Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ

ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಂಗಿನಲ್ಲಿ ಮಿಂದೆದ್ದ ಸಿಂದಗಿ ಜನತೆ: ಎಲ್ಲೆಡೆ ಹೋಳಿ ಹಬ್ಬದ ಸಂಭ್ರಮ
(ರಾಜ್ಯ ) ಜಿಲ್ಲೆ

ರಂಗಿನಲ್ಲಿ ಮಿಂದೆದ್ದ ಸಿಂದಗಿ ಜನತೆ: ಎಲ್ಲೆಡೆ ಹೋಳಿ ಹಬ್ಬದ ಸಂಭ್ರಮ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದ ಸೇರಿದಂತೆ ತಾಲೂಕಿನಾದ್ಯಂತ ಬುಧವಾರ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಬೆಳಿಗ್ಗೆಯಿಂದ ಸಾಯಂಕಾಲವರೆಗೆ ಮಕ್ಕಳು, ಯುವಕರು ಹಾಗೂ ಸಮಾನ ಮನಸ್ಕರ ಬಳಗ ಬಣ್ಣದಾಟದಲ್ಲಿ ತೊಡಗಿದ್ದರು.
ವಿವಿಧೆಡೆ ಬೆಳಿಗ್ಗೆ ಏಳು ಗಂಟೆಯಿಂದಲೇ ಮಕ್ಕಳು ಬಣ್ಣ ಹಿಡಿದು ಬೀದಿಗೆ ಬಂದು ಹೋಳಿ ಹುಣ್ಣಿಮಗೆ ಚಾಲನೆ ನೀಡಿದರು. ೧೦ಗಂಟೆಯ ಹೊತ್ತಿಗೆ ದೊಡ್ಡವರೂ ಹೊರ ಬಂದು ಬಣ್ಣದಾಟಕ್ಕೆ ಮೆರುಗು ನೀಡಿದರು. ಯುವಕ-ಯುವತಿಯರು ಗುಂಪು ಗುಂಪಾಗಿ ಸಮೀಪದ ಗೆಳೆಯುರ ಮನೆಗಳಿಗೆ ತೆರಳಿ ಬಣ್ಣ ಎರಚಿ ಸಂಭ್ರಮಿಸಿದರು. ಬಣ್ಣ ಹಚ್ಚಿಕೊಂಡು ಹಲಗೆ ಸದ್ದಿಗೆ ಹೆಜ್ಜೆ ಹಾಕುತ್ತಿದ್ದ ಯುವಕರ ಸಮೂಹ ಹೋಳಿಗೆ ವಿಶೇಷ ಮೆರುಗು ತಂದುಕೊಟ್ಟಿತು.
ಪಟ್ಟಣದ ಬಂದಾಳ ರಸ್ತೆ, ಕಲ್ಯಾಣ ನಗರ, ವಿದ್ಯಾನಗರ, ಹಳೆ ಬಜಾರ, ಜ್ಯೋತಿ ನಗರ, ಗಣೇಶ ನಗರ, ಬಸವ ನಗರ, ಜೆಭೀಮ ನಗರ, ಕಾಳಿಕಾ ನಗರ ಸೇರಿದಂತೆ ಹೀಗೆ ಎಲ್ಲೆಡೆ ಸಂಭ್ರಮದ ವಾತವರಣವಿತ್ತು. ಹೋಳಿ ಹಬ್ಬದ ಮುನ್ನ ಹುಣ್ಣಿಮೆಯ ದಿನವಾದ ಮಂಗಳವಾರ ರಾತ್ರಿ ನಗರದ ವಿವಿಧ ಬಡಾವಣೆಗಳಲ್ಲಿ ಕಾಮ ದಹನ ಕಾರ್ಯಕ್ರಮ ನಡೆಯಿತು. ಚಿಣ್ಣರು, ಮಹಿಳೆಯರು ಸೇರಿದಂತೆ ಎಲ್ಲ ವಯೋಮಾನದವರು ಅದಕ್ಕೆ ಸಾಕ್ಷಿಯಾದರು. ಕಾಮ ದಹನದ ವೇಳೆ ಬೊಬ್ಬೆ ಹೊಡೆದರು.
ಈ ವೇಳೆ ಸಿಂದಗಿ ನಗರದಲ್ಲಿ ನೂತನವಾಗಿ ಪ್ರಾರಂಭಗೊಳ್ಳುವ ಸ್ಟಾರ್ ಸ್ಪೋರ್ಟ್ಸ್ ವತಿಯಿಂದ ಹೋಳಿ ಹಬ್ಬದ ಪ್ರಯುಕ್ತ ಯುವಕರಿಗೆ ಮಾಜಿ ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಅವರು ಟಿ-ಶರ್ಟ್ ವಿತರಣೆ ಮಾಡಿದರು.
ತೀವ್ರ ಕಟ್ಟೆಚ್ಚರ: ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಸಿಂದಗಿ ಪೊಲೀಸರು ನಗರ ಸೇರಿದಂತೆ ತಾಲೂಕಿನಾದ್ಯಂತ ಹಗಲು ರಾತ್ರಿ ತೀವ್ರ ಕಟ್ಟೆಚ್ಚರ ವಹಿಸಿದ್ದರು. ಸಿಂದಗಿ ನಗರದಲ್ಲಿ ಮಂಗಳವಾರ ರಾತ್ರಿಯಿಂದಲೇ ಎಲ್ಲೆಡೆ ಗಸ್ತು ತಿರುಗಿದರು.

ಬಣ್ಣದಲ್ಲಿ ಮಿಂದೆದ್ದ ಸಮಾನ ಮನಸ್ಕರ ಬಳಗ

ಗುತ್ತಿಗೆದಾರ ಆರ್.ಡಿ.ದೇಸಾಯಿ, ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡ, ಕಾಳಪ್ಪ ಬಗಲಿ, ಶಿವರಾಜ ಪೊಲೀಸ್‌ಪಾಟೀಲ, ನಾಗು ಕಲಬುರ್ಗಿ, ನಿವೃತ್ತ ಶಿಕ್ಷಕ ಸಂಗನಗೌಡ ಪಾಟೀಲ ಅಗಸಬಾಳ, ಶಿಕ್ಷಕ ರಮೇಶ ಯಾಳಗಿ, ರಾಜು ಬಿರಾದಾರ, ಮಲ್ಲಿಕಾರ್ಜುನ ಅಲ್ಲಾಪುರ, ಕಾನಿಪ ಸಂಘದ ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ, ಶಿವಾನಂದ ಬಡಾನೂರ, ಶಿವಕುಮಾರ ಸಬರದ, ಅಶೋಕ ಕುಂಬಾರ, ಪ್ರವೀಣ ಹಾಲಹಳ್ಳಿ, ಆರೀಫ್ ಅಂತರಗಂಗಿ, ನಾಗೇಶ ತಳವಾರ ಸೇರಿದಂತೆ ಅನೇಕ ಗಣ್ಯರು ಬಣ್ಣದ ಸಡಗರದಲ್ಲಿ ಭಾಗಿಯಾಗಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ

ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ

ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ

’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲಕ್ಕೆ ಹೆಚ್ಚುವರಿ ಸಾರಿಗೆ ಕಾರ್ಯಚರಣೆ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ವಿಜಯಪುರದಲ್ಲಿ ಭೀಮಗಾಯನ
    In (ರಾಜ್ಯ ) ಜಿಲ್ಲೆ
  • ’ಶ್ರೀಗುರು ಮರುಳಾರಾದ್ಯ ಸಿರಿ’ ಪ್ರಶಸ್ತಿಗೆ ಈರಣ್ಣ ಝಳಕಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ಪಾದಯಾತ್ರಿಗಳಿಗೆ ಟೋಪಿ ವಿತರಣೆ
    In (ರಾಜ್ಯ ) ಜಿಲ್ಲೆ
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
    In (ರಾಜ್ಯ ) ಜಿಲ್ಲೆ
  • ಗರಿಷ್ಠ ತಾಪಮಾನ: ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ಕನ್ನೂರ ವಿದ್ಯುತ್ ಘಟಕ ಉದ್ಘಾಟನೆಗೆ ಆಗ್ರಹಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಇಂಡಿ ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ!
    In (ರಾಜ್ಯ ) ಜಿಲ್ಲೆ
  • ರಂಗಿನಲ್ಲಿ ಮಿಂದೆದ್ದ ಸಿಂದಗಿ ಜನತೆ: ಎಲ್ಲೆಡೆ ಹೋಳಿ ಹಬ್ಬದ ಸಂಭ್ರಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.