Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
(ರಾಜ್ಯ ) ಜಿಲ್ಲೆ

ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬನಶಂಕರಿ ಕೋ-ಆಪರೇಟಿವ್ ಸೊಸೈಟಿ ಉದ್ಘಾಟಿಸಿದ ಸಚಿವ ಶಿವಾನಂದ ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರವು ಇದೆ. ಈ ನಿಟ್ಟಿನಲ್ಲಿ ಸಹಕಾರ ಸಂಘಗಳು ಜನರಿಗೆ ಪ್ರಾಮಾಣಿಕವಾದ ಸೇವೆ ಒದಗಿಸಬೇಕೆಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಚಿಕ್ಕೊಂಡ ಕಾಂಪ್ಲೇಕ್ಸನಲ್ಲಿ ನೂತನವಾಗಿ ಆರಂಭವಾದ ಬನಶಂಕರಿ ಕೋ-ಆಪರೇಟಿವ್ ಸೊಸೈಟಿಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ನೂತನವಾಗಿ ಆರಂಭವಾದ ಈ ಸೊಸೈಟಿಯು ಜನರಿಗೆ ಉತ್ತಮ ಸೇವೆ ಸಲ್ಲಿಸುವಂತಾಗಲಿ. ಜನರು ಪಡೆದ ಸಾಲವನ್ನು ಸಕಾಲಿಕವಾಗಿ ಮರುಪಾವತಿ ಮಾಡುವ ಮೂಲಕ ಸಹಕಾರಿ ಸಂಘಗಳಿಗೆ ಸಹಕಾರ ನೀಡಬೇಕು. ಸೊಸೈಟಿಯ ಆಡಳಿತ ಮಂಡಳಿಯುವರು ಜನರ ಉಳಿತಾಯ, ಸಾಲ ಸೌಲಭ್ಯ, ಸ್ವಾವಲಂಬನೆಗಾಗಿ ಉತ್ತಮ ವೇದಿಕೆಯನ್ನು ಒದಗಿಸುವವಂತಾಗಲೆಂದು ಶುಭ ಹಾರೈಸಿದರು.
ಸಾನ್ನಿಧ್ಯವನ್ನು ಸ್ಥಳೀಯ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ, ಪಂಚಾಕ್ಷರಿ ಕಾಳಹಸ್ತೇಶ್ವರಮಠ, ಶಿವಾನಂದ ಈರಕಾರ ಮುತ್ಯಾ ವಹಿಸಿದ್ದರು. ಅಧ್ಯಕ್ಷತೆಯನ್ನು ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕಿ ಸಂಯುಕ್ತ ಪಾಟೀಲ ವಹಿಸಿದ್ದರು.
ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ಮಹಾ ಮಂಡಳದ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಶಿವನಗೌಡ ಬಿರಾದಾರ, ಟಿ.ಎ.ಪಿ ಎಂ.ಎಸ್. ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಬನಶಂಕರಿ ಕೋ-ಆಪರೇಟಿವ್ ಸೊಸೈಯ ಅಧ್ಯಕ್ಷ ಸೋಮನಾಥ (ಪಿಂಟುಗೌಡ) ಪಾಟೀಲ, ಉಪಾಧ್ಯಕ್ಷ ಮಂಜುನಾಥ ಕಡಕೋಳ(ಕುಂಬಾರ) ಮಂಡಳಿಯ ನಿರ್ದೇಶಕರಾದ ರಾಜೇಶ ತಿಪ್ಪನಗೌಡರ, ಸಿದ್ದು ಹಿರೇಮಠ, ಶ್ರೀಧರ ನಾಯಕೋಡಿ, ಸತೀಶ ಚಿಕ್ಕೊಂಡ, ಜೀವನ ಮ್ಯಾಗೇರಿ, ರಿಯಾನ ಬಾಗವಾನ, ಸಿದ್ದು ಕಡ್ಲಿಮಟ್ಟಿ, ಶಶಿಧರ ದೇಸಾಯಿ ನಿರ್ದೇಶಕಿ ಅಂಬಿಕಾ ನಾಯಕೋಡಿ, ರೋಹಿಣಿ ಡಂಬಳ, ಮುಖಂಡರಾದ ಅನಿಲ ದುಂಬಾಳಿ, ಸಂಗಮೇಶ ಓಲೇಕಾರ, ಬಸವರಾಜ ಕೋಟಿ ಇತರರು ಇದ್ದರು

BIJAPUR NEWS bjp patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.