ಚಡಚಣ: ಸಮೀಪದ ನಿವರಗಿ ಗ್ರಾಮದ ಶ್ರೀ ಸಂಗಮೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿ ಸಾಕ್ಷಿ ರಾಜೇಂದ್ರ ತೇಲಿ ಇವರು ಜಿಲ್ಲಾ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ತ್ರಿವಿಧ ಜಿಗಿತ ಮತ್ತು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.
ಈ ಸಾಧನೆಗೆ ಶಾಲೆಯ ಮುಖ್ಯ ಗುರು ರವಿಕುಮಾರ ನಾಯಕ, ದೈಹಿಕ ಶಿಕ್ಷಕ ಟಿ.ಐ.ಕುಂಬಾರ, ಭೋಧಕ ಮತ್ತು ಭೋಧಕೇತರ ಸಿಬ್ಬಂದಿ ವರ್ಗ, ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

