Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೧೫ ರಿಂದ ಅ.೨೭ ರವರೆಗೆ ನವರಾತ್ರೋತ್ಸವ
(ರಾಜ್ಯ ) ಜಿಲ್ಲೆ

ಅ.೧೫ ರಿಂದ ಅ.೨೭ ರವರೆಗೆ ನವರಾತ್ರೋತ್ಸವ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ತಾಲೂಕಿನ ಯರಝರಿ ಗ್ರಾಮದ ಯಲ್ಲಾಲಿಂಗೇಶ್ವರ ಮಠದಲ್ಲಿ ನವರಾತ್ರೋತ್ಸವದ ಅಂಗವಾಗಿ ಅ.೧೫ ರಿಂದ ಅ.೨೭ ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಪ್ರತಿದಿನ ದೇವಿಯ ಮಹಾಪೂಜೆ, ಕುಂಕುಮಾರ್ಚನೆ ಹಾಗೂ ದೇವಿಯ ಪಾರಾಯಣ ಅತ್ಯಂತ ವೈಭವದಿಂದ ನಡೆಯುವದು. ಅ೨೬ ರಂದು ನಸುಕಿನ ಜಾವ ೩ಗಂಟೆಗೆ ಮಠದಿಂದ ಪರಮಾನಂದರ ಉತ್ಸವದೊಂದಿಗೆ ಖಾದರಲಿಂಗ ದರ್ಗಾಕ್ಕೆ ಗಂಧ ಹೊರವದು. ನಂತರ ಖಾದರಲಿಂಗರ ಉರುಸು ನಡೆಯುವದು. ಅದೇ ದಿನ ಹೊನಲು ಬೆಳಕಿನ ಕಬಡ್ಡಿ ಟೂರ್ನಾಮೆಂಟ್ ಮತ್ತು ರಾತ್ರಿ ೧೦ಕ್ಕೆ ಗ್ರಾಮದ ಯಲ್ಲಾಲಿಂಗ ನಗರದ ರಾಜರಾಜೇಶ್ವರಿ ತರುಣ ನಾಟ್ಯ ಸಂಘದಿಂದ ’ರೈತನ ರಾಜ್ಯದಲ್ಲಿ ರೌಡಿಗಳ ದರ್ಬಾರ’ ನಾಟಕ ಪ್ರದರ್ಶಿಸಲಿದ್ದಾರೆ. ೨೭ರಂದು ಬೆ.೧೧ ಕ್ಕೆ ಸಾಮೂಹಿಕ ವಿವಾಹ ಹಾಗೂ ಮಲ್ಲಾರಲಿಂಗ ಪ್ರಭುಗಳ ಗುರುವಂದನಾ ಕಾರ್ಯಕ್ರಮ ಜರುಗಲಿದೆ. ಸದ್ಭಕ್ತರು ಆಗಮಿಸಿ ದೇವಿಯ ಹಾಗೂ ಪೂಜ್ಯರ ಆಶೀರ್ವಾದ ಪಡೆದುಕೊಲ್ಳುವಂತೆ ಪ್ರಕಟಣೆ ತಿಳಿಸಿದೆ.

ಹೊನಲು ಬೆಳಕಿನ ಕಬಡ್ಡಿ ಟೂರ್ನಾಮೆಂಟ್ ನ ಪ್ರವೇಶ ಫೀ ೩೦೧ ರೂ. ನಿಗದಿಪಡಿಸಿದ್ದು, ಪ್ರಥಮ ಬಹುಮಾನ ೧೦.೦೦೧/-, ದ್ವಿತೀಯ ೭,೦೦೧/-, ತೃತೀಯ ೫,೦೦೧/- ಹಾಗೂ ನಾಲ್ಕನೆ ಬಹುಮಾನ ೩,೦೦೧/- ಮತ್ತು ಪ್ರತಿ ಬಹುಮಾನಕ್ಕೊಂದು ಟ್ರೋಫಿ ನೀಡುತ್ತಿದ್ದಾರೆ. ಆಸಕ್ತರು ಮೊ: ೭೦೨೬೪೪೪೩೭೨, ೮೯೭೦೧೮೯೮೧೮, ೮೧೯೭೦೦೩೧೮೧ ಮತ್ತು ೮೭೪೬೯೩೪೫೦೭ ಗೆ ಸಂಪರ್ಕಿಸಬಹುದು.

BIJAPUR NEWS public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು
    In (ರಾಜ್ಯ ) ಜಿಲ್ಲೆ
  • ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು
    In ವಿಶೇಷ ಲೇಖನ
  • ಚಿನ್ನ ಬೇಕಾ? ಬೆಳ್ಳಿ ಬೇಕಾ?
    In ವಿಶೇಷ ಲೇಖನ
  • ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
    In ವಿಶೇಷ ಲೇಖನ
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.