Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉಚಿತ ತರಬೇತಿ: ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಉಚಿತ ತರಬೇತಿ: ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ೨೦೨೬-೨೭ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖರು ಮತ್ತು ಪಾರ್ಸಿ ಅಭ್ಯರ್ಥಿಗಳಿಗೆ ಪಿ.ಯು.ಸಿ ಶಿಕ್ಷಣದೊಂದಿಗೆ ಎರಡು ವರ್ಷಗಳ ಎನ್‌ಇಇಟಿ, ಜೆಇಇ,ಕೆ-ಸಿಇಟಿ,ಐಸಿಎಆರ್,ಸಿಎ-ಫೌಂಡೇಶನ್,ಸಿಎಲ್ ಎಟಿ,ಸಿಯುಇಟಿ ಪರೀಕ್ಷಾ ಪೂರ್ವ ಉಚಿತ ತರಬೇತಿಗಾಗಿ ಆನ್‌ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಾಲತಾಣ https://dom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್.೩೧ ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ವಿಜಯಪುರ ಉಪ ವಿಭಾಗದ ತಾಲೂಕು ವಿಸ್ತರಣಾಧಿಕಾರಿಗಳ ಮೊ:೮೯೭೦೭೦೪೯೮೬, ಇಂಡಿ ಉಪ ವಿಭಾಗದ ತಾಲೂಕು ವಿಸ್ತರಣಾಧಿಕಾರಿಗಳ ಮೊ:೯೯೦೦೨೨೯೭೮೦, ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೊ:೮೧೨೩೭೧೦೭೬೬, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಬ.ಬಾಗೇವಾಡಿ ಮೊ:೯೯೭೨೩೪೦೭೨೧, ಮುದ್ದೇಬುಹಾಳ ಮೊ:೮೭೨೨೪೪೫೫೫೨, ಇಂಡಿ ಮೊ:೯೯೦೦೧೦೯೭೫೯ ಹಾಗೂ ಸಿಂದಗಿ ಮೊ:೯೦೩೫೫೫೮೬೦೯ ಅದರಂತೆ ಅರಕೇರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲರಾದ ಮಲ್ಲಿಕಾರ್ಜುನ ಹುಬ್ಬಳ್ಳಿ ಮೊ: ೯೬೨೦೮೨೮೧೮೫, ಹಾಲಹಳ್ಳಿ ಮತ್ತು ಇಂಡಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ರವಿಚಂದ್ರ ಕಾಂಬಳೆ ಮೊ:೭೮೯೨೩೭೧೭೦೯, ಸಿಂದಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಸಿದ್ದಪ್ಪ ಕಾರಿಮುಂಗಿ ಮೊ:೯೯೮೦೯೫೨೯೬೦, ಮುದ್ದೇಬಿಹಾಳ ನಂ-೧ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ರಮೇಶ ಪಾಟೀಲ ಮೊ:೯೮೪೪೪೯೩೩೦೬, ಮುದ್ದೇಬಿಹಾಳ ನಂ-೨ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಖೇಮು ರಾಠೋಡ ಮೊ:೭೨೫೯೧೭೯೩೯೮, ವಿಜಯಪುರದ ಅಫಜಲಪುರ ಟಕ್ಕೆ ಸರ್ಕಾರಿ ಮುಸ್ಲಿಂ ವಸತಿ ಶಾಲೆಯ ಪ್ರಾಂಶುಪಾಲರಾದ ಸಿದ್ರಾಮ ಎಂಟೆತ್ತ ಮೊ:೯೮೮೦೧೦೩೧೨೨, ಅರಕೇರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಶಾಲೆಯ ಪ್ರಾಂಶುಪಾಲರಾದ ಸಂಗಣ್ಣ ಆಲಗೂರ ಮೊ:೯೫೯೧೬೧೨೦೭೩ ಇವರನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
  • ಖಾಸಗಿ ಸಂಸ್ಥೆಗಳಿಗೆ ವಿದ್ಯುತ್ ವಿತರಣೆ ಲೈಸನ್ಸ್ ನೀಡದಿರಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.