Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಾದ್ಯಂತ ಸಮಾಜಸೇವೆ ಮಾಡುವ ಕಾರ್ಯಕರ್ತರನ್ನು ಹೊಂದಿರುವ ಬಿಜೆಪಿ

ವಚನಕಾರ ಶಿವಶರಣ ವೀರ ಗೊಲ್ಲಾಳೇಶ್ವರ

​ಭಗವಾನ್ ಮಹಾವೀರ ಜನ್ಮಕಲ್ಯಾಣೋತ್ಸವ ಆಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»​ಭಗವಾನ್ ಮಹಾವೀರ ಜನ್ಮಕಲ್ಯಾಣೋತ್ಸವ ಆಚರಣೆ
(ರಾಜ್ಯ ) ಜಿಲ್ಲೆ

​ಭಗವಾನ್ ಮಹಾವೀರ ಜನ್ಮಕಲ್ಯಾಣೋತ್ಸವ ಆಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಅಹಿಂಸಾ ಪರಮೋ ಧರ್ಮ ಎಂದು ಸಾರಿದ ಭಗವಾನ ಮಹಾವೀರರ ತತ್ವಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಪರಿಶುದ್ಧದ ಜೊತೆಗೆ ಸನ್ಮಾರ್ಗದ ಕಡೆಗೆ ನಡೆದಂತಾಗುತ್ತದೆ ಎಂದು ಅರಿಹಂತ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ ಮಹಾವೀರ ಸಗರಿ ಹೇಳಿದರು.
ಪಟ್ಟಣದ ಅರಿಹಂತ ಕಾಲೇಜಿನ ಆವರಣದಲ್ಲಿರುವ ಭಗವಾನ ಗೋಮ್ಮಟೇಶ ಬಾಹುಬಲಿ ಸ್ವಾಮಿಯ ಸನ್ನಿದಾನದಲ್ಲಿ ೨೬೨೫ ನೇ ಮಹಾವೀರ ತೀರ್ಥಂಕರರ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮದಲಲಿ ಅವರು ಮಾತನಾಡಿದರು.
ಮಹಾವೀರ ಭಗವಾನರ ತತ್ವಗಳು ಇಂದಿನ ಮನಕುಲಕ್ಕೆ ಮಹಾವೀರ ಸ್ವಾಮಿಯ ದಿವ್ಯ ಸಂದೇಶಗಳಾದ ಅಹಿಂಸೆ, ಸತ್ಯ, ಆಸ್ತೆಯ, ಬ್ರಹ್ಮಚರ್ಯ ಅಪರಿಗ್ರಹ, ಅನೇಕಾಂತವಾದ, ಶಾಧ್ವಾದ ಮೂಲ ತತ್ವಗಳು ಅಹಿಂಸೆಯಿಂದ ಜೀವಿಗಳ ರಕ್ಷಣೆಯಾಗುತ್ತದೆ. ಮಹಾವೀರ ತತ್ವಗಳು ಲೋಕೋದ್ಧಾರಕ್ಕೆ ಮಾರ್ಗಗಳಾಗಿವೆ ಎಂದರು.
ಪರಸ್ಪರ ಸಹಕಾರದಿಂದ ಪ್ರಗತಿ ಸಾಧ್ಯ. ಇನ್ನೊಬ್ಬರಿಗೆ ಕೇಡನ್ನು ಬಯಸುವದರಿಂದ ಕರ್ಮವು ಬಿಡದೆ ಬೆಂಬತ್ತಿ ಬರುವುದು, ತನಗಿಂತ ಕನಿಷ್ಟರಾದವರ ಬಗ್ಗೆ ಪಶು-ಪಕ್ಷಿ, ಪ್ರಾಣಿ ಸಸ್ಯ ಸಂಕುಲನದ ಬಗ್ಗೆ ಜೀವ ದಯೇ ಇರಲಿ, ಅನ್ನದಾನ, ಅಭಯದಾನ ಶಾಸ್ತçದಾನ, ವಿದ್ಯಾದಾನ ಶ್ರೇಷ್ಠದಾನಗಳು ಎಂದು ಭಗವಾನ್ ಮಹಾವೀರರು ಸಾರಿದ ಮಹಾನ್ ಸನ್ಯಾಸಿ ಎಂದರು.
ಕಾರ್ಯಕ್ರಮದಲ್ಲಿ ಬಸವರಾಜ ಬಡಿಗೇರ ವಕೀಲರು ಹಾಗೂ ಉಪನ್ಯಾಸಕ ರಾಜನಾರಾಯಣ ನಲವಡೆ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಭಗವಾನ ಮಹಾವೀರರು ಭೋದಿಸಿದ ಅಹಿಂಸಾ ಪರಮೋ ಧರ್ಮ ಎಂಬ ತತ್ವವನ್ನು ಅಳವಡಿಸಿಕೊಂಡರೆ ಜೀವನ ಸಾರ್ಥಕವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಅನಿಲಕುಮಾರ ಸಗರಿ, ಮಹಾವೀರ ಮಂಕಣಿ, ಸುನೀಲ ಸಗರಿ, ವಿಪುಲ್ ಸಗರಿ, ಅಕ್ಷತಾ ಸಗರಿ, ನಮ್ರತಾ ಸಗರಿ, ಜಿ.ಡಿ.ಬಡಿಗೇರ, ಹೆಚ್.ಎಸ್.ಗೌಡರ್, ಸಮೀರ್ ಬಿ, ರೋಹಿನಿ ನಾಯ್ಕೋಡಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಾದ್ಯಂತ ಸಮಾಜಸೇವೆ ಮಾಡುವ ಕಾರ್ಯಕರ್ತರನ್ನು ಹೊಂದಿರುವ ಬಿಜೆಪಿ

ವಚನಕಾರ ಶಿವಶರಣ ವೀರ ಗೊಲ್ಲಾಳೇಶ್ವರ

ರಾಜ್ಯ ಕರಾಟೆ ಶಿಕ್ಷಕರ ಸಂಘದ ರಾಜ್ಯ ವಕ್ತಾರರಾಗಿ ಶಾರದಳ್ಳಿ ಆಯ್ಕೆ

ಬಾಲೇಶ್ವರ ಜಾತ್ರೆ: ಭಕ್ತಸಾಗರದಲ್ಲಿ ತೇಲಿದ ಭವ್ಯ ಪಲ್ಲಕ್ಕಿ ಉತ್ಸವ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಾದ್ಯಂತ ಸಮಾಜಸೇವೆ ಮಾಡುವ ಕಾರ್ಯಕರ್ತರನ್ನು ಹೊಂದಿರುವ ಬಿಜೆಪಿ
    In (ರಾಜ್ಯ ) ಜಿಲ್ಲೆ
  • ವಚನಕಾರ ಶಿವಶರಣ ವೀರ ಗೊಲ್ಲಾಳೇಶ್ವರ
    In ವಿಶೇಷ ಲೇಖನ
  • ​ಭಗವಾನ್ ಮಹಾವೀರ ಜನ್ಮಕಲ್ಯಾಣೋತ್ಸವ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಕರಾಟೆ ಶಿಕ್ಷಕರ ಸಂಘದ ರಾಜ್ಯ ವಕ್ತಾರರಾಗಿ ಶಾರದಳ್ಳಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಬಾಲೇಶ್ವರ ಜಾತ್ರೆ: ಭಕ್ತಸಾಗರದಲ್ಲಿ ತೇಲಿದ ಭವ್ಯ ಪಲ್ಲಕ್ಕಿ ಉತ್ಸವ!
    In (ರಾಜ್ಯ ) ಜಿಲ್ಲೆ
  • ದೇಶಿ ಹಸುಗಳ ಸಂರಕ್ಷಣೆ ಮುಖ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ರಕ್ತದಾನ ಮೂಲಕ ಜೀವಗಳನ್ನು ಉಳಿಸಲು ನೆರವಾಗಿ :ಗುರುರಾಜಗೌಡ
    In (ರಾಜ್ಯ ) ಜಿಲ್ಲೆ
  • ಕನ್ನಡ ಸಾಹಿತ್ಯ ಸಮ್ಮೇಳನ ಜ್ಞಾನದ ಹಬ್ಬ :ಡಾ.ಸಂದೀಪ
    In (ರಾಜ್ಯ ) ಜಿಲ್ಲೆ
  • ತ್ರಿವಿಧ ದಾಸೋಹಿ ತೋ0ಟದಾರ್ಯ ಸಿದ್ದಲಿಂಗೇಶ್ವರ ಜಾತ್ರೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 01, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.