Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಾಪೂಗೌಡ ಪಾಟೀಲ ಗೆ ಸನ್ಮಾನ

ದೇಶೀಯ ಕಲೆ-ಸಂಗೀತ ಮತ್ತು ಸಾಹಿತ್ಯ ಉಳಿಸಿ-ಬೆಳೆಸಿ :ಶಾಂತಾ

ಚುನಾವಣೆಗಳಲ್ಲಿ ಶೇ.೧೦೦ ಮತದಾನವಾಗದಿರೋದು ದುರದೃಷ್ಟಕರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾಲೂಕಾಸ್ಪತ್ರೆ ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವೆ
(ರಾಜ್ಯ ) ಜಿಲ್ಲೆ

ತಾಲೂಕಾಸ್ಪತ್ರೆ ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣದಲ್ಲಿ ವಿವಿಧ ಇಲಾಖೆಗಳ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭರವಸೆ

ಉದಯರಶ್ಮಿ ದಿನಪತ್ರಿಕೆ

ಚಡಚಣ: ವಿಜಯಪುರ ಜಿಲ್ಲಾಧಿಕಾರಿ ಡಾ| ಆನಂದ.ಕೆ. ಅವರು ಬುಧವಾರ ಚಡಚಣ ಪಟ್ಟಣಕ್ಕೆ ಭೇಟಿ ನೀಡಿ ಸಮುದಾಯ ಆರೋಗ್ಯ ಕೇಂದ್ರ, ಬಿಸಿಎಮ್ ವಸತಿಗೃಹ, ಅಂಗನವಾಡಿ ಕೇಂದ್ರ, ಭೂಮಿ ಕೇಂದ್ರ, ತಹಶೀಲದಾರರ ಕಾರ್ಯಾಲಯ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಕಚೇರಿಗಳನ್ನು ಪರಿಶೀಲಿಸಿದರು.
ಪರಿಶೀಲನೆಯ ವೇಳೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ಸೇವೆಗಳ ಸ್ಥಿತಿ, ಸಿಬ್ಬಂದಿ ಹಾಜರಾತಿ, ಔಷಧಿ ಲಭ್ಯತೆ, ಸ್ವಚ್ಛತೆ ಹಾಗೂ ರೋಗಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸಮಯಬದ್ಧ ಸೇವೆ ನೀಡುವಂತೆ ಹಾಗೂ ಔಷಧಿಗಳನ್ನು ಹೊರಗಡೆಯಿಂದ ಬರೆದುಕೊಡಬಾರದು, ಡಯಾಲಿಸಿಸ್ ವಿಭಾಗದಲ್ಲಿ ಕೇವಲ 2 ಹಾಸಿಗಳು ಇದ್ದು, ಹೆಚ್ಚುವರಿ ಹಾಸಿಗೆಗಳ ಬೇಡಿಕೆ ಇಟ್ಟಿದ್ದು, ನಾನು ಸರಕಾರದ ಹಂತದಲ್ಲಿ ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದು ಹೇಳಿದ ಅವರು, ಈ ಆಸ್ಪತ್ರೆಯನ್ನು ತಾಲೂಕಾ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು ಎಂದು ಪತ್ರಕರ್ತರು ಕೇಳಿದಾಗ ತಾಲೂಕಾ ಆಸ್ಪತ್ರೆಗೆ ಮೇಲ್ದರ್ಜೆಗೇರಿಸಬೇಕಾದರೆ ವೈದ್ಯರ ಕೊರತೆ ಇದೆ. ಅದೂ ಅಲ್ಲದೇ ಪಿಡಿಯಾಸ್ಟ್ರಿಶನ್ ಕೂಡ ಬೇಕಾಗುತ್ತದೆ ಸಧ್ಯ ಇಲ್ಲಿ ಪಿಡಿಯಾಸ್ಟ್ರಿಶನ್ ಮಂಜೂರು ಮಾಡಿದರೆ ನಾನು ಸರಕಾರದ ಹಂತದಲ್ಲಿ ತಾಲೂಕಾ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದರು.
ಅಂಗನವಾಡಿ ನಂ.9 ಕೇಂದ್ರಕ್ಕೆ ಭೇಟಿ ನೀಡಿ, ಕೇಂದ್ರದಲ್ಲಿ ಮಕ್ಕಳ ಪೌಷ್ಟಿಕ ಆಹಾರ ವಿತರಣೆ, ಹಾಜರಾತಿ, ದಾಖಲೆಗಳ ನಿರ್ವಹಣೆ ಹಾಗೂ ಸ್ವಚ್ಛತೆಯನ್ನು ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡಿದರು.
ಭೂಮಿ ಕೇಂದ್ರ ಹಾಗೂ ತಹಶೀಲದಾರರ ಕಾರ್ಯಾಲಯದಲ್ಲಿ ಸಾರ್ವಜನಿಕ ಸೇವೆಗಳ ಪ್ರಗತಿ, ಅರ್ಜಿ ವಿಲೇವಾರಿ ಸ್ಥಿತಿ ಹಾಗೂ ನಾಗರಿಕರಿಗೆ ಉಂಟಾಗುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ವಿಳಂಬವಿಲ್ಲದೆ ಸೇವೆ ಒದಗಿಸುವಂತೆ ನಿರ್ದೇಶನ ನೀಡಿದರು.
ನಂತರ ಪಟ್ಟಣದ ನಿವರಗಿ ಕ್ರಾಸ್ ಬಳಿ ಮಿನಿ ವಿಧಾನಸೌದಕ್ಕೆ ನೀಡಲಾದ ಸ್ಥಳವನ್ನು ಪರಿಶೀಲನೆ ಮಾಡಿ, ಕಟ್ಟಡ ನಿರ್ಮಾಣದ ಕುರಿತು ತಹಶಿಲದಾರ ಸಂಜಯ ಇಂಗಳೆ ಅವರಿಂದ ಮಾಹಿತಿ ಪಡೆದರು.
ಸ್ಥಳದಲ್ಲಿಯೇ ಇದ್ದ ಉಪವಿಭಾಗಾಧಿಕಾರಿಗೆ ಮಿನಿ ವಿಧಾನಸೌಧ ಕಟ್ಟಡಕ್ಕೆ ಶೀಘ್ರ ಕ್ರಮ ಕೈಗೊಳ್ಳಲು ಸೂಚಿಸಿದರು.
ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಶೀಲದಾರ ಸಂಜಯ ಇಂಗಳೆ, ತಾ.ಪಂ. ಇಓ ಸಂಜಯ ಖಡಗೇಕರ, ಅಪರಾಧ ವಿಭಾಗ ಪಿಎಸ್ಐ ಎನ್.ಜಿ. ಅಪನಾಯ್ಕರ, ಪ.ಪಂ. ಮುಖ್ಯಾಧಿಕಾರಿ ಬಿ.ಕೆ. ತಾವಸೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಾಪೂಗೌಡ ಪಾಟೀಲ ಗೆ ಸನ್ಮಾನ

ದೇಶೀಯ ಕಲೆ-ಸಂಗೀತ ಮತ್ತು ಸಾಹಿತ್ಯ ಉಳಿಸಿ-ಬೆಳೆಸಿ :ಶಾಂತಾ

ಚುನಾವಣೆಗಳಲ್ಲಿ ಶೇ.೧೦೦ ಮತದಾನವಾಗದಿರೋದು ದುರದೃಷ್ಟಕರ

25 ಶಾಸಕರ ನಿಗಮ-ಮಂಡಳಿ ಅಧ್ಯಕ್ಷ ಅವಧಿ ವಿಸ್ತರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಾಪೂಗೌಡ ಪಾಟೀಲ ಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ದೇಶೀಯ ಕಲೆ-ಸಂಗೀತ ಮತ್ತು ಸಾಹಿತ್ಯ ಉಳಿಸಿ-ಬೆಳೆಸಿ :ಶಾಂತಾ
    In (ರಾಜ್ಯ ) ಜಿಲ್ಲೆ
  • ಚುನಾವಣೆಗಳಲ್ಲಿ ಶೇ.೧೦೦ ಮತದಾನವಾಗದಿರೋದು ದುರದೃಷ್ಟಕರ
    In (ರಾಜ್ಯ ) ಜಿಲ್ಲೆ
  • 25 ಶಾಸಕರ ನಿಗಮ-ಮಂಡಳಿ ಅಧ್ಯಕ್ಷ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಬೆಳಗಿನ ಪತ್ರಿಕೆ; ಜಗತ್ತಿನ ಕನ್ನಡಿ
    In ವಿಶೇಷ ಲೇಖನ
  • ಧರ್ಮ ಸುರಕ್ಷಿತವಾಗಿರುವವರೆಗೂ ರಾಷ್ಟ್ರ ಸುರಕ್ಷಿತ
    In (ರಾಜ್ಯ ) ಜಿಲ್ಲೆ
  • ದಿ. ಬಿ.ಎಸ್.ಪಾಟೀಲ ಮೇರುವ್ಯಕ್ತಿತ್ವ ಎಲ್ಲರಿಗೂ ಮಾದರಿ :ಪಾಟೀಲ
    In (ರಾಜ್ಯ ) ಜಿಲ್ಲೆ
  • ಡಾ. ಡಿ.ಎನ್.ಧರಿ ಗೆ “ರಾಷ್ಟ್ರೀಯ ಜ್ಞಾನಸಿರಿ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ತಾಲೂಕಾಸ್ಪತ್ರೆ ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವೆ
    In (ರಾಜ್ಯ ) ಜಿಲ್ಲೆ
  • ಸಮಾಜದ ಸುವ್ಯವಸ್ಥೆಗೆ ಶ್ರಮಿಸುತ್ತಿರುವ ರಫೀ ಭಂಡಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.