Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ

ಭಗವಾನ್ ಮಹಾವೀರರ ಸಂದೇಶ-ತತ್ವಾದರ್ಶ ಅರ್ಥೈಸಿಕೊಳ್ಳಿ

ಗ್ರಾಪಂ ಪುನರ್ರಚನೆಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ಷರ ಜಾತ್ರೆಯಲ್ಲಿ ಆರಕ್ಷಕರಿಗೂ ಅವಕಾಶ ನೀಡಿ:ಮೌಲಾಲಿ
(ರಾಜ್ಯ ) ಜಿಲ್ಲೆ

ಅಕ್ಷರ ಜಾತ್ರೆಯಲ್ಲಿ ಆರಕ್ಷಕರಿಗೂ ಅವಕಾಶ ನೀಡಿ:ಮೌಲಾಲಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಏಪ್ರಿಲ್ 27 ಮತ್ತು 28 ರಂದು ಸಿಂದಗಿ ನಗರದಲ್ಲಿ ನಡೆಯುವ 21ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಆರಕ್ಷಕ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕವಿಗೋಷ್ಠಿ, ವಿಚಾರಗೋಷ್ಠಿ, ಉಪನ್ಯಾಸ, ಸಂಗೀತ, ಜನಪದ, ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ನೀಡಬೇಕು. ಈ ಮೂಲಕ ಪೊಲೀಸರ ವಿವಿಧ ಕಲೆಗೆ ಪ್ರೋತ್ಸಾಹ ನೀಡಬೇಕು ಎಂದು ಮೌಲಾಲಿ ಆಲಗೂರ ಮನವಿ ಮಾಡಿಕೊಂಡರು.
ಬಿಡುವಿಲ್ಲದ ಕರ್ತವ್ಯದ ನಡುವೆಯೂ ಜಿಲ್ಲೆಯ ನೂರಾರು ಆರಕ್ಷಕ ಅಧಿಕಾರಿ ಮತ್ತು ಸಿಬ್ಬಂದಿಗಳು, ಕಥೆ, ಕಾವ್ಯ, ಕಾದಂಬರಿ ಒಳಗೊಂಡ ಸಾಹಿತ್ಯ, ಸಂಗೀತ, ಪ್ರವಚನ, ಜನಪದ, ನೃತ್ಯ, ನಟನೆ, ಸೇರಿದಂತೆ ಹಲವು ಕಲೆಗಳನ್ನು ಕರಗತ ಮಾಡಿಕೊಂಡಿದ್ದಾರೆ. ತಮ್ಮ ಬಿಡುವಿನ ಅವಧಿಯನ್ನು ಕಲಾ ಆರಾಧನೆಗೆ ಅರ್ಪಿಸಿದ್ದಾರೆ. ಆದರೆ ಅವರಿಗೆ ಸೂಕ್ತ ವೇದಿಕೆ ಇಲ್ಲದೆ ಕಲೆಗೆ ಬೆಲೆ ಸಿಗದಂತಾಗಿದೆ. ಆದ್ದರಿಂದ ಏಪ್ರಿಲ್ ಕೊನೆಯ ವಾರದಲ್ಲಿ ಜರುಗುವ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಆರಕ್ಷಕರಿಗೆ ಅವಕಾಶ ನೀಡಿ, ಅವರ ಕಲೆ ಇಮ್ಮಡಿಗೊಳಿಸಬೇಕು.
ಹಂಸಕವಿ ನಾಮದ ಬೀದರ ಜಿಲ್ಲೆ ಹೆಡ್ ಕಾನ್ಸ್‌ಟೇಬಲ್ ಹಣಮಂತರಾಯ ವಲ್ಲೆಪುರ ಇವರನ್ನು ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಮಾಡಿ ಪೊಲೀಸರ ಸಾಹಿತ್ಯ ಕೃಷಿಯನ್ನು ಪ್ರೋತ್ಸಾಹಿಸಿದ್ದರು. ಅದೇ ರೀತಿ ನಮ್ಮ ಜಿಲ್ಲೆಯೂ ಕೂಡ ಅಕ್ಷರ ಜಾತ್ರೆಯಲ್ಲಿ ಆರಕ್ಷಕರು ವಿವಿಧ ಗೋಷ್ಠಿಗಳಲ್ಲಿ ಭಾಗವಹಿಸಲು ಅವಕಾಶ ನೀಡಿ, ಪ್ರೋತ್ಸಾಹಿಸಬೇಕು. ವಿಜಯಪುರ ಮಕ್ಕಳ ಸಾಹಿತ್ಯದ ತವರು ಎಂದೇ ಖ್ಯಾತಿ ಹೊಂದಿದೆ ಅದಕ್ಕಾಗಿ ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು ಎಂದು ಮನವಿ ಮಾಡಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ

ಭಗವಾನ್ ಮಹಾವೀರರ ಸಂದೇಶ-ತತ್ವಾದರ್ಶ ಅರ್ಥೈಸಿಕೊಳ್ಳಿ

ಗ್ರಾಪಂ ಪುನರ್ರಚನೆಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

ಸಂಘಟನಾ ಕಾರ್ಯದರ್ಶಿಯಾಗಿ ಸಿಪಾಯಿ ನೇಮಕ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಭಗವಾನ್ ಮಹಾವೀರರ ಸಂದೇಶ-ತತ್ವಾದರ್ಶ ಅರ್ಥೈಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಪುನರ್ರಚನೆಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ಷರ ಜಾತ್ರೆಯಲ್ಲಿ ಆರಕ್ಷಕರಿಗೂ ಅವಕಾಶ ನೀಡಿ:ಮೌಲಾಲಿ
    In (ರಾಜ್ಯ ) ಜಿಲ್ಲೆ
  • ಸಂಘಟನಾ ಕಾರ್ಯದರ್ಶಿಯಾಗಿ ಸಿಪಾಯಿ ನೇಮಕ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗೆ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪ!
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮನಿಯಾರ ಅವಿರೋಧವಾಗಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಎ.೨೭-೨೮ ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ನೀರಿನ ಸಮಸ್ಯೆ ನೀಗಿಸಲು ಕೋರವಾರ ಆಗ್ರಹ
    In (ರಾಜ್ಯ ) ಜಿಲ್ಲೆ
  • ರೈತರ ಜಮೀನುಗಳಿಗೆ ಏಕರೂಪದ ದರಕ್ಕೆ ಆಗ್ರಹಿಸಿ ರೈತರ ಸಂಘ & ಡಿಎಸ್‌ಎಸ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.