ವಿಜಯಪುರ: ನಗರದದ ಕೆ.ಎಚ್.ಬಿ ಕಾಲೋನಿಯ ಯೋಗ ಗಾರ್ಡನ್ ನಲ್ಲಿ ಶ್ರೀತುಳಸಿಗಿರೀಶ ಫೌಂಡೇಶನ್ ವತಿಯಿಂದ, ಸಾರ್ವಜನಿಕರನ್ನು ಭೇಟಿ ಮಾಡಿ ಮೋದಿಜೀ ಅವರ ನವವರ್ಷಗಳ ಸಾಧನೆಗಳನ್ನು ವಿವರಿಸಿ. ಮೋದಿ ಅವರನ್ನು ಬೆಂಬಲಿಸಲು ಕೋರಲಾಯಿತು.
ಈ ನವರಾತ್ರಿಯ ಶುಭ ಸಂದರ್ಭದಲ್ಲಿ ಮೋದಿಜೀ ಅವರ ನವವರುಷಗಳ ಸಾಧನೆಯನ್ನು ಮನೆ ಮನೆಗಳಿಗೆ, ಮನ ಮನಗಳಿಗೆ ಮುಟ್ಟಿಸುವ ಕಾರ್ಯವನ್ನು ಶ್ರೀತುಳಸಿಗಿರೀಶ ಫೌಂಡೇಶನ್ ಮಾಡಲಿದೆ.
ಬಸವರಾಜ ಬೈಚಬಾಳ, ರೋಹನ್ ಆಪ್ಟೆ, ಪ್ರೇಮ ಕೆ, ಗಿರಿಧರ ಎಚ್ ಮತ್ತಿತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

