Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಾದ್ಯಂತ ಸಮಾಜಸೇವೆ ಮಾಡುವ ಕಾರ್ಯಕರ್ತರನ್ನು ಹೊಂದಿರುವ ಬಿಜೆಪಿ

ವಚನಕಾರ ಶಿವಶರಣ ವೀರ ಗೊಲ್ಲಾಳೇಶ್ವರ

​ಭಗವಾನ್ ಮಹಾವೀರ ಜನ್ಮಕಲ್ಯಾಣೋತ್ಸವ ಆಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶಿ ಹಸುಗಳ ಸಂರಕ್ಷಣೆ ಮುಖ್ಯ :ಡಾ.ಪ್ರಭುಸಾರಂಗದೇವ ಶ್ರೀ
(ರಾಜ್ಯ ) ಜಿಲ್ಲೆ

ದೇಶಿ ಹಸುಗಳ ಸಂರಕ್ಷಣೆ ಮುಖ್ಯ :ಡಾ.ಪ್ರಭುಸಾರಂಗದೇವ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಾರಂಗಮಠದ ಗೋಶಾಲೆಗೆ ಉಚಿತವಾಗಿ ಮೇವು ಒದಗಿಸಿದ ಡಾ.ಶಾಂತವೀರ ಮನಗೂಳಿ & ಡಾ.ವಿಜಯಕುಮಾರ ವಾರದ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ದೇಶಿ ಹಸುಗಳನ್ನು ಸಂರಕ್ಷಣೆ ಮಾಡುವುದು ಮುಖ್ಯ ಕಾರ್ಯವಾಗಿದೆ. ಅದಕ್ಕಾಗಿ ದಾನಿಗಳು ಮೇವು ಒದಗಿಸಲು ಮುಂದೆ ಬರಬೇಕೆಂದು ಸಾರಂಗಮಠ-ಗಚ್ಚಿನಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಕರೆ ನೀಡಿದ್ದರು.
ಈ ದಿಸೆಯಲ್ಲಿ ಎರಡು ಟ್ರ್ಯಾಲಿ ತುಂಬಿದ ಜೋಳದ ಮೇವನ್ನು ಪುರಸಭೆ ಮಾಜಿ ಅಧ್ಯಕ್ಷ, ಮನಗೂಳಿ ಆಸ್ಪತ್ರೆ ವೈದ್ಯ ಡಾ.ಶಾಂತವೀರ ಮನಗೂಳಿ, ಒಂದು ಟ್ರ್ಯಾಕ್ಟರ್ ಟ್ರ್ಯಾಲಿ ತುಂಬಿದ ಜೋಳದ ಮೇವನ್ನು ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಡಾ.ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವೈದ್ಯರಾದ ಡಾ.ವಿಜಯಕುಮಾರ ವಾರದ ಸಾರಂಗಮಠದ ಗೋಶಾಲೆಗೆ ನೀಡಿದ್ದಾರೆ.
ದನ ಕರು, ತಳಿ ಆಕಳುಗಳ ಸಂರಕ್ಷಣೆ ಗೋಶಾಲೆಗೆ ಮೇವು ನೀಡಿದ ವೈದ್ಯರಿರ್ವರಿಗೂ ಮತ್ತು ಹಸಿ ಮೆಕ್ಕೆಜೋಳದ ಕಣಕಿಯನ್ನು ನೀಡಿದ ನಗರದ ಮಲಘಾಣ ರಸ್ತೆಯಲ್ಲಿನ ಎಸ್.ಕೆ.ಪೆಟ್ರೋಲಿಯಂ ಮಾಲೀಕ ಕರಣಕುಮಾರ ಹಾಗರಗಿ ಅವರಿಗೆ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವದಿಸಿ ಶುಭ ಹಾರೈಸಿದ್ದಾರೆ.

BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಾದ್ಯಂತ ಸಮಾಜಸೇವೆ ಮಾಡುವ ಕಾರ್ಯಕರ್ತರನ್ನು ಹೊಂದಿರುವ ಬಿಜೆಪಿ

ವಚನಕಾರ ಶಿವಶರಣ ವೀರ ಗೊಲ್ಲಾಳೇಶ್ವರ

​ಭಗವಾನ್ ಮಹಾವೀರ ಜನ್ಮಕಲ್ಯಾಣೋತ್ಸವ ಆಚರಣೆ

ರಾಜ್ಯ ಕರಾಟೆ ಶಿಕ್ಷಕರ ಸಂಘದ ರಾಜ್ಯ ವಕ್ತಾರರಾಗಿ ಶಾರದಳ್ಳಿ ಆಯ್ಕೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಾದ್ಯಂತ ಸಮಾಜಸೇವೆ ಮಾಡುವ ಕಾರ್ಯಕರ್ತರನ್ನು ಹೊಂದಿರುವ ಬಿಜೆಪಿ
    In (ರಾಜ್ಯ ) ಜಿಲ್ಲೆ
  • ವಚನಕಾರ ಶಿವಶರಣ ವೀರ ಗೊಲ್ಲಾಳೇಶ್ವರ
    In ವಿಶೇಷ ಲೇಖನ
  • ​ಭಗವಾನ್ ಮಹಾವೀರ ಜನ್ಮಕಲ್ಯಾಣೋತ್ಸವ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಕರಾಟೆ ಶಿಕ್ಷಕರ ಸಂಘದ ರಾಜ್ಯ ವಕ್ತಾರರಾಗಿ ಶಾರದಳ್ಳಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಬಾಲೇಶ್ವರ ಜಾತ್ರೆ: ಭಕ್ತಸಾಗರದಲ್ಲಿ ತೇಲಿದ ಭವ್ಯ ಪಲ್ಲಕ್ಕಿ ಉತ್ಸವ!
    In (ರಾಜ್ಯ ) ಜಿಲ್ಲೆ
  • ದೇಶಿ ಹಸುಗಳ ಸಂರಕ್ಷಣೆ ಮುಖ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ರಕ್ತದಾನ ಮೂಲಕ ಜೀವಗಳನ್ನು ಉಳಿಸಲು ನೆರವಾಗಿ :ಗುರುರಾಜಗೌಡ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಸಮ್ಮೇಳನ ಜ್ಞಾನದ ಹಬ್ಬ :ಡಾ.ಸಂದೀಪ
    In (ರಾಜ್ಯ ) ಜಿಲ್ಲೆ
  • ತ್ರಿವಿಧ ದಾಸೋಹಿ ತೋ0ಟದಾರ್ಯ ಸಿದ್ದಲಿಂಗೇಶ್ವರ ಜಾತ್ರೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 01, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.