Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
(ರಾಜ್ಯ ) ಜಿಲ್ಲೆ

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪುನಶ್ಚೇತನ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಪ್ರಧಾನ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಮದ್ಯಸ್ತಿಕೆದಾರರಿಗೆ ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಹರೀಶ. ಎ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ಇವರು, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಎಲ್ಲಾ ಮಧ್ಯಸ್ಥಿಕೆದಾರರಿಗೆ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳಲ್ಲಿ ಮಧ್ಯಸ್ಥಿಕೆಗೆ ಬಂದ ಎಲ್ಲ ಪಕ್ಷಗಾರರಿಗೆ ಮಧ್ಯಸ್ಥಿಕೆಯ ಬಗ್ಗೆ ತಿಳುವಳಿಕೆ ಹೇಳಿ, ಮರಳಿ ಕೂಡಿಸಿ ಕಳಿಸುವ ಪ್ರಯತ್ನವನ್ನು ಮಧ್ಯಸ್ಥಿಕೆದಾರರು ಮಾಡಬೇಕು, ಮತ್ತು ಮಧ್ಯಸ್ಥಿಕೆಗೆ ಬಂದ ಬೇರೆ ಬೇರೆ ಸ್ವರೂಪದ ಕೇಸುಗಳಲ್ಲಿ ಸಹ ಕೇಸುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮತ್ತು ವಾದಿ ಪ್ರತಿವಾದಿಯರ ಮನವೊಲಿಸುವಲ್ಲಿ ಹೆಚ್ಚು ಶ್ರಮವಹಿಸಬೇಕು ಮತ್ತು ಮಧ್ಯಸ್ಥಿಕೆಯ ತಿಳುವಳಿಕೆ ನೀಡಬೇಕು. ಗ್ರಾಮೀಣ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಮಧ್ಯಸ್ಥಿಕೆಯ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕೆಂದು ಹೇಳಿದರು.
ಅಧ್ಯಕ್ಷರಾಗಿ ಅರವಿಂದ ಎಸ್ ಹಾಗರಗಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ಮತ್ತು ಮುಖ್ಯ ಅತಿಥಿಗಳಾಗಿ ಡಿ ಜಿ ಬಿರಾದಾರ ಅಧ್ಯಕ್ಷರು ಜಿಲ್ಲಾ ನ್ಯಾಯಾಧೀಶ ಸಂಘ ವಿಜಯಪುರ, ಶಿವಾನಂದ ಮಲ್ಲನಗೌಡ ಪಾಟೀಲ್, ಅಧಿಕಾರೆತರ ಸದಸ್ಯರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಸಂಪನ್ಮೂಲ ವ್ಯಕ್ತಿಗಳಾಗಿ ಲಕ್ಷ್ಮೀಶ್ ರಾವ್ ಜಿ, ಹಿರಿಯ ತರಬೇತಿದಾರರು ಕರ್ನಾಟಕ ಮಧ್ಯಸ್ಥಿಕೆ, ಬೆಂಗಳೂರು ಮತ್ತು ಶ್ರೀಮತಿ ಅನಿತಾ ಆರ್ . ಮಧ್ಯಸ್ಥಿಕೆದಾರರು, ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಬೆಂಗಳೂರು ಮತ್ತು ಶ್ರೀಮತಿ ಬಿವುಲಾಸಿಂಗ್, ಮಧ್ಯಸಿಕೆದಾರರು ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಬೆಂಗಳೂರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.