Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗೃಹಬಳಕೆ ಗ್ಯಾಸ್ ಮಿತವಾಗಿ ಬಳಸಿ :ಡಾ.ಆನಂದ ಕೆ.

ಕಿಡ್ನಿ ದಾನದಿಂದ ರೋಗಿಗಳಿಗೆ ಪುನರ್ಜನ್ಮ ನೀಡಬಹುದು :ಡಾ.ಅರುಣ

ಸಮಾಜದಲ್ಲಿ ಮಹಿಳೆಯರಿಗೆ ಜವಾಬ್ದಾರಿ ಹೆಚ್ಚು :ಸುನಂದಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೃಹಬಳಕೆ ಗ್ಯಾಸ್ ಮಿತವಾಗಿ ಬಳಸಿ :ಡಾ.ಆನಂದ ಕೆ.
(ರಾಜ್ಯ ) ಜಿಲ್ಲೆ

ಗೃಹಬಳಕೆ ಗ್ಯಾಸ್ ಮಿತವಾಗಿ ಬಳಸಿ :ಡಾ.ಆನಂದ ಕೆ.

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ (ಐPಉ) ಗ್ಯಾಸ್ ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆ. ಗೃಹ ಬಳಕೆ ಸಿಲಿಂಡರನ್ನು ೨೫ ದಿನಗಳ ಬಳಿಕವೇ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಹಾಗಾಗಿ ಗ್ರಾಹಕರು ಅಡುಗೆ ಅನಿಲವನ್ನು ಮಿತಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ ಅವರು ಹೇಳಿದರು.
ಸಮರ್ಪಕ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್‌ಪಿಜಿ ವಿತರಕರೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಲಾಗಿದ್ದು, ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರಿಗೆ ಮನೆಬಾಗಿಲಿಗೆ ಸರಬರಾಜು ಮಾಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹಾಗಾಗಿ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ, ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಗ್ಯಾಸ್ ಸಿಲಿಂಡರ್ ಪಡೆಯಬೇಕು. ಎಲ್‌ಪಿಜಿ ವಿತರಣೆಯಲ್ಲಿ ಏನಾದರೂ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ,೭೦೨೨೦೨೬೫೬೯ ಅಥವಾ ೯೪೪೯೫೧೭೪೧೭ ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ಯಾವುದೇ ಅನಧಿಕೃತ ಗ್ಯಾಸ್ ಸಿಲಿಂಡರ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ ೧೯೫೫ ಹಾಗೂ ಸಂಬAಧಿತ ನಿಯಂತ್ರಣ ಆದೇಶಗಳಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಹಕರಿಸಿ ಗೃಹಬಳಕೆ ಗ್ಯಾಸ್ ಸಮರ್ಪಕ ವಿತರಣೆ ವ್ಯವಸ್ಥೆ ಸುಗಮವಾಗಿ ನಡೆಯಲು ಸಹಕರಿಸಬೇಕು ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಿಡ್ನಿ ದಾನದಿಂದ ರೋಗಿಗಳಿಗೆ ಪುನರ್ಜನ್ಮ ನೀಡಬಹುದು :ಡಾ.ಅರುಣ

ಸಮಾಜದಲ್ಲಿ ಮಹಿಳೆಯರಿಗೆ ಜವಾಬ್ದಾರಿ ಹೆಚ್ಚು :ಸುನಂದಾ

ಹಿಂದುತ್ವ ರಾಷ್ಟ್ರೀಯತೆಯ ಸಂಕೇತ :ರವೀಂದ್ರ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಅಗತ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗೃಹಬಳಕೆ ಗ್ಯಾಸ್ ಮಿತವಾಗಿ ಬಳಸಿ :ಡಾ.ಆನಂದ ಕೆ.
    In (ರಾಜ್ಯ ) ಜಿಲ್ಲೆ
  • ಕಿಡ್ನಿ ದಾನದಿಂದ ರೋಗಿಗಳಿಗೆ ಪುನರ್ಜನ್ಮ ನೀಡಬಹುದು :ಡಾ.ಅರುಣ
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಮಹಿಳೆಯರಿಗೆ ಜವಾಬ್ದಾರಿ ಹೆಚ್ಚು :ಸುನಂದಾ
    In (ರಾಜ್ಯ ) ಜಿಲ್ಲೆ
  • ಹಿಂದುತ್ವ ರಾಷ್ಟ್ರೀಯತೆಯ ಸಂಕೇತ :ರವೀಂದ್ರ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಶ್ರೀ ರೇವಣಸಿದ್ದೇಶ್ವರರ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ವಾಲ್ ಪೋಸ್ಟರ್‌ ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಅಡುಗೆಮನೆವರೆಗೂ ಬಂತು ಇರಾನ್ ಮೇಲಿನ ಯುದ್ಧದ ಸಂಕಷ್ಟ!
    In (ರಾಜ್ಯ ) ಜಿಲ್ಲೆ
  • ಪಡೇಕನೂರದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅವಶ್ಯಕ :ರಾಜುಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.