Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್ಸೆಸ್ಸೆಲ್ಸಿ ಸುಸೂತ್ರ ಪರೀಕ್ಷೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು

ಶೀಘ್ರದಲ್ಲೇ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ

ವಿಜಯಪುರದಲ್ಲಿ ೧೫ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶದ ಭವಿಷ್ಯವನ್ನು ರೂಪಿಸುವ ಶಿಕ್ಷಣ ಸಂಸ್ಥೆಗಳು :ಡಾ.ಮುತ್ತತ್ತಿ
(ರಾಜ್ಯ ) ಜಿಲ್ಲೆ

ದೇಶದ ಭವಿಷ್ಯವನ್ನು ರೂಪಿಸುವ ಶಿಕ್ಷಣ ಸಂಸ್ಥೆಗಳು :ಡಾ.ಮುತ್ತತ್ತಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಕೆಲಸವನ್ನು ಮಾತ್ರ‍್ರ ಮಾಡದೇ ದೇಶದ ಭವಿಷ್ಯವನ್ನು ರೂಪಿಸುವ ಮಹತ್ತರ ಜವಾಬ್ದಾರಿಯನ್ನು ಸಹ ನಿರ್ವಹಿಸುತ್ತವೆ ಎಂದು ವೈದ್ಯ ಎಸ್.ಎಸ್.ಮುತ್ತತ್ತಿ ಹೇಳಿದರು.
ಪಟ್ಟಣದ ಮಾದಿನಾಳ ಕ್ರಾಸ್ ಬಳಿ ಇರುವ ಸಮರ್ಥ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪಬ್ಲಿಕ್ ಶಾಲೆಯ ೭ನೇ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮರ್ಥ ಶಾಲೆ ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳು, ಸಮಾಜದ ಹೊಣೆಗಾರಿಕೆ ಮತ್ತು ದೇಶಭಕ್ತಿ ಭಾವನೆಯನ್ನು ಬೆಳೆಸುವ ಕಾರ್ಯವನ್ನು ಸಮರ್ಪಕವಾಗಿ ಮಾಡುತ್ತಿರೋದು ಹೆಮ್ಮೆಯ ವಿಷಯ ಎಂದರು.
ಮುಖ್ಯ ಅತಿಥಿಯಾಗಿದ್ದ ಶಿಕ್ಷಕ ಎಂ.ಎ.ತಳ್ಳಿಕೇರಿ ಅವರು ಮಾತನಾಡಿ, ಓಡುತ್ತಿರುವ ದಿನಮಾನಗಳಲ್ಲಿ ಕೆಲವೇ ಮಕ್ಕಳಿಂದ ಪ್ರಾರಂಭವಾದ ಈ ಶಾಲೆ, ಸಧ್ಯ ಉತ್ತಮ ಪರಿಸರ, ಬೃಹತ್ ಕಟ್ಟಡ, ಸುಭದ್ರ ಕೊಠಡಿಗಳು, ವಿಶಾಲವಾದ ಹಸಿರಿನಿಂದ ಕೂಡಿದ ಮೈದಾನ, ಅಚ್ಚುಕಟ್ಟಾದ ಕಂಪೌಂಡ್ ನ ಮೂಲಕ ಬೆಳೆದು ನಿಂತಿದೆ ಅಂದರೆ ಅದಕ್ಕೆ ಶಾಲಾ ಮುಖ್ಯಸ್ಥರ ಸೇವಾ ಮನೋಭಾವನೆ ಮತ್ತು ಕಠಿಣ ಪರಿಶ್ರಮವೇ ಕಾರಣ. ಬರುವ ದಿನಗಳಲ್ಲಿ ಈ ಸಂಸ್ಥೆ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು.
ಶಾಲೆಯ ಸಂಸ್ಥಾಕ ಅಧ್ಯಕ್ಷ ಪರಶುರಾಮ ಎಚ್.ಎಲ್ ಮಾತನಾಡಿ ಶಾಲೆ ಬೆಳೆದುಬಂದ ಹಾದಿಯ ಬಗ್ಗೆ ವಿವರಿಸಿದರು.
ಶಿಕ್ಷಕ ಎಸ್.ಎಸ್.ದೊಡಮನಿ, ಎಎಸ್‌ಐ ಕೆ.ಎಸ್.ಅಸ್ಕಿ ಮಾತನಾಡಿದರು.
ಪತ್ರಕರ್ತ ವಿಕ್ರಂ ವಿರಾದಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗಿರಿಯಪ್ಪ ಗುರುಸ್ವಾಮಿ ಜ್ಯೋತಿ ಬೆಳಗಿಸಿದರು.
ಪತ್ರಕರ್ತ ನಾಗೇಂದ್ರ ಶಿವಶಿಂಪಿ, ಕೆಬಿಜೆಎನ್‌ಎಲ್ ಎಇಇ ಅಶೋಕ ಬಿರಾದಾರ, ಶಿವುಲಾಲ ಜಾಧವ, ಗ್ರಾಮ ಲೆಕ್ಕಾಧಿಕಾರಿ ಹರ್ಷಿತಗೌಡ, ನಿವೃತ್ತ ಶಿಕ್ಷಕ ಮಲ್ಲನಗೌಡ ಬಿರಾದಾರ, ಶಿಕ್ಷಕಿ ಎ.ಎಸ್.ಪಾತ್ರೋಟಿ, ಸಮಾಜ ಸೇವಕ ರಾಜಕುಮಾರ ನರಸಣಗಿ, ಸಮಾಜ ಸೇವಕಿ ಸಕ್ಕೂಬಾಯಿ ರಾಠೋಡ, ಪ್ರಕಾಶ ಬಸರಕೋಡ, ಸಂತೋಷ ಕೆಸನೂರ, ಸಿದ್ದು ಕೋಲಕಾರ, ಶಿವನಗೌಡ ಪಾಟೀಲ, ಲಾಡ್ಲೇಮಶಾಕ ಮೂಕಿಹಾಳ, ಮಾಜಿ ಸೈನಿಕ ಸತೀಶ ನಾಯಕ, ರವಿ ಕಲ್ಯಾಣಮಠ, ವಿಜು ಸೋನಾರ, ಶಾಲೆಯ ಮುಖ್ಯೋಪಾದ್ಯಾಯನಿ ಜೆ.ಟಿ.ಗೀತಾಂಜಲಿ ವೇದಿಕೆ ಮೇಲಿದ್ದರು.
ಕಾರ್ಯಕ್ರಮದಲ್ಲಿ ಶಾಲಾ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸುವ ಮೂಲಕ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ನಡೆದ ಮನರಂಜನಾ ಕಾರ್ಯಕ್ರಮಗಳು ಗಮನಸೆಳೆದವು.
ಲಾಲಸಿಂಗ ಚವ್ಹಾಣ ಮತ್ತು ಕಿಶನ ರಾಠೋಡ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು. ಶಾಲೆಯ ಸಂಸ್ಥಾಕ ಅಧ್ಯಕ್ಷ ಪರಶುರಾಮ ಎಚ್.ಎಲ್ ನಿರ್ವಹಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್ಸೆಸ್ಸೆಲ್ಸಿ ಸುಸೂತ್ರ ಪರೀಕ್ಷೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು

ಶೀಘ್ರದಲ್ಲೇ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ

ವಿಜಯಪುರದಲ್ಲಿ ೧೫ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ!

ಶಿಕ್ಷಕಿ ರುದ್ರಮ್ಮ ಗೆ ವೀರಗಣಾಚಾರಿ ಪ್ರಶಸ್ತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್ಸೆಸ್ಸೆಲ್ಸಿ ಸುಸೂತ್ರ ಪರೀಕ್ಷೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು
    In (ರಾಜ್ಯ ) ಜಿಲ್ಲೆ
  • ಶೀಘ್ರದಲ್ಲೇ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ೧೫ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಶಿಕ್ಷಕಿ ರುದ್ರಮ್ಮ ಗೆ ವೀರಗಣಾಚಾರಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ೧೫ಕ್ಕೂ ಹೆಚ್ಚು ಗೃಹಬಳಕೆ ಸಿಲಿಂಡರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಸಾಲ-ಸೌಲಭ್ಯಕ್ಕೆ ಸಲ್ಲಿಸಿದ ಫಲಾನುಭವಿಗಳ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಿ
    In (ರಾಜ್ಯ ) ಜಿಲ್ಲೆ
  • ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ದೇಶದ ಭವಿಷ್ಯವನ್ನು ರೂಪಿಸುವ ಶಿಕ್ಷಣ ಸಂಸ್ಥೆಗಳು :ಡಾ.ಮುತ್ತತ್ತಿ
    In (ರಾಜ್ಯ ) ಜಿಲ್ಲೆ
  • ಕೇಕ್ ಕತ್ತರಿಸುವ ಮೂಲಕ ಅಪ್ಪು ಜನ್ಮದಿನಾಚರಣೆ
    In (ರಾಜ್ಯ ) ಜಿಲ್ಲೆ
  • ವಿರಕ್ತಶ್ರೀ ಪುಣ್ಯಸ್ಮರಣೋತ್ಸವ ಅಧ್ಧೂರಿ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.