Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜೀವಪರ ನಿಲುವಿನ ಸಹೃದಯಿ ಶಿಕ್ಷಕ ಕೃಷ್ಣಾ ಪೂಜಾರ :ಇಂದುಶೇಖರ

ಯೋಗದಿಂದ ಆರೋಗ್ಯ ವೃದ್ಧಿ, ಮಾನಸಿಕ ಶಾಂತಿ :ರಜಪೂತ್

ಉತ್ತಮ ಆರೋಗ್ಯಕ್ಕೆ ಯೋಗವೇ ಮಾರ್ಗ :ಶ್ರೀಶೈಲಗೌಡ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಪಂ ಕಾರ್ಯಾಲಯದಲ್ಲಿ ಸಿಇಓ ರಿಷಿ ಆನಂದ ರಿಂದ ಧ್ವಜಾರೋಹಣ
(ರಾಜ್ಯ ) ಜಿಲ್ಲೆ

ಜಿಪಂ ಕಾರ್ಯಾಲಯದಲ್ಲಿ ಸಿಇಓ ರಿಷಿ ಆನಂದ ರಿಂದ ಧ್ವಜಾರೋಹಣ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಜಿಲ್ಲಾಪಂಚಾಯತಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಮ್ಮ ದೇಶದ ಸ್ವಾತಂತ್ರ‍್ಯ ಹೋರಾಟ, ಸಂವಿಧಾನಾತ್ಮಕ ಮೌಲ್ಯಗಳು ಹಾಗೂ ಪ್ರಜಾಸತ್ತಾತ್ಮಕ ಪರಂಪರೆಯನ್ನು ಸ್ಮರಿಸುವ ಅತ್ಯಂತ ಮಹತ್ವದ ದಿನವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರಿಂದ ರೂಪುಗೊಂಡಿರುವ ನಮ್ಮ ಸಂವಿಧಾನವು ಸಮಾನತೆ, ಸ್ವಾತಂತ್ರ‍್ಯ ಮತ್ತು ಭ್ರಾತೃತ್ವ ತತ್ವಗಳ ಮೇಲೆ ನಿಂತಿದ್ದು, ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯ ಮತ್ತು ಗೌರವ ಒದಗಿಸುವ ಶಾಶ್ವತ ದಾಖಲೆ ಎಂದು ಅಭಿಪ್ರಾಯಪಟ್ಟರು. ನಮ್ಮ ದೈನಂದಿನ ಕರ್ತವ್ಯ ನಿರ್ವಹಣೆಯಲ್ಲಿ ಶಿಸ್ತು, ಪ್ರಾಮಾಣಿಕತೆ ಹಾಗೂ ಹೊಣೆಗಾರಿಕೆಯನ್ನು ಪಾಲಿಸುವುದೇ ನಿಜವಾದ ರಾಷ್ಟ್ರಭಕ್ತಿ, ಸಾರ್ವಜನಿಕ ಬದುಕಿನಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಜನರ ನಂಬಿಕೆಗೆ ಪಾತ್ರರಾಗುವಂತೆ ಪಾರದರ್ಶಕತೆ ಮತ್ತು ಸೇವಾ ಭಾವನೆಯೊಂದಿಗೆ ಕೆಲಸ ಮಾಡಿ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕೆಂದರು.
ಯುವಜನರು ಸಂವಿಧಾನದ ಆಶಯಗಳನ್ನು ಅರಿತು ದೇಶದ ಅಭಿವೃದ್ಧಿಗೆ ಸಕಾರಾತ್ಮಕವಾಗಿ ಕೊಡುಗೆ ನೀಡಬೇಕು. ಸಾಮಾಜಿಕ ಏಕತೆ, ಸೌಹಾರ್ದತೆ ಹಾಗೂ ಪರಸ್ಪರ ಗೌರವದಿಂದ ಶಕ್ತಿಶಾಲಿ ಭಾರತ ನಿರ್ಮಾಣಕ್ಕೆ ಮುಂದಾಗೋಣ ಎಂದು ತಿಳಿಸಿದರು. ರಾಷ್ಟ್ರದ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವ ಸಂಕಲ್ಪವನ್ನು ಈ ಗಣರಾಜ್ಯೋತ್ಸವದಂದು ಎಲ್ಲರೂ ದೃಢಪಡಿಸಬೇಕೆಂದರು.
ಈ ಸಂದರ್ಭ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿಗಳಾದ ಸಿ.ಬಿ.ಕುಂಬಾರ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಯೋಜನಾ ನಿರ್ದೇಶಕರಾದ ಅಶೋಕ ಕಲಘಟಗಿ ಸೇರಿ ಎಲ್ಲ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜೀವಪರ ನಿಲುವಿನ ಸಹೃದಯಿ ಶಿಕ್ಷಕ ಕೃಷ್ಣಾ ಪೂಜಾರ :ಇಂದುಶೇಖರ

ಯೋಗದಿಂದ ಆರೋಗ್ಯ ವೃದ್ಧಿ, ಮಾನಸಿಕ ಶಾಂತಿ :ರಜಪೂತ್

ಉತ್ತಮ ಆರೋಗ್ಯಕ್ಕೆ ಯೋಗವೇ ಮಾರ್ಗ :ಶ್ರೀಶೈಲಗೌಡ

ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಅಪ್ರಾಪ್ತ ಬಾಲಕ :₹25,000 ದಂಡ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜೀವಪರ ನಿಲುವಿನ ಸಹೃದಯಿ ಶಿಕ್ಷಕ ಕೃಷ್ಣಾ ಪೂಜಾರ :ಇಂದುಶೇಖರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ಆರೋಗ್ಯ ವೃದ್ಧಿ, ಮಾನಸಿಕ ಶಾಂತಿ :ರಜಪೂತ್
    In (ರಾಜ್ಯ ) ಜಿಲ್ಲೆ
  • ಉತ್ತಮ ಆರೋಗ್ಯಕ್ಕೆ ಯೋಗವೇ ಮಾರ್ಗ :ಶ್ರೀಶೈಲಗೌಡ
    In (ರಾಜ್ಯ ) ಜಿಲ್ಲೆ
  • ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಅಪ್ರಾಪ್ತ ಬಾಲಕ :₹25,000 ದಂಡ
    In (ರಾಜ್ಯ ) ಜಿಲ್ಲೆ
  • ’ಭಾರತ ಭೂಷಣ’ ಪ್ರಶಸ್ತಿಗೆ ಪತ್ರಕರ್ತ ಕುಬಕಡ್ಡಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.