Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ಲಾಘನೀಯ :ನಾಗರತ್ನ

ವಿಜ್ಞಾನ ಲೋಕ ವಿಸ್ಮಯಗೊಳಿಸುವ ಕಬಿನಿ ಜಲಾಶಯದೊಡಲು

ಗ್ರಾಮೀಣ ಆಹಾರ ಪದಾರ್ಥಗಳ ಪ್ರದರ್ಶನ :ಸಾಮೂಹಿಕ ಭೋಜನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯ ಕಾಂಗ್ರೆಸ್ ಸರಕಾರದಲ್ಲೂ ಭ್ರಷ್ಟಾಚಾರವಿದೆ!
(ರಾಜ್ಯ ) ಜಿಲ್ಲೆ

ರಾಜ್ಯ ಕಾಂಗ್ರೆಸ್ ಸರಕಾರದಲ್ಲೂ ಭ್ರಷ್ಟಾಚಾರವಿದೆ!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೇಳಿಕೆ

ಗುತ್ತಿಗೆದಾರರ ಶೇ.75ರಷ್ಟು ಬಿಲ್ ಬಾಕಿ ಬಿಡುಗಡೆಗೆ ಮನವಿ | ಅಂಬಿಕಾಪತಿ ಮೇಲಿನ ಆರೋಪ ಸುಳ್ಳು | ಬಿಲ್ ಪೇಮೆಂಟ್‌ನಲ್ಲಿ ಅವ್ಯವಹಾರ

ಬೆಂಗಳೂರು: ಈ ಸರಕಾರದಲ್ಲೂ ಭ್ರಷ್ಟಾಚಾರ ಇದೆ, ಇಲ್ಲ ಎಂದರೆ ನನ್ನಂತಹ ಮೂರ್ಖ ಇನ್ನೊಬ್ಬನಿಲ್ಲ. ಭ್ರಷ್ಟಾಚಾರ ಇಲ್ಲ ಎಂದು ನಾನು ಎಲ್ಲೂ ಹೇಳಿಲ್ಲ. ಅದನ್ನು ತಡೆಗಟ್ಟಬೇಕು ಎಂದು ಹೇಳಿದ್ದೇನೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೇಳಿದ್ದಾರೆ.
ಕೆ.ಕೆ.ಗೆಸ್ಟ್ ಹೌಸ್ ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರದಲ್ಲಿ ಭ್ರಷ್ಟಾಚಾರ ಇದೆ. ಆದರೆ, ಅದು ಅಷ್ಟಾಗಿ ಕಂಡುಬರುತ್ತಿಲ್ಲ ಎಂದರು.
ಬಿಬಿಎಂಪಿಯ ಬಾಕಿ ಬಿಲ್ ವಿಚಾರ ಮಾತ್ರ ಸದ್ಯಕ್ಕೆ ಮಾತನಾಡಿದ್ದೇವೆ. ಶೇ.75ರಷ್ಟು ಬಿಲ್ ಬಾಕಿ ಬಿಡುಗಡೆ ಮಾಡಲು ಹೇಳಿದ್ದೇವೆ. ಡಿಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಮಿಷನ್ ವಿಚಾರ ತನಿಖೆ ಮಾಡಿ ಎಂದಿದ್ದೇವೆ. ಶೇ.80ಕ್ಕಿಂತ ಹೆಚ್ಚು ಸಿನಿಯಾರಿಟಿ ಮೇಲೆ ಪೇಮೆಂಟ್ ಮಾಡುವ ಭರವಸೆ ಕೊಟ್ಟಿದ್ದಾರೆ. ಅಧಿಕಾರಿಗಳ ಮೇಲಿನ ಕಮಿಷನ್ ಆರೋಪದ ವಿಚಾರವಾಗಿ ಇವತ್ತಿಗೂ ನಾನು, ಈ ಹಿಂದಿನ ಮಾತಿನ ಮೇಲೆ ನಿಂತಿದ್ದೇನೆ. ದೊಡ್ಡ ಪ್ರಮಾಣದ ಕೆಲಸ ಗುತ್ತಿಗೆ ಪಡೆದಿಲ್ಲ. ಹೀಗಾಗಿ ಭ್ರಷ್ಟಾಚಾರ ಬೆಳಕಿಗೆ ಬರುತ್ತಿಲ್ಲ ಎಂದು ಹೇಳಿದರು.
ಡಿಸಿಎಂ ಅವರಿಗೂ ಈ ಸರಕಾರದಲ್ಲಿ ಕೂಡ ಭ್ರಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿದ್ದೇನೆ. ಆದರೆ, ಉನ್ನತ ಅಧಿಕಾರಿಗಳ ವಿರುದ್ಧ ನಾನು ದೂರು ಹೇಳಿಲ್ಲ. ಕೆಲವೊಂದು ಅಧಿಕಾರಿಗಳು ಅಂತ ಮಾತ್ರ ಹೇಳಿದ್ದೇನೆ. ಇವತ್ತು ಕೂಡ ಡಿಕೆಶಿ ಅವರಿಗೆ ಈ ಬಗ್ಗೆ ತಿಳಿಸಿದ್ದೇನೆ. ಸರಕಾರ ಬಂದು ಐದೂವರೆ ತಿಂಗಳುಗಳು ಮಾತ್ರವೇ ಕಳೆದಿವೆ. ಬಿಲ್ ಪೇಮೆಂಟ್‌ನಲ್ಲಿ ಅವ್ಯವಹಾರ ನಡೆಯುತ್ತಿದೆ. ಇದನ್ನು ಗಮನಕ್ಕೆ ತಂದಿದ್ದೇವೆ, ಸರಿ ಮಾಡುವ ಭರವಸೆಯನ್ನು ಉಪಮುಖ್ಯಮಂತ್ರಿಗಳು ನೀಡಿದ್ದಾರೆ ಎಂದು ಹೇಳಿದರು.
ಈ ಸರಕಾರದಲ್ಲೂ ಭ್ರಷ್ಟಾಚಾರ ಇದೆ. ಈಗ
ಎಸ್‌ಐಟಿ ತನಿಖೆಗೆ ನಾವು ಬೇಡ ಅಂದಿಲ್ಲ. ಸಮಸ್ಯೆ ಇರುವ ಬಿಲ್ ಇಟ್ಟುಕೊಳ್ಳಿ, ಬೇರೆ ಬಿಲ್ ಬಿಡುಗಡೆ ಮಾಡಿ. ಶೇ.75ರಷ್ಟು ಹಣ ಸಾಕಾಗಲ್ಲ ಎಂದು ಹೇಳಿದ್ದೇವೆ. ಕಮಿಷನರ್ ಕರೆದು ಮಾತನಾಡುತ್ತೇವೆ ಎಂದು ತಿಳಿಸಿದ್ದಾರೆ ಎಂದು ಕೆಂಪಣ್ಣ ಡಿಸಿಎಂ ಜೊತೆಗಿನ ಮಾತುಕತೆಯ ವಿವರವನ್ನು ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ಲಾಘನೀಯ :ನಾಗರತ್ನ

ವಿಜ್ಞಾನ ಲೋಕ ವಿಸ್ಮಯಗೊಳಿಸುವ ಕಬಿನಿ ಜಲಾಶಯದೊಡಲು

ಗ್ರಾಮೀಣ ಆಹಾರ ಪದಾರ್ಥಗಳ ಪ್ರದರ್ಶನ :ಸಾಮೂಹಿಕ ಭೋಜನ

೬ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ಲಾಘನೀಯ :ನಾಗರತ್ನ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ ಲೋಕ ವಿಸ್ಮಯಗೊಳಿಸುವ ಕಬಿನಿ ಜಲಾಶಯದೊಡಲು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಆಹಾರ ಪದಾರ್ಥಗಳ ಪ್ರದರ್ಶನ :ಸಾಮೂಹಿಕ ಭೋಜನ
    In (ರಾಜ್ಯ ) ಜಿಲ್ಲೆ
  • ೬ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉದ್ಯಮಿ ಡಿ.ವೈ.ಉಪ್ಪಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು
    In (ರಾಜ್ಯ ) ಜಿಲ್ಲೆ
  • ಮರಳಿ ಬಂದು ಬಿಡು ಪ್ರೀತಿಯ ಹೂಗುಚ್ಛ ಹಿಡಿದು
    In ವಿಶೇಷ ಲೇಖನ
  • ಚಿನ್ನ ಬೇಕಾ? ಬೆಳ್ಳಿ ಬೇಕಾ?
    In ವಿಶೇಷ ಲೇಖನ
  • ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ?
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.