Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಿಂದೂ ಸಮ್ಮೇಳನ ನಿಮಿತ್ಯ ಬ್ರಹತ್ ಶೋಬಾಯಾತ್ರೆ‌

ಭೀಮಾಶಂಕರ ಕಾರ್ಖಾನೆಗೆಕಬ್ಬು ಪರಿಶೀಲನಾ ಸಮಿತಿ ಭೇಟಿ

ಆದರ್ಶ ವಿದ್ಯಾಲಯ :ಪ್ರವೇಶ ಪರೀಕ್ಷೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿಂದೂ ಸಮ್ಮೇಳನ ನಿಮಿತ್ಯ ಬ್ರಹತ್ ಶೋಬಾಯಾತ್ರೆ‌
(ರಾಜ್ಯ ) ಜಿಲ್ಲೆ

ಹಿಂದೂ ಸಮ್ಮೇಳನ ನಿಮಿತ್ಯ ಬ್ರಹತ್ ಶೋಬಾಯಾತ್ರೆ‌

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಪಟ್ಟಣದಲ್ಲಿ ವಿರಾಟ ಹಿಂದೂ ಸಮ್ಮೇಳನ ಸಂಚಾಲನ ಸಮಿತಿ ಹಮ್ಮಿಕೊಂಡ ಹಿಂದೂ ಸಮ್ಮೇಳನ ಅಂಗವಾಗಿ ಗುರುವಾರ ನಡೆದ ಬ್ರಹತ್ ಶೋಭಾ ಯಾತ್ರೆ ಅದ್ದೂರಿಯಾಗಿ ಜರುಗಿತು.
ಶೋಬಾಯಾತ್ರೆಯಲ್ಲಿ ಹಿಂದೂ ಧರ್ಮದ ರಾಜ ಮಾರಾಜರು, ಶರಣರು, ಸಂತರು, ಮಹಾನ ನಾಯಕರು ವಿವಿದ ಸಮಾಜದ ದೇವರ ಮೂರ್ತಿಗಳ ಭಾವ ಚಿತ್ರಗಳೊಂದಿಗೆ ಪಾಲ್ಗೊಂಡಿದ್ದು ವಿಶೇಷ ಆಕರ್ಷಣೆಯಾಗಿತ್ತು.
ಶೋಭಾ ಯಾತ್ರೆಯಲ್ಲಿ ನಾಡ ದೇವಿ, ಭಾರತ ಮಾತೆ, ಛತ್ರಪತಿ ಶಿವಾಜಿ ಮಹಾರಾಜರು, ಮಹಾರಾಣ ಪ್ರತಾಪ್ ಸಿಂಹ, ಸಂಗೋಳ್ಳಿ ರಾಯಣ್ಣ, ಕಿತ್ತೂರ ರಾಣಿ ಚನ್ನಮ್ಮ, ಶರಣ ಅಣ್ಣ ಬಸವಣ್ಣ, ಡಾ. ಬಾಬಾ ಸಾಹೇಬ ಅಂಬೇಡ್ಕರ್, ಡೋಹರ ಕಕ್ಕಯ್ಯ, ಕ್ರಾಂತಿ ವೀರ ಬೆಳವಡಿ ಮಲ್ಲಣ್ಣ, ಮಡಿವಾಳ ಮಾಚಿದೇವ, ಜೇಡರ ದಾಸಿಮಯ್ಯ, ಜಗದ್ಗುರು ರೇಣುಕಾರ್ಯ, ನೋಲಿ ಚಂದಯ್ಯ, ವೀರ ದುರ್ಗಾದಾಸ ರಾಠೋಡ, ಅಂಬಿಗರ ಚೌಡಯ್ಯ, ಗಾಣದರೆವತೆ, ಮಹರ್ಷಿ ವಾಲ್ಮಿಕಿ, ಹೂಗಾರ ಮಾದಯ್ಯ, ಶ್ರೀರಾಮ, ಸ್ವಾಮಿ ವಿವೇಕಾನಂದ, ತುಳಜಾಪುರ ಅಂಬಾಭವಾನಿ, ವಿಶ್ವಕರ್ಮ, ಕೇತೇಶ್ವರ, ಜಗದ್ಗುರು ಶಂಕರಾಚಾರ್ಯ, ಸೇರಿದಂತೆ ಹಿಂದೂ ಧರ್ಮದ ಎಲ್ಲ ಸಮುದಾಯದ ರಾಜ ಮಾರಾಜರು, ಶರಣರು, ಮಾಹನ ನಾಯಕರ, ಭಾವ ಚಿತ್ರದೊಂದಿಗೆ ಹಿಂದೂ ಧರ್ಮದ ಎಲ್ಲ ಸಮುದಾಯದ ಜನರು ಪಾಲ್ಗೊಂಡಿದ್ದರು. ಗುರುವಾರ ಬೆಳಗ್ಗೆ 11 ಗಂಟೆಗೆ ಮೇನ ಬಜಾರ ದೇವಿ ಗುಡಿಯಿಂದ ಪ್ರಾರಂಭಗೊಂಡ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾಯಂಕಾಲ 5 ಗಂಟೆಗೆ ಮೇನ ಬಜಾರ ದೇವಿ ಗುಡಿ ಹತ್ತಿರ ಆಗಮಿಸಿ ಮುಕ್ತಾಯಗೊಳಿಸಿದರು.
ನಂತರ ಬ್ರಹತ್ ವೇದಿಗೆಯಲ್ಲಿ ವಿಶೇಷ ಉಪನ್ಯಾಸ ಜರುಗಿತು.
ಹಿಂದೂ ಸಮಾವೇಶದ ಶೋಭಾ ಯಾತ್ರೆಯಲ್ಲಿ ಕಾಂಗ್ರೆಸ್ ಪಕ್ಷದ ತಾಲೂಕು ಗ್ಯಾರಂಟಿ ಅನುಸ್ಥಾನ ಸಮಿತಿ ಅಧ್ಯಕ್ಷ ಅಶೋಕ ಕೊಳಾರಿ ಮುಂಚೂಣಿಯಲ್ಲಿ ಇದ್ದು ವಿಶೇಷ ಗಮನ ಹರಿಸಿದರು.
ವಿರಾಟ ಹಿಂದೂ ಸಮ್ಮೇಳನ ಸಂಚಾಲನ ಸಮಿತಿ ಅದ್ಯಕ್ಷ ಜಿ.ಸಿ. ಪಶುಪತಿಮಠ, ಪಿ.ಟಿ. ಪಾಟೀಲ, ಬಾಬು ಬಿಜ್ಜರಗಿ, ರವಿ ವಾರದ, ಶಂಕತ ಹಳೆಮನಿ, ಶ್ರೀಮಂತ ದುದ್ದಗಿ, ಗುಂಡು ಮೇಲೆನಮನಿ, ಮಂಜು ಎಂಟಮಾನ, ಕಾಳು ಪತ್ತಾರ‌ ಸೇರಿದಂತೆ ಎಲ್ಲ ಸಮುದಾಯದ ಮುಖಂಡರು, ಯುವಕರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭೀಮಾಶಂಕರ ಕಾರ್ಖಾನೆಗೆಕಬ್ಬು ಪರಿಶೀಲನಾ ಸಮಿತಿ ಭೇಟಿ

ಆದರ್ಶ ವಿದ್ಯಾಲಯ :ಪ್ರವೇಶ ಪರೀಕ್ಷೆ

ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆ

ಫೆ.೧ ಕ್ಕೆ ನೂತನ ಶಿಲಾಮಠ ಭೂಮಿ ಪೂಜಾ ಸಮಾರಂಭ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಿಂದೂ ಸಮ್ಮೇಳನ ನಿಮಿತ್ಯ ಬ್ರಹತ್ ಶೋಬಾಯಾತ್ರೆ‌
    In (ರಾಜ್ಯ ) ಜಿಲ್ಲೆ
  • ಭೀಮಾಶಂಕರ ಕಾರ್ಖಾನೆಗೆಕಬ್ಬು ಪರಿಶೀಲನಾ ಸಮಿತಿ ಭೇಟಿ
    In (ರಾಜ್ಯ ) ಜಿಲ್ಲೆ
  • ಆದರ್ಶ ವಿದ್ಯಾಲಯ :ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಫೆ.೧ ಕ್ಕೆ ನೂತನ ಶಿಲಾಮಠ ಭೂಮಿ ಪೂಜಾ ಸಮಾರಂಭ
    In (ರಾಜ್ಯ ) ಜಿಲ್ಲೆ
  • ಸಂಗೀತ-ಮನಸ್ಸು ಪುಳಕಿತಗೊಳಿಸುವ ಸಾಧನ :ಸುಮಾ
    In (ರಾಜ್ಯ ) ಜಿಲ್ಲೆ
  • ಕಣಿಯನಹುಂಡಿಯಲ್ಲಿ ಚಿರತೆಯ ಬಿಂದಾಸ್ ಓಡಾಟ
    In (ರಾಜ್ಯ ) ಜಿಲ್ಲೆ
  • ವಾಲಿಬಾಲ್: ಕರ್ನಾಟಕ ರಾಜ್ಯ ಪೊಲೀಸ್ ತಂಡಕ್ಕೆ ಭಗೀರಥ ಕಪ್
    In (ರಾಜ್ಯ ) ಜಿಲ್ಲೆ
  • ಆಕಸ್ಮಿಕ ಬೆಂಕಿಗೆ ರಸಗೊಬ್ಬರ ಗೋದಾಮು ಭಸ್ಮ :ಅಪಾರ ನಷ್ಟ
    In (ರಾಜ್ಯ ) ಜಿಲ್ಲೆ
  • ಸರ್ಕಾರದ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸುವ ಅಂಚೆ ಇಲಾಖೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.