Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಪಘಾತ: ಸ್ಥಳದಲ್ಲೇ ಬೈಕ್ ಸವಾರರೀರ್ವರ ಸಾವು!

ಭೀಕರ ಅಪಘಾತ: ಬೆಂಕಿಯ ಕೆನ್ನಾಲಿಗೆಗೆ ಬೈಕ್ ಸವಾರ ಬಲಿ!

ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಭೇಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು ಸಮಾರಂಭಗಳು ಅಗತ್ಯ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು ಸಮಾರಂಭಗಳು ಅಗತ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾರ್ಯನಿರತ ಪತ್ರಕರ್ತರ ಸಂಘದ ಸಿಂದಗಿ ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಮಕ್ಕಳ ದೈಹಿಕ, ಮಾನಸಿಕ ಶ್ರೇಯೋಭಿವೃದ್ಧಿಗೆ ಶಾಲೆ ಆವರಣದ ಪರಿಸರವು ಪರಿಣಾಮ ಬೀರುತ್ತದೆ. ಈ ಶಾಲೆಯಲ್ಲಿ ಮಕ್ಕಳ ಪ್ರಗತಿಗೆ ಪೂರಕ ವಾತರಣವಿರುವುದು ತುಂಬಾ ಹರ್ಷ ತಂದಿದೆ. ಕೇವಲ ಎರಡೇ ವರ್ಷದಲ್ಲಿ ಶಾಲೆ ಇಷ್ಟೊಂದು ಎತ್ತರಕ್ಕೆ ಬೆಳೆಯಬೇಕಾದರೆ ಶಾಲಾ ವ್ಯವಸ್ಥಾಪಕ ಮಂಡಳಿಯ ಜೊತೆಗೆ ಸಿಬ್ಬಂದಿಗಳ ಶ್ರಮವೂ ಪ್ರಮುಖವಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ ಹೇಳಿದರು.
ಪಟ್ಟಣದ ಕಿಡ್ಜಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡ ವಾರ್ಷಿಕ ಸಂಸ್ಕಾರ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನ, ಸಾಂಸ್ಕೃತಿಕ ಚಟುವಟಕೆಗಳು ಮತ್ತು ಸ್ನೇಹ ಬಾಂಧವ್ಯವನ್ನು ಉತ್ತೇಜಿಸುವ ಪ್ರಮುಖ ಕಾರ್ಯಕ್ರಮವಾಗಿದೆ. ಇಂತಹ ಸಮಾರಂಭಗಳು ಮಕ್ಕಳಲ್ಲಿ ನಾಯಕತ್ವದ ಗುಣ, ಶಿಸ್ತು, ಸಂಸ್ಕಾರ, ಸಂಸ್ಕೃತಿ ಮತ್ತು ಮೌಲ್ಯಯುತ ಶಿಕ್ಷಣವನ್ನು ಬೆಳೆಸುವ ವೇದಿಕೆಯಾಗುತ್ತದೆ ಎಂದರು.
ಈ ವೇಳೆ ೫೦೦ಕ್ಕೂ ಅಧಿಕ ವಚನಗಳ ವಾಚನ, ಭಗವದ್ಗೀತೆಯ ೧೮ ಅಧ್ಯಾಯಗಳ ಹೆಸರು, ಶ್ರೀರಾಮ ವಂಶಸ್ಥರ ಹೆಸರು, ೪೦ ಶ್ಲೋಕಗಳು, ೬೦ ಸಂವಸ್ತರಗಳ ಹೇಸರು, ೨೦೦ಕ್ಕೂ ಅಧಿಕ ಗಾದೆಗಳು, ೩೦ಕ್ಕೂ ಅಧಿಕ ಒಡಪುಗಳು, ಅಶೋಕ ಚಕ್ರದೊಳಗಿನ ೨೪ ಗೆರೆಗಳ ಅರ್ಥ, ಕರ್ನಾಟಕದ ಜಿಲ್ಲೆಗಳು, ದೇವಸ್ಥಾನಗಳ ವಿಶೇಷತೆಗಳು, ಸಿದ್ದೇಶ್ವರ ಶ್ರೀಗಳ ಹಿತನುಡಿಗಳು, ಭಾರತ ಸಂವಿಧಾನ ಪೀಠಿಕೆ, ಭೂಗೋಳ, ಸಾಮಾನ್ಯ ಜ್ಞಾನ ಸಂಬಂಧಿತ ಸೇರಿ ಸುಮಾರು ೫ಸಾವಿರಕ್ಕೂ ಅಧಿಕ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ವಿಶ್ವ ದಾಖಲೆ ಮಾಡಿದ ವಿಜಯಪರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ನಾಲ್ಕು ವರ್ಷದ ಬಾಲಕಿ ದಿತಿ ಹಣಮಂತ ಶಿರಶ್ಯಾಡ ಕುವರಿಗೆ ಕಿಡ್ಜಿ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಶಾಲೆಯ ಮಕ್ಕಳಿಂದ ವಿವಿಧ ನೃತ್ತ, ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದಲ್ಲಿ ಸಂಸ್ಥೆಯ ಜ್ಯೋತಿ ರಾಜು ಗುತ್ತೇದಾರ, ವೈಭವ ಗುತ್ತೇದಾರ, ವೆಂಕಟೇಶ ಗುತ್ತೇದಾರ, ಶಿವು ಆಲಮೇಲ, ಪ್ರವೀಣ ಬಿರಾದಾರ, ಹಣಮಂತ ಶಿರಶ್ಯಾಡ, ಅನಿಲ ಕೆಂಭಾವಿ, ನವೀನ ತಾರಾಪೂರ, ದಿನೇಶ ಬಸರಕೋಡ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಹಾಗೂ ಪಾಲಕ ವರ್ಗ ಮತ್ತು ಮಕ್ಕಳು ಇದ್ದರು.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಪಘಾತ: ಸ್ಥಳದಲ್ಲೇ ಬೈಕ್ ಸವಾರರೀರ್ವರ ಸಾವು!

ಭೀಕರ ಅಪಘಾತ: ಬೆಂಕಿಯ ಕೆನ್ನಾಲಿಗೆಗೆ ಬೈಕ್ ಸವಾರ ಬಲಿ!

ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಭೇಟಿ

ರಾಷ್ಟ್ರದ ಹಿತದೃಷ್ಟಿಯಿಂದ ಬಿಜೆಪಿ ಬೆಂಬಲಿಸಿ :ನಾರಯಣಸ್ವಾಮಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಪಘಾತ: ಸ್ಥಳದಲ್ಲೇ ಬೈಕ್ ಸವಾರರೀರ್ವರ ಸಾವು!
    In (ರಾಜ್ಯ ) ಜಿಲ್ಲೆ
  • ಭೀಕರ ಅಪಘಾತ: ಬೆಂಕಿಯ ಕೆನ್ನಾಲಿಗೆಗೆ ಬೈಕ್ ಸವಾರ ಬಲಿ!
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗೆ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಭೇಟಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರದ ಹಿತದೃಷ್ಟಿಯಿಂದ ಬಿಜೆಪಿ ಬೆಂಬಲಿಸಿ :ನಾರಯಣಸ್ವಾಮಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಬಿಲ್ ಪಾವತಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆಗೆ ಖಾಸಗಿ ಕಂಪನಿ ೧೦ ಲಕ್ಷ ರೂ. ಪೀಠೋಪಕರಣ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಕೂಡಗಿ ಉಷ್ಣ ವಿದ್ಯುತ್ ಸ್ಥಾವರಕ್ಕೆ ಎಸಿ ಗುರುನಾಥ ದಡ್ಡೆ ಭೇಟಿ
    In (ರಾಜ್ಯ ) ಜಿಲ್ಲೆ
  • ಡಾ.ಕೈಲಾಸನಾಥ ಶ್ರೀಗೆ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಏ.೧ ರಿಂದ ಸ್ವಯಂ ಗಣತಿಯಲ್ಲಿ ಭಾಗವಹಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಏ.೨ ರಂದು ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.