Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫೆ.೨ರಂದು ವಿಜಯಪುರದಲ್ಲಿ ಬೃಹತ್ ಉದ್ಯೋಗ ಮೇಳ

ಸಂವಿಧಾನದಲ್ಲಿ ಅಡಕವಾಗಿರುವ ಕರ್ತವ್ಯಗಳನ್ನು ಪಾಲಿಸೋಣ

ಭವಿಷ್ಯದಲ್ಲಿ ಮ್ಯಾನುಫ್ಯಾಕ್ಚರ್ ಕ್ಲಸ್ಟರ್‌ವಾಗಲಿರುವ ವಿಜಯಪುರ ಜಿಲ್ಲೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಮ್ಮ ಸಂವಿಧಾನ ವಿಶ್ವದ ಅತಿ ದೊಡ್ಡ ಸಂವಿಧಾನ :ಬೆಳ್ಳಿ
(ರಾಜ್ಯ ) ಜಿಲ್ಲೆ

ನಮ್ಮ ಸಂವಿಧಾನ ವಿಶ್ವದ ಅತಿ ದೊಡ್ಡ ಸಂವಿಧಾನ :ಬೆಳ್ಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಇಂದು ಕಾನೂನು ಕೃತಿಯನ್ನು ಸ್ವೀಕರಿಸಿದ ದಿನ. ವಿವಿಧ ದೇಶಗಳಿಗೆ ತುಲಾನಾತ್ಮಕವಾಗಿ ಹೊಲಿಸಿ ನೋಡಿದಾಗ ಭಾರತ ದೇಶದ ಸಂವಿಧಾನ ವಿಶ್ವದ ಅತೀ ದೊಡ್ಡ ಸಂವಿಧಾನವಿದೆ. ದೇಶದ ಏಕತೆ, ಸಮಾನತೆ ಮತ್ತು ಭ್ರಾತೃತ್ವವನ್ನು ಉತ್ತೇಜಿಸುತ್ತದೆ ಎಂದು ತಹಶೀಲ್ದಾರ ಕರೆಪ್ಪ ಬೆಳ್ಳಿ ಹೇಳಿದರು.
ಸಿಂದಗಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ವತಿಯಿಂದ ಹಮ್ಮಿಕೊಂಡ ೭೭ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ಗಣರಾಜ್ಯೋತ್ಸವವು ನಮ್ಮ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೆನಪಿಸುತ್ತದೆ. ದೇಶದ ಅಭಿವೃದ್ಧಿಗಾಗಿ ಶ್ರಮಿಸುವ ಸಂಕಲ್ಪ ಮಾಡುವುದು ಈ ದಿನದ ನಿಜವಾದ ಮಹತ್ವವಾಗಿದೆ ಎಂದರು.
ಪರೇಡನಲ್ಲಿ ಬಾಗವಹಿಸಿದ ಪಿಎಸ್‌ಐ ಆರೀಫ ಮುಷಾಪುರಿ, ಅಗ್ನಿ ಶಾಮಕ ಅದಿಕಾರಿ, ಗೃಹ ರಕ್ಷಕ ದಳ, ಲೋಯಲಾ ಸ್ಕೌಟ್ಸ್ ಮತ್ತು ಗೈಡ್ಸ್ ಆರ್.ಡಿ.ಪಾಟೀಲ ಕಾಲೇಜಿನ ರರ‍್ಸ್ ಮತ್ತು ರೆರ‍್ಸ್, ಜ್ಞಾನ ಭಾರತಿ ಪ್ರೌಡಶಾಲೆ, ಕೆಜಿಎಸ್, ಆದರ್ಶ ವಿದ್ಯಾಲಯ ವಿದ್ಯಾರ್ಥಿಗಳು ಗೌರವ ವಂದನೆ ಸಲ್ಲಿಸಿದರು.
ಕಾರ್ಯಕ್ರಮಕ್ಕೂ ಮುನ್ನ ತಹಶೀಲ್ದಾರ ಕರೆಪ್ಪ ಬೆಳ್ಳಿ ಸಂವಿಧಾನ ಪೀಠಿಕೆ ಓದಿದರು.
ಸಹಾಯಕ ಕೃಷಿ ನಿರ್ದೇಶಕ ಪ್ರಶಾಂತ ಸಾಣಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಸಚೀನ ಇಟಗಿ, ಸಮಾಜ ಕಲ್ಯಾಣಾಧಿಕಾರಿ ಭವಾನಿ ಪಾಟೀಲ, ಪಿಎಸ್ಐ ಆರೀಫ ಮುಷಾಪುರಿ, ನೌಕರರ ಸಂಘದ ಅದ್ಯಕ್ಷ ಅಶೋಕ ತೆಲ್ಲೂರ, ಪಶು ಸಂಗೋಪನಾ ಉಪ ನಿರ್ದೇಶಕ ಡಾ.ಶಿವಶರಣ ಯಲಗೋಡ, ಪೌರಾಯುಕ್ತ ಎಸ್.ರಾಜಶೇಖರ, ರಾಜಶೇಖರ, ಕೂಚಬಾಳ, ವರ್ಷಾ ಪಾಟೀಲ, ಅಂಬಿಕಾ ಪಾಟೀಲ, ಪ್ರತಿಭಾ ಚಳ್ಳಗಿ, ಜಯಶ್ರೀ ಹದನೂರ, ಅಶೋಕ ಅಲ್ಲಾಪುರ ಸೇರಿದಂತೆ ಇತರರು ಇದ್ದರು. ತಾಪಂ ಇಒ ರಾಮು ಅಗ್ನಿ ಸ್ವಾಗತಿಸಿದರು. ಶಿಕ್ಷಕ ಬಸವರಾಜ ಸೋಂಪೂರ ನಿರೂಪಿಸಿದರು. ಶಿಕ್ಷಕ ಎಂ.ಆರ್.ಡೋಣಿ ವಂದಿಸಿದರು.

“ಮಳೆಯಿಂದ ಹಾನಿಯಾದ ೨೯ಸಾವಿರಕ್ಕೂ ಅಧಿಕ ರೈತರಿಗೆ ರೂ.೫೩ಕೋಟಿ ೧೦ಲಕ್ಷ ಬೆಳೆ ಪರಿಹಾರ ನೀಡಲಾಗಿದೆ, ದಾಖಲೆ ರಹಿತ ಜನವಸತಿ ಜನರಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ಸೌಲಭ್ಯ ಒದಗಿಸಿಕೊಡಲು ತಾಲೂಕು ಆಡಳಿತದ ಮೂಲ ಕರ್ತವ್ಯವಾಗಿದೆ.”

– ಕರೆಪ್ಪ ಬೆಳ್ಳಿ
ತಹಶೀಲ್ದಾರ್, ಸಿಂದಗಿ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫೆ.೨ರಂದು ವಿಜಯಪುರದಲ್ಲಿ ಬೃಹತ್ ಉದ್ಯೋಗ ಮೇಳ

ಸಂವಿಧಾನದಲ್ಲಿ ಅಡಕವಾಗಿರುವ ಕರ್ತವ್ಯಗಳನ್ನು ಪಾಲಿಸೋಣ

ಭವಿಷ್ಯದಲ್ಲಿ ಮ್ಯಾನುಫ್ಯಾಕ್ಚರ್ ಕ್ಲಸ್ಟರ್‌ವಾಗಲಿರುವ ವಿಜಯಪುರ ಜಿಲ್ಲೆ

ಸಹಕಾರಿ ಸಂಘದ ಸದುಪಯೋಗ ಪಡೆದುಕೊಳ್ಳಿ :ಸೋಮನಗೌಡ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫೆ.೨ರಂದು ವಿಜಯಪುರದಲ್ಲಿ ಬೃಹತ್ ಉದ್ಯೋಗ ಮೇಳ
    In (ರಾಜ್ಯ ) ಜಿಲ್ಲೆ
  • ಸಂವಿಧಾನದಲ್ಲಿ ಅಡಕವಾಗಿರುವ ಕರ್ತವ್ಯಗಳನ್ನು ಪಾಲಿಸೋಣ
    In (ರಾಜ್ಯ ) ಜಿಲ್ಲೆ
  • ಭವಿಷ್ಯದಲ್ಲಿ ಮ್ಯಾನುಫ್ಯಾಕ್ಚರ್ ಕ್ಲಸ್ಟರ್‌ವಾಗಲಿರುವ ವಿಜಯಪುರ ಜಿಲ್ಲೆ
    In (ರಾಜ್ಯ ) ಜಿಲ್ಲೆ
  • ಸಹಕಾರಿ ಸಂಘದ ಸದುಪಯೋಗ ಪಡೆದುಕೊಳ್ಳಿ :ಸೋಮನಗೌಡ
    In (ರಾಜ್ಯ ) ಜಿಲ್ಲೆ
  • ಕ್ಷೇತ್ರದ ಸರ್ವಾಂಗೀಣ ಅಭಿವೃಧ್ಧಿಗೆ ಬದ್ಧ :ಶಾಸಕ ಯಶವಂತ್ರಾಯಗೌಡ
    In (ರಾಜ್ಯ ) ಜಿಲ್ಲೆ
  • ರಾಜ್ಯ ಭೀಮ್ ಸೇನೆಗೆ ಪದಾಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ಮೇಲ್ದಂಡೆ ಯೋಜನೆ ಲಕ್ಷಾಂತರ ಜನರ ಜೀವನಾಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಸಂವಿಧಾನ ವಿಶ್ವದ ಅತಿ ದೊಡ್ಡ ಸಂವಿಧಾನ :ಬೆಳ್ಳಿ
    In (ರಾಜ್ಯ ) ಜಿಲ್ಲೆ
  • ಜಿಪಂ ಕಾರ್ಯಾಲಯದಲ್ಲಿ ಸಿಇಓ ರಿಷಿ ಆನಂದ ರಿಂದ ಧ್ವಜಾರೋಹಣ
    In (ರಾಜ್ಯ ) ಜಿಲ್ಲೆ
  • ಭಾರತ ಜಗತ್ತಿನ ಶಕ್ತಿ ಶಾಲಿ ರಾಷ್ಟ್ರ :ಪ್ರಾ ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.