Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ

ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಮದ್ಯಪಾನ ತ್ಯಜಿಸಿ, ಉತ್ತಮ ಜೀವನ ನಡೆಸಿ :ಪಿಎಸೈ ಚಿಕ್ಕನಾಯಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತಪರ ಸಂಘಟನೆಗಳ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತಪರ ಸಂಘಟನೆಗಳ ಪ್ರತಿಭಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಪ್ರಸಕ್ತ ವರ್ಷದಲ್ಲಿ ತಾಲೂಕಿನಲ್ಲಿ ತೀವ್ರ ಬರಗಾಲದಿಂದ ರೈತರು ತೊಂದರೆ ಅನಿಭವಿಸುವಂತಾಗಿದ್ದು, ಸೂಕ್ತವಾದ ಬರ ಪರಿಹಾರ ನೀಡಬೇಕು, ರೈತರ ಖುಷ್ಕಿ ಬೆಳೆಗೆ ಎಕರೆಗೆ ಕನಿಷ್ಠ ೧೦ಸಾವಿರ ಹಾಗೂ ನೀರಾವರಿ ಬೆಳೆಗೆ ಎಕರೆಗೆ ಕನಿಷ್ಟ ೨೫ಸಾವಿರ ರೂ ಪರಿಹಾರ ಘೋಷಿಸಿ ತುರ್ತು ಬಿಡುಗಡೆಗೆ ಕ್ರಮ ವಹಿಸಬೇಕು ಹಾಗೂ ದನಕರುಗಳಿಗೆ ಮೇವಿನ ಅಭಾವ ಇರುವದರಿಂದ ಮೇವು ಬ್ಯಾಂಕ್ ಆರಂಭಿಸಬೇಕು ಮತ್ತು ನರೇಗಾ ಯೋಜನೆಯಡಿ ರೈತರ ಹೊಲಗಳಿಗೆ ಕೃಷಿ ಕಾರ್ಮಿಕರನ್ನು ಒದಗಿಸಬೇಕು, ಹಗಲಿನಲ್ಲಿ ನಿರಂತರವಾಗಿ ೭ತಾಸು ೩ಫೇಸ್ ವಿದ್ಯತ್ ನ್ನು ನೀರಾವರಿಗೆ ಒದಗಿಸಿ ಕೊಡಬೇಕು ಎಂದು ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳ ವತಿಯಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿ, ತಹಶೀಲ್ದಾರ ಗೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಎಲ್ಲ ರೈತಸಂಘಟನೆಗಳು ಸೇರಿ ಅಲ್ಲಿಂದ ಬಸವೇಶ್ವರ ವೃತ್ತ, ಕಿತ್ತೂರು ಚನ್ನಮ್ಮ ವೃತ್ತ ಮಾರ್ಗವಾಗಿ ತಹಶೀಲ್ದಾರ ಕಚೇರಿಯವರೆಗೂ ಸಾಗಿದರು. ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿ ವಿಜಯಪುರ ರಸ್ತೆಯನ್ನು ಬಂದ್ ಮಾಡಿ ಕೆಲ ಕಾಲ ಪ್ರತಿಭಟಿಸಿದರು.
ತಹಶೀಲ್ದಾರ ಕಚೇರಿಯ ಎದುರು ಬಹಿರಂಗ ಸಭೆ ನಡೆಸಿ ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿ ತಹಶೀಲ್ದಾರ ಬಲರಾಮ ಕಟ್ಟಿಮನಿ ಮತ್ತು ಕೆಇಬಿ ಎಇಇ ಆರ್.ಎನ್.ಹಾದಿಮನಿಯವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಅರವಿಂದ ಕೊಪ್ಪ, ವಿಜಯ ಪೂಜಾರ, ಎಸ್.ಎಂ.ಮೇಟಿ, ಸಂಗಣ್ಣ ಬಾಗೇವಾಡಿ, ಹಣಂತ್ರಾಯಗೌಡ, ಕೆ.ಜಿ.ಚೌವ್ಹಾಣ, ಎನ್.ಎಸ್.ಬಿದರಕುಂದಿ, ಬಿ.ಜಿ.ಸಜ್ಜನ, ಎಸ್.ಆರ್.ಇಳಕಲ್, ಎಂ.ಆರ್.ಹಗರಗುಂಡ, ರುದ್ರಪ್ಪ ಅಗ್ನಿ ಸೇರಿದಂತೆ ಮತ್ತೀತರರು ಭಾಗಿಯಾದ್ದರು.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ

ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಮದ್ಯಪಾನ ತ್ಯಜಿಸಿ, ಉತ್ತಮ ಜೀವನ ನಡೆಸಿ :ಪಿಎಸೈ ಚಿಕ್ಕನಾಯಕ

ಮಗಳ‌ ಜನ್ಮ‌ ದಿನಕ್ಕೆ‌ ಮಕ್ಕಳಿಗೆ ನೋಟಬುಕ್, ಪೆನ್ ವಿತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಿಂದೂ ಹಬ್ಬಗಳ ಹಿಂದೆ ವಿಜ್ಞಾನವಿದೆ :ನಂದಿಕೇಶ್ವರಮಠ
    In (ರಾಜ್ಯ ) ಜಿಲ್ಲೆ
  • ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಮದ್ಯಪಾನ ತ್ಯಜಿಸಿ, ಉತ್ತಮ ಜೀವನ ನಡೆಸಿ :ಪಿಎಸೈ ಚಿಕ್ಕನಾಯಕ
    In (ರಾಜ್ಯ ) ಜಿಲ್ಲೆ
  • ಮಗಳ‌ ಜನ್ಮ‌ ದಿನಕ್ಕೆ‌ ಮಕ್ಕಳಿಗೆ ನೋಟಬುಕ್, ಪೆನ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಿಂದ ನಾರಾಯಣಪುರಕ್ಕೆ ನೀರು ಬಿಡುಗಡೆ ಆರಂಭ
    In (ರಾಜ್ಯ ) ಜಿಲ್ಲೆ
  • ನಾಡು-ನುಡಿ, ನೆಲ-ಜಲದ ಅಭಿಮಾನ ಇರಬೇಕು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಪೌರ ಸೇವಾ ನೌಕರರ ಸೇವಾ ಸಂಘ: ಪದಾಧಿಕಾರಿಗಳ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು ಶಾಲಾ ಸಂಸತ್ತು ಸಹಾಯಕ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಹಜ್ ಯಾತ್ರಿಕರು & ನಿವೃತ್ತ ಶಿಕ್ಷಕರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಜು.೨೨ ರಿಂದ ೨೪ ವರೆಗೆ ಆರೋಗ್ಯ ಉಚಿತ ತಪಾಸಣಾ ಶಿಬಿರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.