Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಫೆ.೨ರಂದು ಉದ್ಯೋಗ ಮೇಳ :ನೋಂದಣಿಗೆ ಕ್ರಮವಹಿಸಿ

ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಕಾರ್ಖಾನೆಗಳು ಪ್ರಾರಂಭವಾಗಲಿ

ಮುದ್ದೇಬಿಹಾಳದಲ್ಲಿ ನಾರಾಯಣಸ್ವಾಮಿ ಜಿ. ಪ್ರಚಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಕಾರ್ಖಾನೆಗಳು ಪ್ರಾರಂಭವಾಗಲಿ
(ರಾಜ್ಯ ) ಜಿಲ್ಲೆ

ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಕಾರ್ಖಾನೆಗಳು ಪ್ರಾರಂಭವಾಗಲಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಾರ್ಸನಳ್ಳಿ ಗ್ರಾಮದಲ್ಲಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಆಶಯ

ಉದಯರಶ್ಮಿ ದಿನಪತ್ರಿಕೆ

ಇಂಡಿ: ರೈತರು ಸಂಘ ಸಂಸ್ಥೆಗಳನ್ನು ಕಟ್ಟಿ ಇಲ್ಲವೆ ಸರಕಾರದವರು ಕಾರ್ಖಾನೆ ಪ್ರಾರಂಭ ಮಾಡಿದರೆ ರೈತರ ಬೆಳೆಗಳಿಗೆ ಶೀಘ್ರ ಮಾರುಕಟ್ಟಿ ದೊರೆಯುತ್ತದೆ. ಜೊತೆಗೆ ರೈತರಿಗೆ ಅರ್ಥಿಕವಾಗಿ ಅನೂಕೂಲವಾಗಲಿದೆ ಎಂದು ಇಂಡಿಯ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ತಾಲೂಕಿನ ಮಾರ್ಸನಳ್ಳಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭವಾದ ಕರ್ನಾಟಕ ಕಾಟಸೀಡ್ಸ ಹತ್ತಿಯ ಕಾರ್ಖಾನೆ ಉದ್ಘಾಟಿಸಿ ಮಾತನಾಡುತ್ತಿದ್ದರು.
ಅಫಜಲಪೂರ ಶಾಸಕ ಎಂ.ವೈ ಪಾಟೀಲರು ಮಾತನಾಡಿ, ಇಂದು ಭೀಮಾ ತೀರ ಎಲ್ಲ ರೀತಿಯಲ್ಲೂ ಪ್ರಗತಿ ಹೊಂದುತ್ತಿದೆ. ಭೀಮೆಯ ದಡದಲ್ಲಿ ಸಕ್ಕರೆ ಹತ್ತಿ ಮತ್ತು ರೈತರಿಗೆ ಉಪಯೋಗವಾಗುವ ಕಾರ್ಖಾನೆ ಪ್ರಾರಂಭೀಸಿದರೆ ಅನುಕೂಲವಾಗುತ್ತದೆ. ಈ ದಿಶೇಯಲ್ಲಿ ಶಾಸಕ ಯಶವಂತಗೌಡ ಪಾಟೀಲರಾಗಲೀ ರೈತ ಸಂಘಗಳು ಪ್ರಾರಂಬಿಸಿದರೆ ಸಂಪೂರ್ಣ ಪ್ರೋತ್ಸಾಹ ನೀಡುವದಾಗಿ ತಿಳಿಸಿದರು.
ಮಾಜಿ ಸಚಿವ ಮಾಲಿಕಯ್ಯಾ ಗುತ್ತೇದಾರ, ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು, ಚಂದ್ರಶೇಖರ ಶಿವಾಚಾರ್ಯರು, ಅಭಿನವ ಪುಂಡಲಿಂಗ ಶಿವಯೋಗಿಗಳು, ಡಾ. ಸಂದೀಪ ಪಾಟೀಲ, ಶ್ರೀಶೈಲಯ್ಯ ಶ್ರೀಗಳು, ಆನಂದಲಿಂಗ ಶ್ರೀಗಳು, ಬಸವಲಿಂಗ ಶರಣರು, ನೀತಿನ ಗುತ್ತೇದಾರ, ಹಮೀದ ಮುಶ್ರೀಫ್, ಶಿವಕುಮಾರ ಗುಂದಗಿ ಮತ್ತಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಫೆ.೨ರಂದು ಉದ್ಯೋಗ ಮೇಳ :ನೋಂದಣಿಗೆ ಕ್ರಮವಹಿಸಿ

ಮುದ್ದೇಬಿಹಾಳದಲ್ಲಿ ನಾರಾಯಣಸ್ವಾಮಿ ಜಿ. ಪ್ರಚಾರ

ನೊಂದು ಬರುವ ಮಹಿಳೆಯರಿಗೆೆ ಮಹಿಳಾ ಸಾಂತ್ವನ ಪೂರಕ :ಸಿಂತಿಯಾ

ಸಿಂದಗಿ ಮತಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಫೆ.೨ರಂದು ಉದ್ಯೋಗ ಮೇಳ :ನೋಂದಣಿಗೆ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಕಾರ್ಖಾನೆಗಳು ಪ್ರಾರಂಭವಾಗಲಿ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ನಾರಾಯಣಸ್ವಾಮಿ ಜಿ. ಪ್ರಚಾರ
    In (ರಾಜ್ಯ ) ಜಿಲ್ಲೆ
  • ನೊಂದು ಬರುವ ಮಹಿಳೆಯರಿಗೆೆ ಮಹಿಳಾ ಸಾಂತ್ವನ ಪೂರಕ :ಸಿಂತಿಯಾ
    In (ರಾಜ್ಯ ) ಜಿಲ್ಲೆ
  • ಸಿಂದಗಿ ಮತಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ!
    In (ರಾಜ್ಯ ) ಜಿಲ್ಲೆ
  • ಕಾನೂನು ಘಟಕಕ್ಕೆ ಸೀತಿಮನಿ ನೇಮಕ
    In (ರಾಜ್ಯ ) ಜಿಲ್ಲೆ
  • ದಿ. ಎಂ.ಸಿ.ಮನಗೂಳಿ ಓರ್ವ ಧೀಮಂತ ವ್ಯಕ್ತಿ :ಸುಣಗಾರ
    In (ರಾಜ್ಯ ) ಜಿಲ್ಲೆ
  • ಆಲಮೇಲದಲ್ಲಿ ಮನೆಗೊಂದು ಗ್ರಂಥಾಲಯ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಶಾಖೆಗೆ ಪದಾಧಿಕಾರಿಗಳ ಆಯ್ಕೆ
    In (ರಾಜ್ಯ ) ಜಿಲ್ಲೆ
  • ವಿವೇಕಾನಂದ ಶಾಲೆಗೆ ಪ್ರಥಮ ಬಹುಮಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.