Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೬ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಾತ್ರಿ ನಿವಾಸಕ್ಕೆ ಶಾಸಕ ಕಟಕದೊಂಡರಿಂದ ಭೂಮಿಪೂಜೆ
(ರಾಜ್ಯ ) ಜಿಲ್ಲೆ

ಯಾತ್ರಿ ನಿವಾಸಕ್ಕೆ ಶಾಸಕ ಕಟಕದೊಂಡರಿಂದ ಭೂಮಿಪೂಜೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ರಾಜ್ಯದ ಕಟ್ಟ ಕಡೆಯ ಹಳ್ಳಿ, ಹಾಲುಮತ ಸಮಾಜದವರ ಕಾಶಿ, ಹಾಲುಮತ ಸಮಾಜ ಬಾಂಧವರ ಆರಾಧ್ಯ ದೈವ ಬೀರಲಿಂಗೇಶ್ವರ ದೇವಾಲಯವು ಬೀರಲಿಂಗೇಶ್ವರನು ಐಕ್ಯವಾದ ಸ್ಥಳವಾಗಿರುವುದರಿಂದ ಸಹಸ್ರಾರು ಜನರು ಇಲ್ಲಿಗೆ ಆಗಮಿಸುತ್ತಾರೆ. ಧಾರ್ಮಿಕ ಕ್ಷೇತ್ರ ಎಂದು ಐತಿಹ್ಯವಿದೆ. ಸುಂದರ ಪರಿಸರದ ನಡುವೆ ಈ ಕ್ಷೇತ್ರವಿದ್ದು, ಪ್ರತಿನಿತ್ಯ ಸ್ಥಳೀಯರಲ್ಲದೆ, ರಾಜ್ಯ, ಹೊರ ರಾಜ್ಯಗಳಿಂದಲೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಅದಕ್ಕಾಗಿ ಯಾತ್ರಿ ನಿವಾಸವು ಈ ಕ್ಷೇತ್ರಕ್ಕೆ ಅವಶ್ಯಕತೆ ಇದೆ ಎಂದು ಶಾಸಕರಾದ ವಿಠ್ಠಲ ಕಟಕದೊಂಡರವರು ಹೇಳಿದರು.
ಸೋಮವಾರದಂದು ಶಿರಾಡೋಣ ಗ್ರಾಮದ ಬೀರಲಿಂಗೇಶ್ವರ ದೇವಾಸ್ಥಾದ ಆವರಣದಲ್ಲಿ ಯಾತ್ರಿ ನಿವಾಸಕ್ಕೆ ಭೂಮಿಪೂಜೆಯ ನೇರವೇರಿಸಿ ಮಾತನಾಡಿದ ಅವರು. ರೈತರಿಗೆ ಶಕ್ತಿ ತುಂಬಲು ಚಡಚಣ ಏತ ನೀರಾವರಿ ಯೋಜನೆಯ ಕಾಮಗಾರಿ ಬೇಗನೆ ಪೂರ್ಣಗೊಳಿಸಿ ನೀರು ಹರಿಸಿ ರೈತರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡುತ್ತೇನೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹೆಮ್ಮೆಯ ಸೈಕರಿಗೆ ಗೌರವಿಸುವ ಮೂಲಕ ದೇಶಪ್ರೇಮ ಮೆರೆದರು.
ಈ ವೇಳೆಯಲ್ಲಿ ಬೀರಲಿಂಗೇಶ್ವರ ಪೂಜಾರಿಯವರಾದ ಬೀರಪ್ಪ ಮಹಾರಾಯರು, ಯಶವಂತ ಮಾಡಕರೆ, ಬೀಮುಸಾಹುಕಾರ ಬಿರಾದಾರ, ಪ್ರಕಾಶಗೌಡ ಪಾಟೀಲ, ಬಸುಸಾಹುಕಾರ ಬಿರಾದಾರ, ಮಹಾದೇವ ಹಿರೇಕುರುಬರ, ಅಂಬಾದಾಸ ಕುಲಕರ್ಣಿ, ಗಿರಿಮಲ್ಲ ಬೆಳ್ಳುಂಡಗಿ, ನಾಗನಾಥ ಕಾಟೆ, ಸುಬಾಸ ಬಗಲಿ, ಸಂಜು ದೈಗೊಂಡೆ, ವಿಜಯಕುಮಾರ ಬೀರುಣಗಿ, ರೇವಣಸಿದ್ಧ ಹಬಗೊಂಡೆ, ರಾಜಕುಮಾರ ಖರಾತ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಪ್ರಾಸ್ತವಿಕ ನುಡಿ ಆರ್.ಎಂ.ಚೋಪಡೆ, ಸ್ವಾಗತ ಬಿ.ಎಂ.ಹಬಗೊಂಡೆ, ನಿರೂಪಣೆ ಎಸ್.ಪಿ. ಬಿರಾದಾರ, ವಂದನಾರ್ಪಣೆಯನ್ನು ಎಂ.ಎಲ್.ಪಾಂಡ್ರೆ ಸಲ್ಲಿಸಿದರು.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೬ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೬ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು
    In (ರಾಜ್ಯ ) ಜಿಲ್ಲೆ
  • ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು
    In ವಿಶೇಷ ಲೇಖನ
  • ಚಿನ್ನ ಬೇಕಾ? ಬೆಳ್ಳಿ ಬೇಕಾ?
    In ವಿಶೇಷ ಲೇಖನ
  • ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
    In ವಿಶೇಷ ಲೇಖನ
  • ಫೆ.೭ರಂದು ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆ
    In (ರಾಜ್ಯ ) ಜಿಲ್ಲೆ
  • ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ನಮಗೆ ರಾಜಕೀಯ ಪುನರ್ಜನ್ಮ ಕೊಟ್ಟಿದ್ದು ಹೆಚ್.ಡಿ.ಕೋಟೆ ತಾಲೂಕು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.