Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಡಾ. ಎಂ.ಬಿ.ಪಾಟೀಲರಿಂದ ಸ್ಮರಣಸಂಚಿಕೆ ಲೋಕಾರ್ಪಣೆ
(ರಾಜ್ಯ ) ಜಿಲ್ಲೆ

ಸಚಿವ ಡಾ. ಎಂ.ಬಿ.ಪಾಟೀಲರಿಂದ ಸ್ಮರಣಸಂಚಿಕೆ ಲೋಕಾರ್ಪಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪತ್ರಕರ್ತರ 37 ನೇ ರಾಜ್ಯ ಸಮ್ಮೇಳನದ ಸ್ಮರಣಸಂಚಿಕೆ ಬಿಡುಗಡೆ

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕಳೆದ ಫೆ. 4 ಮತ್ತು 5 ರಂದು ನಡೆದ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಸವಿ ನೆನಪಿಗಾಗಿ ಹೊರತಂದ ಕರ್ನಾಟಕ ಪತ್ರಕರ್ತ ಸ್ಮರಣ ಸಂಚಿಕೆಯ ಬಿಡುಗಡೆ ಸೋಮವಾರ ಇಲ್ಲಿನ ಜಿಪಂ‌ ಸಭಾಂಗಣಲ್ಲಿ ನಡೆಯಿತು.‌
ರಾಜ್ಯದ ಬೃಹತ್ ಕೈಗಾರಿಕೆ, ಮೂಲಭೂತ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಗಮೇಶ ಟಿ. ಚೂರಿ ಮಾತನಾಡಿ, 37ನೇ ಪತ್ರಕರ್ತರ ರಾಜ್ಯ ಸಮ್ಮೇಳನ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಜನತೆಯ ಸಹಕಾರದಿಂದ ಅತ್ಯಂತ ಯಶಸ್ವಿಯಾಗಿ ಜರುಗಿದ್ದು, ಸಮ್ಮೇಳನದ ಸವಿನೆನಪಿಗಾಗಿ ಸಂಘವು ಹೊರತಂದಿರುವ ‘ಪತ್ರಕರ್ತ’ ಸ್ಮರಣಸಂಚಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಇಂದು ಬಿಡುಗಡೆಗೊಳಿಸಿರುವುದು ಅತೀವ ಸಂತಸ ತಂದಿದೆ ಎಂದರು.
ಸಮ್ಮೇಳನದ ಯಶಸ್ವಿಗೆ ಸಹಕರಿಸಿದ ಜಿಲ್ಲಾಡಳಿತಕ್ಕೆ, ಎಲ್ಲ ಜನಪ್ರತಿನಿಧಿಗಳಿಗೆ, ಜಿಲ್ಲೆಯ ಜನತೆಗೆ, ಕಾನಿಪ ಸಂಘದ ಎಲ್ಲ ಪದಾಧಿಕಾರಿಗಳಿಗೆ, ಹಾಗೂ ಸರ್ವ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು.
ಶಾಸಕರಾದ ಅಶೋಕ ಮನಗೂಳಿ, ವಿಠ್ಠಲ ಕಟಕಧೊಂಡ, ರಾಜುಗೌಡ ಪಾಟೀಲ ಜಿಲ್ಲಾಧಿಕಾರಿ ಟಿ.ಭೂಬಾಲನ್, ಎಸ್ಪಿ ಹೃಷಿಕೇಶ ಭಗವಾನ್, ಹೆಸ್ಕಾಂ ಎಂಡಿ ಮಹ್ಮದ್ ರೋಷನ್, ಜಿಲ್ಲಾ ಕಾನಿಪ ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷರಾದ ಇಂದುಶೇಖರ ಮಣೂರ, ಫಿರೋಜ್ ರೋಜಿನದಾರ, ಕಾರ್ಯದರ್ಶಿ ಅವಿನಾಶ ಬಿದರಿ, ಖಜಾಂಚಿಗಳಾದ ರಾಹುಲ ಆಪ್ಟೆ, ದೀಪಕ ಶಿಂತ್ರೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಶಶಿ ಮೆಂಡೇಗಾರ, ಸಮೀರ ಇನಾಮದಾರ, ವಿನೋದ ಸಾರವಾಡ, ಸುನೀಲ ಗೋಡೆನ್ನವರ, ಸುನೀಲ ಕಾಂಬಳೆ, ನಾಮನಿರ್ದೇಶಿತ ಸದಸ್ಯರಾದ ಗುರುರಾಜ ಗದ್ದನಕೇರಿ, ನವೀದ ಅಂಜುಮ ಮಮದಾಪುರ, ವಿಜಯ ಸಾರವಾಡ, ರಾಜ್ಯ ಸಮಿತಿ ನಾಮನಿರ್ದೇಶಿತ ಸದಸ್ಯ ಕೆ.ಕೆ.ಕುಲಕರ್ಣಿ, ರಾಷ್ಟ್ರೀಯ ಮಂಡಳಿ ಸದಸ್ಯ ಮಹೇಶ ಶೆಟಗಾರ, ಹಿರಿಯ ಪತ್ರಕರ್ತರಾದ ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ಸಲಹಾ ಸಮಿತಿ ಸದಸ್ಯರಾದ ರಫಿ ಭಂಡಾರಿ, ದೇವೇಂದ್ರ ಹೆಳವರ, ರುದ್ರಪ್ಫ ಆಸಂಗಿ, ಅಶೋಕ ಯಡಳ್ಳಿ, ರಾಜು ಪಾಟೀಲ, ಷಡಕ್ಷರಿ ಕಾಂಪು, ಜಿಲ್ಲಾ ವಾರ್ತಾ ಮತ್ತು ಸಾರ್ವನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡ್ಡಮನಿ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು

ಚಿನ್ನ ಬೇಕಾ? ಬೆಳ್ಳಿ ಬೇಕಾ?

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು
    In (ರಾಜ್ಯ ) ಜಿಲ್ಲೆ
  • ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು
    In ವಿಶೇಷ ಲೇಖನ
  • ಚಿನ್ನ ಬೇಕಾ? ಬೆಳ್ಳಿ ಬೇಕಾ?
    In ವಿಶೇಷ ಲೇಖನ
  • ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
    In ವಿಶೇಷ ಲೇಖನ
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
  • ಅರ್ಜುನ ನೆನಪಿಸಲು ಇದೇ 30 ರಂದು ಬರ್ತಿದೆ ‘ಮಾವುತ’
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯಲ್ಲಿ ೨೦ಸಾವಿರ ಅಕ್ರಮ ಬಾಂಗ್ಲಾ ವಾಸಿಗಳು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.