರರ ಭವನದಲ್ಲಿ ನೆಲೆ ಪ್ರಕಾಶನ ಸಂಸ್ಥೆ ಸಿಂದಗಿ ಹಾಗೂ ಭೀಮಾoತರಂಗ ಸಾಹಿತ್ಯಕ-ಸಾಂಸ್ಕೃತಿಕ ಜಗಲಿ ಕೇಂದ್ರ ಇಂಡಿ ಅವರ ಸಹಯೋಗದಲ್ಲಿ ಚಿದಂಬರ ಬಂಡಗರ ರಚಿಸಿದ ‘ಡಾ.ಚನ್ನಪ್ಪ ಕಟ್ಟಿ:ಹಾಲುಮತದ ಅಧ್ಯಯನಗಳು’ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಹಾಲುಮತ ಇತಿಹಾಸವು ಮನುಕುಲದ ಇತಿಹಾಸವಾಗಿದೆ. ಅದರ ಕುರಿತು ಇನ್ನು ಹೆಚ್ಚು ಸಂಶೋಧನೆಗಳಾಗಬೇಕಾಗಿದೆ. ಹಾಲುಮತ ಸಂಸ್ಕೃತಿ ವಿದೇಶಿಯರು ಮೆಚ್ಚಿ ಅಧ್ಯಯನ ಮಾಡಿ ಹಲವಾರು ಮಹತ್ವಪೂರ್ಣ ಕೃತಿಗಳನ್ನು ರಚಿಸಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಾನಪದ ವಿದ್ವಾಂಸ ಡಾ ಎಂ ಎಂ ಪಡಶೆಟ್ಟಿ ಮಾತನಾಡಿ, 21 ನೇ ಶತಮಾನದ ಈ ಸಂದರ್ಭದಲ್ಲಿ ಪರಂಪರೆ ಒಂದನ್ನು ಮರು ಕಟ್ಟುವಾಗ ಎಲ್ಲ ಜಾಗೃತಿಯನ್ನು ಡಾ.ಕಟ್ಟಿ ಅವರು ವಹಿಸಿದ್ದು ಎದ್ದು ಕಾಣುತ್ತದೆ ಎಂದು ಹೇಳಿದರು.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಮಾತನಾಡಿ, ವೈಚಾರಿಕ ದೃಷ್ಟಿಕೋನ,
ಸತ್ಯದ ಹುಡುಕಾಟ, ವಾಸ್ತವಿಕ ನೆಲೆಯಲ್ಲಿ ವಿಶ್ಲೇಷಣೆ ಬಂಡಗರ ಅವರ ಈ ಕೃತಿಯಲ್ಲಿ ಎದ್ದು ಕಾಣುತ್ತದೆ ಎಂದು ಹೇಳಿದರು.
ಬಾಗಲಕೋಟ ಬಸವೇಶ್ವರ ಕಲಾ ಮಹಾವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ ವಿರುಪಾಕ್ಷಿ ಎನ್ ಬಿ ಕೃತಿ ಪರಿಚಯಿಸಿದರು.
ಕೃತಿ ಲೇಖಕ ಚಿದಂಬರ ಬಂಡಗರ ಪ್ರಾಸ್ತಾವಿಕವಾಗಿ ಮಾತನಾಡಿದರು.
ದೇವರ ನಾವದಗಿಯ ಸೋಮಲಿಂಗ ಒಡೆಯರ ಸಾನಿಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಖ್ಯಾತ ಸಂಶೋಧಕ ಡಾ ಡಿ ಎನ್ ಅಕ್ಕಿ, ನಿಂಗಣ್ಣ ಕಲಬುರ್ಗಿ, ಎಂ ಎಸ್ ಹಯ್ಯಾಳ್ಕರ್ ವೇದಿಕೆಯಲ್ಲಿದ್ದರು.
ಎಚ್ ಎಸ್ ಏಳೆಗಾಂವ ಪ್ರಾರ್ಥಿಸಿದರು. ವೈ ಜಿ ಬಿರಾದಾರ ಸ್ವಾಗತಿಸಿದರು. ಸಂತೋಷ ಬಂಡೆ ನಿರೂಪಿಸಿದರು. ಸಂಗನಗೌಡ ಹಚಡದ ಅತಿಥಿಗಳ ಪರಿಚಯ ಮಾಡಿ, ವಂದಿಸಿದರು.
ಬಿ ಡಿ ಪಾಟೀಲ, ಎಸ್ ಆರ್ ಪಾಟೀಲ, ನಿಂಗಣ್ಣ ಬಿರಾದಾರ, ವೈ ಟಿ ಪಾಟೀಲ, ಎಸ್ ವಿ ಹರಳಯ್ಯ, ಪಿ.ಜಿ.ಕಲ್ಮನಿ, ಗೀತಯೋಗಿ, ಡಿ.ಬಿ ಬಿರಾದಾರ, ಆರ್ ಎಸ್ ಪಾಟೀಲ, ಎಸ್ ಎಸ್ ಈರಣಕೇರಿ, ಮನು ಪತ್ತಾರ, ಆರ್ ವ್ಹಿ ಪಾಟೀಲ, ಡಾ ರಾಜಶ್ರೀ ಮಾರನೂರ, ರೇಣುಕಾ ನಾಗಠಾಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.