Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಿಂದೂ ಸಮ್ಮೇಳನ ನಿಮಿತ್ಯ ಬ್ರಹತ್ ಶೋಬಾಯಾತ್ರೆ‌

ಭೀಮಾಶಂಕರ ಕಾರ್ಖಾನೆಗೆಕಬ್ಬು ಪರಿಶೀಲನಾ ಸಮಿತಿ ಭೇಟಿ

ಆದರ್ಶ ವಿದ್ಯಾಲಯ :ಪ್ರವೇಶ ಪರೀಕ್ಷೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹುತಾತ್ಮ ದಿನಾಚರಣೆ
(ರಾಜ್ಯ ) ಜಿಲ್ಲೆ

ಹುತಾತ್ಮ ದಿನಾಚರಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂದು (ಜನೇವರಿ ೩೦) “ಹುತಾತ್ಮ ದಿನ” ಪ್ರಯುಕ್ತ ಈ ವಿಶೇಷ ಲೇಖನ

ಲೇಖನ
– ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)
ವಿಜಯಪುರ ಜಿಲ್ಲೆ

ಉದಯರಶ್ಮಿ ದಿನಪತ್ರಿಕೆ

ಮಹಾತ್ಮಾ ಗಾಂಧೀಜಿ ಅವರು, “ಆeಚಿಣh is ಚಿಣ ಚಿಟಿಥಿ ಣime bಟesseಜ buಣ iಣ is ಣತಿiಛಿe bಟesseಜ ಜಿoಡಿ ಚಿ ತಿಚಿಡಿಡಿioಡಿ ತಿho ಜies his ಛಿಚಿuse, ಣhಚಿಣ is ಣಡಿuಣh” ಎಂದು ಹೇಳಿದ್ದಾರೆ. ಸತ್ಯ, ಶಾಂತಿ, ಉಪವಾಸ, ಅಹಿಂಸೆ, ತ್ಯಾಗ ಮತ್ತು ಬಲಿದಾನಗಳೆಂಬ ಮೂಲ ಮಂತ್ರವನ್ನೇ ತನ್ನ ಉಸಿರಾಗಿಸಿಕೊಂಡು ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ಅಮೂಲ್ಯ ಪಾತ್ರ ವಹಿಸಿದವರು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು.


ಬ್ರಿಟಿಷರ ಕಪಿಮುಷ್ಠಿಯಿಂದ ದೇಶವನ್ನು ಸರ್ವತಂತ್ರ ಸ್ವತಂತ್ರಗೊಳಿಸಲು ಅನೇಕ ಹೋರಾಟಗಾರದು, ಮಹಾನ್ ನಾಯಕರು ಮತ್ತು ಕ್ರಾಂತಿಕಾರಿ ದೇಶಭಕ್ತರು ಹೋರಾಡಿದ್ದರ ಫಲಪ್ರದವಾಗಿ ಸ್ವಾತಂತ್ರ್ಯ ದೊರಕಿದೆ. ದೇಶಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಮತ್ತು ವೀರ ಮರಣವನ್ನಪ್ಪಿದ ಯೋಧರು ಮತ್ತು ಹೋರಾಟಗಾರರನ್ನು ಸ್ಮರಿಸುವ ದಿನವೇ ಈ ಹುತಾತ್ಮ ದಿನವಾಗಿದೆ. ಈ ದಿನಕ್ಕೆ ಶಹೀದ್ ದಿವಸ ಅಥವ ಸರ್ವೋದಯ ದಿನವೆಂತಲೂ ಕರೆಯಲಾಗುತ್ತದೆ. ಅದರಲ್ಲೂ ವಿಶೇಷವಾಗಿ ನಮ್ಮ ರಾಷ್ಟ್ರಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಪಾತ್ರವು ಅಮೂಲ್ಯವಾದುದು. ೧೯೪೮ ಇಸ್ವಿ ಜನೇವರಿ ೩೦ ರಂದು ಮಹಾತ್ಮಾ ಗಾಂಧೀಜಿಯವರು ಹತ್ಯೆಗೀಡಾದರು. ಅವರ ಸ್ಮರಣಾರ್ಥವಾಗಿ ಇಡೀ ದೇಶದಾದ್ಯಂತ ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದವರ ಶೌರ್ಯ ಮತ್ತು ಪರಾಕ್ರಮವನ್ನು ನೆನಪಿಸುವ ಉದ್ಧೇಶದಿಂದ ಪ್ರತಿವರ್ಷ ಜನೇವರಿ ೩೦ ರಂದು ‘ಹುತಾತ್ಮ ದಿನ’ ವನ್ನು ಆಚರಿಸಲಾಗುತ್ತಿದೆ.
೧೯೪೯ ರಲ್ಲಿ ಭಾರತ ಸರ್ಕಾರವು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಅಪಾರ ಕೊಡುಗೆ ನೀಡಿದ ಗಾಂಧೀಜಿಯವರ ಮರಣ ದಿನದಂದು ‘ಹುತಾತ್ಮ ದಿನ’ವೆಂದು ಆಚರಿಸುವುದರ ಮೂಲಕ ಅವರು ಕೊಡುಗೆಗಳನ್ನು ಸ್ಮರಿಸಲಾಗುತ್ತಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಂಖ್ಯಾತ ಸೈನಿಕರು, ಹೋರಾಟಗಾರು ಮತ್ತು ಜನ ಸಾಮಾನ್ಯರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿ ಹುತಾತ್ಮರಾಗಿದ್ದಾರೆ. ಮಹಾತ್ಮಾ ಗಾಂಧೀಜಿಯವರು ನಮ್ಮನಗಲಿದ ದಿನ ಮತ್ತು ಅನೇಕ ವೀರ ಯೋಧರ ಧೈರ್ಯ, ತ್ಯಾಗ ಮತ್ತು ದೇಶಭಕ್ತಿಯ ಮಹತ್ವವನ್ನು ತಿಳಿಸಲು ಮತ್ತು ಅವರಿಗೆ ಗೌರವ ವಂದನೆ ಸಲ್ಲಿಸಲು ಈ ದಿನವನ್ನು ಆಚರಿಸುವುದು ಮುಖ್ಯ ಉದ್ಧೇಶವಾಗಿದೆ.
ಅಹಿಂಸೆ ಮತ್ತು ಶಾಂತಿ ಎಂಬ ಅಸ್ತçದಿಂದಲೇ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಾತ್ಮಾ ಗಾಂಧೀಜಿಯವರ ತತ್ವ-ಸಿದ್ದಾಂತ, ಜೀವನ-ಮೌಲ್ಯ, ರಾಷ್ಟ್ರಾಭಿಮಾನ ಮತ್ತು ಕೊಡುಗೆಗಳನ್ನು ಸ್ಮರಿಸುವ ಜತೆಗೆ ಅವರು ಬದುಕು ನಮಗೆಲ್ಲ ಆದರ್ಶಪ್ರಾಯವಾಗಬೇಕು. ಗಾಂಧೀಜಿಯವರ ದೇಶ ಸೇವೆಯ ಸಂದೇಶ ಮತ್ತು ವಿಚಾರಧಾರೆಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ ದಿನದ ಆಚರಣೆಯು ನಿಜಕ್ಕೂ ಅರ್ಥಪೂರ್ಣವಾಗವುದೆಂಬುದೇ ನನ್ನ ಆಶಯ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಿಂದೂ ಸಮ್ಮೇಳನ ನಿಮಿತ್ಯ ಬ್ರಹತ್ ಶೋಬಾಯಾತ್ರೆ‌

ಭೀಮಾಶಂಕರ ಕಾರ್ಖಾನೆಗೆಕಬ್ಬು ಪರಿಶೀಲನಾ ಸಮಿತಿ ಭೇಟಿ

ಆದರ್ಶ ವಿದ್ಯಾಲಯ :ಪ್ರವೇಶ ಪರೀಕ್ಷೆ

ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಿಂದೂ ಸಮ್ಮೇಳನ ನಿಮಿತ್ಯ ಬ್ರಹತ್ ಶೋಬಾಯಾತ್ರೆ‌
    In (ರಾಜ್ಯ ) ಜಿಲ್ಲೆ
  • ಭೀಮಾಶಂಕರ ಕಾರ್ಖಾನೆಗೆಕಬ್ಬು ಪರಿಶೀಲನಾ ಸಮಿತಿ ಭೇಟಿ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ :ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಫೆ.೧ ಕ್ಕೆ ನೂತನ ಶಿಲಾಮಠ ಭೂಮಿ ಪೂಜಾ ಸಮಾರಂಭ
    In (ರಾಜ್ಯ ) ಜಿಲ್ಲೆ
  • ಸಂಗೀತ-ಮನಸ್ಸು ಪುಳಕಿತಗೊಳಿಸುವ ಸಾಧನ :ಸುಮಾ
    In (ರಾಜ್ಯ ) ಜಿಲ್ಲೆ
  • ಕಣಿಯನಹುಂಡಿಯಲ್ಲಿ ಚಿರತೆಯ ಬಿಂದಾಸ್ ಓಡಾಟ
    In (ರಾಜ್ಯ ) ಜಿಲ್ಲೆ
  • ವಾಲಿಬಾಲ್: ಕರ್ನಾಟಕ ರಾಜ್ಯ ಪೊಲೀಸ್ ತಂಡಕ್ಕೆ ಭಗೀರಥ ಕಪ್
    In (ರಾಜ್ಯ ) ಜಿಲ್ಲೆ
  • ಆಕಸ್ಮಿಕ ಬೆಂಕಿಗೆ ರಸಗೊಬ್ಬರ ಗೋದಾಮು ಭಸ್ಮ :ಅಪಾರ ನಷ್ಟ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸುವ ಅಂಚೆ ಇಲಾಖೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.